ಕೆಲಸಕ್ಕಿದ್ದ ಅಂಗಡಿಯಲ್ಲೇ 92ಎಲ್‌ಇಡಿ ಟಿವಿ ಕದ್ದ ಭೂಪ!


Team Udayavani, Apr 15, 2017, 3:30 PM IST

hub6.jpg

ಹುಬ್ಬಳ್ಳಿ: ಕೆಲಸಕ್ಕಿದ್ದ ಅಂಗಡಿಯಲ್ಲಿಯೇ ಎಲ್‌ಇಡಿ ಟಿವಿಗಳನ್ನು ಕದ್ದು ಮಾಲೀಕರಿಗೆ ವಂಚಿಸಿದ ಟಿವಿ ಮಾರಾಟ ಮಳಿಗೆಯೊಂದರ ಮಾರುಕಟ್ಟೆ ವ್ಯವಸ್ಥಾಪಕ ಹಾಗೂ ಇಬ್ಬರು ಸಹಚರರನ್ನು ಬಂಧಿಸಿರುವ ಪೊಲೀಸರು ಅಂದಾಜು 5ಲಕ್ಷ ರೂ. ಮೌಲ್ಯದ 22 ಎಲ್‌ಇಡಿ ಟಿವಿ ವಶಪಡಿಸಿಕೊಂಡಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ, ಎಲ್‌ಇಡಿ ಟಿವಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಹಳೇಹುಬ್ಬಳ್ಳಿ ಮಾಬಸುಬಾನಿ ಕಟ್ಟೆ ಬಳಿಯ ನಿವಾಸಿ ಯು.  ತಬ್ರೇಜ್‌ ಬೆಂಗಳೂರು, 10ನೇ ನಂಬರ್‌ ಕನ್ನಡ ಶಾಲೆ ಹಿಂಬದಿ ನಿವಾಸಿ ನಿಂಗರಾಜ ಕೆ. ಮುಗಳಿ, ಕಲಘಟಗಿ ತಾಲೂಕು ಕುರುವಿನಕೊಪ್ಪ ಗ್ರಾಮದ ಮಂಜುನಾಥ ಎಸ್‌. ರಾಯ್ಕರ ಬಂಧಿತರಾಗಿದ್ದಾರೆ ಎಂದರು.

ಗೋಕುಲ ರಸ್ತೆಯ ಸುರೇಶ ಎಂಟರ್‌ಪ್ರೈಸಸ್‌ನ ಇಲೆಕ್ಟ್ರಾನಿಕ್‌ ಡಿವಿಜನ್‌ ಟಿವಿ ಶೋರೂಮ್‌ನಲ್ಲಿ ತಬ್ರೇಜ್‌ ಮಾರುಕಟ್ಟೆ  ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ. 2016ರ ಡಿ. 1ರಿಂದ 2017ರ ಮಾ. 20ರ ಅವಧಿಯಲ್ಲಿ ಶೋರೂಮ್‌ನ ಗೋದಾಮಿನಲ್ಲಿಟ್ಟಿದ್ದ ವಿವಿಧ ಕಂಪನಿಯ 92 ಎಲ್‌ಇಡಿ  ಟಿವಿಗಳನ್ನು ಎಗರಿಸಿದ್ದ. ಬೆಳಗ್ಗೆ 7:00ರಿಂದ 10:00 ಗಂಟೆ ಅವಧಿಯಲ್ಲಿ ತನ್ನ ನಾಲ್ವರು ಸಹಚರರೊಂದಿಗೆ ಕಳವು ಮಾಡುತ್ತಿದ್ದ. 

ನಂತರ ಅವುಗಳನ್ನು ಹಳ್ಳಿಗಳಿಗೆ ತೆರಳಿ  ಜನರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಶೋರೂಮ್‌ಗಳಲ್ಲಿ ಟಿವಿಗಳು ಕಳುವಾಗುತ್ತಿರುವ ಬಗ್ಗೆ ಮಳಿಗೆ ವ್ಯವಸ್ಥಾಪಕ ದತ್ತಾತ್ರೇಯ ಎಂಬುವರು ಗೋಕುಲ ರಸ್ತೆ  ಠಾಣೆಯಲ್ಲಿ ದೂರು ಕೊಟ್ಟಿದ್ದರು. ದೂರಿನನ್ವಯ ಠಾಣಾಧಿಕಾರಿ ಡಿ.ಕೆ. ಪ್ರಭುಗೌಡ, ಸಿಬ್ಬಂದಿ ಎನ್‌.ಐ. ನೀಲಗಾರ, ಸಂಜು ಕುರಹಟ್ಟಿ, ಬಸವರಾಜ ಬೆಳಗಾವಿ, ಎಸ್‌.  ಎಚ್‌.  ತಹಶೀಲ್ದಾರ, ಎಸ್‌.ಆರ್‌. ಹೆಬಸೂರ, ಆರ್‌.ವೈ. ಕೋತಂಬ್ರಿ ಕಾರ್ಯಪ್ರವೃತ್ತರಾದರು. 

ಮಳಿಗೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನಾಧರಿಸಿ ಆರೋಪಿಗಳನ್ನು  ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ μಲಿಪ್ಸ್‌ ಕಂಪನಿಯ 15 ಹಾಗೂ ಸ್ಕೈವರ್ಥ್ ಕಂಪನಿಯ 7 ಸೇರಿ ಒಟ್ಟು 22ಎಲ್‌ಇಡಿ ಟಿವಿಗಳನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾಗಿರುವ ಇನ್ನಿಬ್ಬರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.