Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ


Team Udayavani, May 27, 2023, 6:43 PM IST

Santosh Lad

ಧಾರವಾಡ: ಗಣಿನಾಡು ಬಳ್ಳಾರಿ ಮೂಲದ ಸಂತೋಷ ಲಾಡ್ ಅವರು 2008ರ ಕ್ಷೇತ್ರ ಪುನರ್‌ವಿಂಗಡನೆ ನಂತರ ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರಕ್ಕೆ ಕಾಲಿಟ್ಟು ಗೆದ್ದು ಸಚಿವರಾದವರು. ಬಸವ ತತ್ವ ಪ್ರಿಯರು ಕೂಡ ಆಗಿರುವ ಲಾಡ್, ಇದೀಗ ಮರಾಠಾ ಕೋಟಾದಡಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ.

2004ರಲ್ಲಿ ಬಳ್ಳಾರಿ ಜಿಲ್ಲೆ ಸಂಡೂರಿನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು 2008, 2013 ರಲ್ಲಿ ಕಲಘಟಗಿ ಕ್ಷೇತ್ರದಲ್ಲಿ ಜಯಗಳಿಸಿದರು. ಆದರೆ 2018 ರಲ್ಲಿ ಸೋಲುಂಡ ಲಾಡ್, ಇದೀಗ 2023ರ ಚುನಾವಣೆಯಲ್ಲಿ ಮತ್ತೆ ಗೆದ್ದು ಸಚಿವರಾಗಿದ್ದಾರೆ. ಗಣಿ ಉದ್ಯಮಿಯಾಗಿದ್ದರೂ ಸಜ್ಜನಿಕೆ ಮತ್ತು ಸರಳತೆ ಈ ಬಾರಿಯ ಅವರ ಗೆಲುವಿಗೆ ಪ್ರಮುಖ ಕಾರಣ.

ಸಂತೋಷ ಲಾಡ್ ಹೈ ಪ್ರೊಫೈಲ್ ವ್ಯಕ್ತಿಗಳ ಒಡನಾಟ ಹೊಂದಿದವರು. ಕ್ರಿಕೆಟಿಗ ಭಾರತ ತಂಡದ ಮಾಜಿ ನಾಯಕ ಅಜರುದ್ದೀನ್, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ, ನಟ ಜಾಕಿ ಶ್ರಾಫ್, ಶಕ್ತಿ ಕಪೂರ್ ಸೇರಿದಂತೆ ಬಾಲಿವುಡ್‌ ನ ನಟ ನಟಿಯರೊಂದಿಗೆ ಲಾಡ್ ಉತ್ತಮ ಸ್ನೇಹ ಹೊಂದಿದ್ದಾರೆ.

ಇದನ್ನೂ ಓದಿ:Kerala: ಸಾವಿರ ವರ್ಷದ ಪುರಾತನ ದೇವಾಲಯವನ್ನು ಭೂಮಿಯಿಂದ 6 ಅಡಿ ಎತ್ತರಕ್ಕೆ ಏರಿಸಿದ್ದೇಗೆ?

ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ, ಹಿರಿಯ ನಾಗರಿಕರ ಸನ್ಮಾನ ಕಾರ್ಯಕ್ರಮಗಳನ್ನು ಸದಾ ಮಾಡುತ್ತಲೇ ಜನರ ಮನ ಗೆದ್ದ ಲಾಡ್, 2004 ರಿಂದ 2014ರವರೆಗೆ ಕಲಘಟಗಿ ಕ್ಷೇತ್ರದಲ್ಲಿ ಸಣ್ಣ ಮತ್ತು ಬಡ ವರ್ಗದ ರೈತರಿಗೆ ಉಚಿತವಾಗಿ ಕೊಳವೆಬಾವಿ ಕೊರೆಸಿಕೊಟ್ಟು ಜನಪ್ರಿಯರಾಗಿದ್ದರು. 2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಸ್ತರಣೆಯಲ್ಲೇ ಕಾರ್ಮಿಕ ಸಚಿವರಾಗಿದ್ದ ಅವರು, ಅಂದು ಹಿಮಾಲಯದ ರಾಜ್ಯಗಳಲ್ಲಿ ಭಾರಿ ಜಲಪ್ರಳಯವಾದಾಗ ಅದರಲ್ಲಿ ಸಿಲುಕಿದ್ದ ಕನ್ನಡಿಗರನ್ನು ತಾವೇ ಸ್ವತಃ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಿಕೊಂಡು ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಹಬ್ಬಾಶಗಿರಿ ಪಡೆದುಕೊಂಡಿದ್ದರು.

ಈ ಬಾರಿ ಧಾರವಾಡ ಜಿಲ್ಲೆಯಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಂತೋಷ್ ಲಾಡ್ ಇಬ್ಬರಿಗೂ ಸಚಿವ ಸ್ಥಾನ ಸಿಕ್ಕುತ್ತದೆ ಎನ್ನಲಾಗಿತ್ತು. ನಂತರ ವಿನಯ್ ಹೆಸರು ಸಚಿವರ ಪಟ್ಟಿ ಸೇರಿ, ಲಾಡ್ ಹೆಸರು ಪಟ್ಟಿಯಲ್ಲಿರಲಿಲ್ಲ. ಆದರೆ ಅಂತಿಮವಾಗಿ ಲಾಡ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

ಟಾಪ್ ನ್ಯೂಸ್

News Click: ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

News Click: ‘ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

Gayatri Joshi: ನಟಿ ಗಾಯತ್ರಿ ಜೋಶಿ ಕಾರು ಅಪಘಾತ; ಮತ್ತೊಂದು ಕಾರಿನಲ್ಲಿದ್ದ ದಂಪತಿ ಮೃತ್ಯು

Gayatri Joshi: ನಟಿ ಗಾಯತ್ರಿ ಜೋಶಿ ಕಾರು ಅಪಘಾತ; ಮತ್ತೊಂದು ಕಾರಿನಲ್ಲಿದ್ದ ದಂಪತಿ ಮೃತ್ಯು

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

tdy-5

Mobile Theft Case: ಮೋಜಿಗಾಗಿ ಮೊಬೈಲ್‌ ಅಂಗಡಿಗಳಲ್ಲಿ ಕಳವು

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

Tourist Bus: ಇಟಲಿಯಲ್ಲಿ ಭೀಕರ ಅಪಘಾತ: ಸೇತುವೆ ಮೇಲಿಂದ ಬಸ್ ಬಿದ್ದು 21 ಪ್ರವಾಸಿಗರು ಮೃತ್ಯು

Tourist Bus: ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್… 21 ಮಂದಿ ಮೃತ್ಯು

Liquor Lolicy Case: ಬೆಳ್ಳಂಬೆಳಗ್ಗೆ ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ

Liquor Policy Case: ಬೆಳ್ಳಂಬೆಳಗ್ಗೆ ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drought

Karnataka: ಅ. 10ರೊಳಗೆ ಕೇಂದ್ರ ಬರ ