ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಲಭ್ಯ

•ಹುಬ್ಬಳ್ಳಿ, ಧಾರವಾಡ, ಕಲಘಟಗಿ, ಅಳ್ನಾವರದ ಸೇಂಟ್ ಮಿಲಾಗ್ರಿಸ್‌ ಸೌಹಾರ್ದ ಶಾಖೆಗಳಲ್ಲಿ ದೊರೆಯಲಿದೆ ಅರ್ಜಿ

Team Udayavani, Jul 26, 2019, 7:56 AM IST

hubali-tdy-2

ಹುಬ್ಬಳ್ಳಿ: ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಉಪವ್ಯವಸ್ಥಾಪಕ ಮೋಹನ ಶೆಟ್ಟಿ ಮಾತನಾಡಿದರು.

ಹುಬ್ಬಳ್ಳಿ: ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕೆಂಬ ಉದ್ದೇಶದಿಂದ ಮಣಿಪಾಲದ ಕಸ್ತೂರಬಾ ಹಾಸ್ಪಿಟಲ್ ಪರಿಚಯಿಸಿದ ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಸಿಗಲಿದೆ ಎಂದು ಕಸ್ತೂರಬಾ ಆಸ್ಪತ್ರೆ ಉಪವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಸಾಮಾಜಿಕ ಕಳಕಳಿಯ ಅಂಗವಾಗಿ 2000ರಲ್ಲಿ ಪರಿಚಯಿಸಿದ ಈ ಕಾರ್ಡ್‌ನಿಂದ ಮಣಿಪಾಲ, ಮಂಗಳೂರು ಹಾಗೂ ಗೋವಾದ ಮಣಿಪಾಲ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಪ್ರತಿವರ್ಷ ಸಹಸ್ರಾರು ಜನರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಈ ಕಾರ್ಡ್‌ನಿಂದ ವೈದ್ಯರ ಸಮಾಲೋಚನಾ ಶುಲ್ಕದಲ್ಲಿ ಶೇ.50; ಪ್ರಯೋಗಾಲಯ ಪರೀಕ್ಷೆ ಶುಲ್ಕದಲ್ಲಿ ಶೇ.30; ಸಿಟಿ, ಎಂಆರ್‌ಐ, ಆಲ್ಟ್ರಾ ಸೌಂಡ್‌ ಶುಲ್ಕದಲ್ಲಿ ಶೇ.20; ಹೊರ ರೋಗಿ ವಿಭಾಗಗಳಲ್ಲಿ ಶೇ.20; ಔಷಧಾಲಯಗಳಲ್ಲಿ ಶೇ.12 ರಿಯಾಯಿತಿ ಪಡೆಯಬಹುದು. ಈ ಕಾರ್ಡ್‌ಗಳಲ್ಲಿ ವೈಯಕ್ತಿಕ, ಫ್ಯಾಮಿಲಿ ಹಾಗೂ ಫ್ಯಾಮಿಲಿ ಪ್ಲಸ್‌ ಹೀಗೆ ಮೂರು ಬಗೆಗಳಿವೆ. ವೈಯಕ್ತಿಕ ಕಾರ್ಡ್‌ಗೆ ವರ್ಷಕ್ಕೆ 250 ರೂ., ಫ್ಯಾಮಿಲಿ ಕಾರ್ಡ್‌ಗೆ(ಗಂಡ, ಹೆಂಡತಿ, ಮಕ್ಕಳು) 500 ಹಾಗೂ ತಂದೆ-ತಾಯಿ, ಅತ್ತೆ, ಮಾವ ಅವರನ್ನೊಳಗೊಂಡ ಫ್ಯಾಮಿಲಿ ಪ್ಲಸ್‌ ಕಾರ್ಡ್‌ ಗೆ 650ರೂ. ಶುಲ್ಕವಿದೆ. ಎರಡು ವರ್ಷಗಳ ನವೀಕರಣಕ್ಕೂ ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕೆ ಕ್ರಮವಾಗಿ 400, 700 ಹಾಗೂ 850 ರೂ. ನಿಗದಿಪಡಿಸಲಾಗಿದೆ. ಇದರಿಂದ ನವೀಕರಣ ಶುಲ್ಕದಲ್ಲಿ ಉಳಿತಾಯ ಮಾಡಬಹುದಾಗಿದೆ ಎಂದರು.

ಮಾಹಿತಿಗೆ ವೆಬ್‌ಸೈಟ್ www.manipalhealthcard.com ಸಂಪರ್ಕಿಸಬಹುದು. ಹುಬ್ಬಳ್ಳಿ, ಧಾರವಾಡ, ಕಲಘಟಗಿ, ಅಳ್ನಾವರದ ಸೇಂಟ್ ಮಿಲಾಗ್ರಿಸ್‌ ಸೌಹಾರ್ದ ಶಾಖೆಗಳಲ್ಲಿ 2019ರ ಆರೋಗ್ಯ ಕಾರ್ಡ್‌ ನೋಂದಣಿಗಾಗಿ ಅರ್ಜಿ ಪಡೆಯಬಹುದು. ಮಾಹಿತಿಗೆ ಸಹಾಯವಾಣಿ 9980854700 ಸಂಪರ್ಕಿಸಬಹುದು ಎಂದರು.

ಹಿರಿಯ ವ್ಯವಸ್ಥಾಪಕ ಸಚಿನ್‌ ಕಾರಂತ, ಸಹಾಯಕ ವ್ಯವಸ್ಥಾಪಕ ರವಿಕಿರಣ ಪೈ, ಸ್ಥಳೀಯ ಪ್ರತಿನಿಧಿಗಳಾದ ಮೋಹನ, ಅಚ್ಯುತ್‌ ಇದ್ದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.