ಶೈಕ್ಷಣಿಕ ಕಾರ್ಯ ಸರಾಗವಾಗುವಂತೆ ನೋಡಿಕೊಳ್ಳಿ: ಮುನವಳ್ಳಿ


Team Udayavani, Dec 30, 2020, 3:32 PM IST

ಶೈಕ್ಷಣಿಕ ಕಾರ್ಯ ಸರಾಗವಾಗುವಂತೆ ನೋಡಿಕೊಳ್ಳಿ: ಮುನವಳ್ಳಿ

ಹುಬ್ಬಳ್ಳಿ: ಕೋವಿಡ್‌-19ನಿಂದ ಸ್ಥಗಿತಗೊಂಡಿರುವ ಶೈಕ್ಷಣಿಕ ಚಟುವಟಿಕೆಗಳ ಪುನರಾಂಭಕ್ಕೆ ಪಾಲಕರು, ವಿದ್ಯಾರ್ಥಿಗಳು, ಶಿಕ್ಷಕರು ಸಕಾರಾತ್ಮಕವಾಗಿ ಭಾಗಿಯಾಗುವ ಮೂಲಕ ಶೈಕ್ಷಣಿಕ ಕಾರ್ಯ ಸರಾಗವಾಗಿ ಸಾಗುವಂತಾಗಬೇಕೆಂದು ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅಭಿಪ್ರಾಯಪಟಿದ್ದಾರೆ.

ಇಲ್ಲಿನ ಬಿವಿಬಿ ಬಯೋಟೆಕ್‌ ಸಭಾಭವನದಲ್ಲಿ ಜಿಲ್ಲೆಯ ಪಪೂಕಾಲೇಜುಗಳ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಪಾಲಕರ

ಸಭೆಯಲ್ಲಿ ಅವರು ಮಾತನಾಡಿದರು.ಕೋವಿಡ್‌-19ನಿಂದ ಹೊರಬಂದುಧನಾತ್ಮಕ ಚಿಂತನೆಗಳ ಮೂಲಕ ಶೈಕ್ಷಣಿಕ ಚಟುವಟಿಕೆ ಪುನರಾರಂಭಕ್ಕೆ ನಾವೆಲ್ಲಮುಂದಾಗಬೇಕಿದೆ. ಶಾಲಾ ಕಾಲೇಜುಗಳ ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕಿದೆ. ಸರಕಾರ ಕೆಲ ನಿಯಮಗಳನ್ನು ಕಡ್ಡಾಯಗೊಳಿಸುವ ಬದಲು ಕೈಬಿಡಬೇಕೆಂದರು.

15 ವಿದ್ಯಾರ್ಥಿಗಳಿಗೆ ಸೀಮಿತ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಚಿದಂಬರ ಮಾತನಾಡಿ, ಸರಕಾರ ಜನವರಿ 1ರಿಂದ ದ್ವಿತೀಯ ಪಿಯುಸಿವಿದ್ಯಾರ್ಥಿಗಳಿಗೆ ತರಗತಿ ಆರಂಭಿಸಲುಸೂಚಿಸಿದೆ. 45 ನಿಮಿಷಗಳ ನಾಲ್ಕತರಗತಿ ನಿತ್ಯ ತೆಗೆದುಕೊಳ್ಳಬೇಕಿದೆ. ಒಂದುತರಗತಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ವ್ಯವಸ್ಥೆ ಮಾಡಬೇಕಿದೆ. ಸ್ಥಳೀಯಅಗತ್ಯಕನುಗುಣವಾಗಿ ವಿದ್ಯಾರ್ಥಿಗಳ ಸಂಖ್ಯೆ ನಿಗದಿ ಪಡಿಸಿಕೊಳ್ಳ ಬಹುದೆಂದರು. ವಿದ್ಯಾರ್ಥಿಗಳ ನಡುವೆಕನಿಷ್ಠ ಆರು ಅಡಿಗಳ ಭೌತಿಕ ಅಂತರ ನಿಯಮ ಪಾಲನೆ, ಮಾಸ್ಕ್ ಧರಿಸುವುದು,ಸ್ಯಾನಿಟೈಸರ್‌ ಬಳಸುವುದು ಕಡ್ಡಾಯ. ತರಗತಿ ಕೋಣೆ, ಪ್ರಯೋಗಾಲಯ ಇನ್ನಿತರೆ ಕಡೆಗಳಲ್ಲಿ ಶೇ.1ಸೋಡಿಯಂ ಹೈಡ್ರೋಕ್ಲೋರೈಟ್‌ ದ್ರಾವಣ ಸಿಂಪರಿಸಬೇಕಿದೆ. ಕೆಲ ಕಾಲೇಜುಗಳನ್ನು ಕೋವಿಡ್‌-19 ಕಂಟೋನ್ಮೆಂಟ್‌ ಕೊಠಡಿಯಾಗಿ ಬಳಸಿದ್ದು, ಅಂತಹ ಕಾಲೇಜುಗಳನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಬೇಕು ಎಂದರು.

