ನೇಕಾರರ ಬದುಕು ಹಸನು ಮಾಡಿ


Team Udayavani, Aug 12, 2018, 5:26 PM IST

12-agust-25.jpg

ಗದಗ: ಜಗದ ಹೊಟ್ಟೆಗೆ ಹಿಟ್ಟು ನೀಡಿದವ ರೈತನಾದರೆ, ಮಾನವನ ಮಾನ ರಕ್ಷಣೆಗೆ ಬಟ್ಟೆ ನೀಡಿದವ ನೇಕಾರ. ಅನಾದಿಕಾಲದಿಂದಲೂ ನೇಕಾರಿಕೆ ವೃತ್ತಿಯಲ್ಲಿಯೇ ಜೀವನ ಕಂಡುಕೊಂಡಿರುವ ನೇಕಾರರ ಬದುಕು ಹಸನವಾಗಿಸಲು ಆಳುವ ಸರಕಾರಗಳು ನೆರವಾಗಬೇಕು ಎಂದು ರಾಜ್ಯ ಬಿಜೆಪಿ ನೇಕಾರ ಪ್ರಕೋಷ್ಠ ಸಹ ಸಂಚಾಲಕ ಶ್ರೀನಿವಾಸ ಹುಬ್ಬಳ್ಳಿ ಹೇಳಿದರು.

ಬೆಟಗೇರಿಯ ಕೆಎಚ್‌ಡಿಸಿ ಕಟ್ಟಡದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ನೇಕಾರರ ಪ್ರಕೋಷ್ಠ ಏರ್ಪಡಿಸಿದ್ದ ಬೆಟಗೇರಿಯ ನೇಕಾರ ಕಾರ್ಯಾಗಾರದಲ್ಲಿ ಹಿರಿಯ ನೇಕಾರರನ್ನು ಸನ್ಮಾನಿಸಿ ಅವರು ಮಾತನಾಡಿದರು. ನೇಕಾರರ ಮಕ್ಕಳಿಗೆ ಶಿಕ್ಷಣ, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ವಾಸಕ್ಕೆ ಸೂರು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2015 ಆ. 7ರಂದು ಈ ದಿನವನ್ನು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಎಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಪ್ರತೀವರ್ಷ ನೇಕಾರರ ದಿನ ಆಚರಿಸಲಾಗುತ್ತಿದೆ. ಸಂಪ್ರದಾಯ ಮತ್ತು ಸಂಸ್ಕೃತಿಯ ಸಂಕೇತವಾದ ಕೈಮಗ್ಗಗಳು ನೇಕಾರನ ಬದುಕಿಗೆ ಆಸರೆ ಆಗಬೇಕು. ಎಲ್ಲರೂ ಕೈಮಗ್ಗದಿಂದ ತಯಾರಾದ ಬಟ್ಟೆಗಳನ್ನು ಉಪಯೋಗಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಮತ್ತು ಕೇಂದ್ರ ಸರಕಾರಗಳು ನೇಕಾರನ ಬದುಕಿಗೆ ಯೋಜನೆಗಳನ್ನು ರೂಪಿಸಬೇಕು. ನೇಕಾರಿಕೆ ವೃತ್ತಿಯನ್ನು ಉಳಿಸಿ ಬೆಳೆಸಲು ಅಗತ್ಯ ಪ್ರೋತ್ಸಾಹ ನೀಡುವ ಜೊತೆಗೆ ಯುವ ಸಮೂಹವನ್ನು ನೇಕಾರಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಸರಕರದ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ ಮಾತನಾಡಿ, ನೇಕಾರ ಹಾಗೂ ಆತನ ಕುಟುಂಬಗಳಿಗೆ ಆರ್ಥಿಕ, ಶೈಕ್ಷಣಿಕ ಸೌಲಭ್ಯಗಳನ್ನು ನೀಡಬೇಕು. ನೇಕಾರಿಕೆ ಸಂಪ್ರದಾಯ, ಕುಲಕಸುಬು ಉಳಿಯಬೇಕಾದರೆ ಯುವಕರ ಅವಶ್ಯಕತೆ ಹೆಚ್ಚಾಗಿದೆ. ಹಿರಿಯ ನೇಕಾರ ಜೀವಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಸರಕಾರ ನೀಡುವುದು ಅವಶ್ಯವಾಗಿದೆ ಎಂದು ಹೇಳಿದರು.

ನೇಕಾರಿಕೆಯಲ್ಲಿಯೇ ಜೀವನ ನಡೆಸುತ್ತಿರುವ ಹಲವಾರು ಹಿರಿಯರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದ ನೇಕಾರರನ್ನು ಸಾಂಕೇತಿಕವಾಗಿ ಗುರುತಿಸಿ ಸನ್ಮಾನ ಮಾಡುತ್ತಿರುವುದು ತಮಗೆ ಸಂತೋಷವಾಗಿದೆ ಎಂದು ಶಹರ ನೇಕಾರ ಪ್ರಕೋಷ್ಠ ಸಂಚಾಲಕ ದೇವೇಂದ್ರಪ್ಪ ಗೋಟೂರು ಹೇಳಿದರು. 

ಜಿಲ್ಲಾ ಸಂಚಾಲಕ ರವಿ ಗಂಜಿ, ಬಿಜೆಪಿ ಶಹರ ಅಧ್ಯಕ್ಷ ಜಗನ್ನಾಥಸಾ ಬಾಂಡಗೆ, ಹುಚ್ಚಪ್ಪ ಬಾರಾಟಕ್ಕೆ, ತಿಪ್ಪಣ್ಣ ಗಣಪಾ, ಜಿ.ಟಿ. ಬಂಡಾ, ಬಸಪ್ಪ ಗಣಪಾ, ಮಂಜುನಾಥ ಬೇಲೇರಿ ಅವರನ್ನು ಸನ್ಮಾನಿಸಿದರು. ಕೆಎಚ್‌ ಡಿಸಿಯ ನಾಗರಾಜ ಸಜ್ಜಿ, ಹಾಗೂ ಸುರೇಶ ತೋಟಗಂಟಿ, ಮಂಜುನಾಥ ಹದ್ದಣ್ಣವರ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.