ದ್ವಿತೀಯ ಪಿಯು ವಿದ್ಯಾರ್ಥಿಗಳುಸ್ವಯಂ ಪ್ರೇರಣೆಯಿಂದ ಇಲ್ಲವೆಪಾಲಕರಿಂದ ಸಮ್ಮತಿ ಪತ್ರ ತಂದಲ್ಲಿ ಭೌತಿಕತರಗತಿಗಳಿಗೆ ಹಾಜರಾಗಬಹುದು.ಮಕ್ಕಳಿಗೆ ಕೋವಿಡ್‌ ಗುಣಲಕ್ಷಣಗಳಿಲ್ಲಎಂಬುದರ ಬಗ್ಗೆ ದೃಢೀಕರಣ ಪತ್ರಕಡ್ಡಾಯ. ವಿದ್ಯಾರ್ಥಿ-ಶಿಕ್ಷಕರಿಗೆಬಯೋಮೆಟ್ರಿಕ್‌ ಹಾಜರಿ ಬದಲು,ಬದಲಿ ವ್ಯವಸ್ಥೆ ಮಾಡಬೇಕು. ವಿದ್ಯಾಥಿ-ವಿದ್ಯಾರ್ಥಿಗಳ ನಡುವೆ, ವಿದ್ಯಾರ್ಥಿ-ಉಪನ್ಯಾಸಕರ ನಡುವ ಆರು ಅಡಿಅಂತರ ಮುಖ್ಯ ಎಂದರು. ವಿದ್ಯಾರ್ಥಿ ಅಥವಾ ಉಪನ್ಯಾಸಕರಿಗೆ ರೋಗ ಲಕ್ಷಣ ಕಂಡು ಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ನೀಡಬೇಕು.ಕೋವಿಡ್‌-19 ನಿಯಂತ್ರಣ ಮಾಹಿತಿಯ ಪೋಸ್ಟರ್‌ ಹಾಕಬೇಕು.ಪ್ರತಿ ದಿನ ಕೊಠಡಿ, ಕಾರಿಡಾರ್‌ಗಳ ನೆಲ ಸ್ವಚ್ಛಗೊಳಿಸಬೇಕು. ಶೌಚಾಲಯಗಳಲ್ಲಿ ಸಾಬೂನು, ಬಳಕೆಯಾಗುವ ಬೋಧನಾ ಸಾಮಗ್ರಿ, ಕಂಪ್ಯೂಟರ್‌, ಲ್ಯಾಪ್‌ ಟಾಪ್‌ ಸೋಂಕು ರಹಿತವಾಗಿರುವಂತೆ ನೋಡಿಕೊಳ್ಳಬೇಕು ಎಂದರು.

ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಎಸ್‌.ವಿ.ಕರೇಪ್ಪಗೌಡರ, ಮಾಧ್ಯಮಿಕಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷಸಂದೀಪ ಬೂದಿಹಾಳ, ಕಾಲೇಜುಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜಹೆಬ್ಬಳ್ಳಿ, ವಿವಿಧ ಕಾಲೇಜುಗಳ ಆಡಳಿತಮಂಡಳಿಯವರು, ಪ್ರಾಂಶುಪಾಲರುಪಾಲ್ಗೊಂಡಿದ್ದರು. ಪ್ರೇರಣಾಕಾಲೇಜು ಪ್ರಾಂಶುಪಾಲ ಸೈಮನ್‌, ಎಂ.ವಿ.ಹಡಪದ ನಿರೂಪಿಸಿದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.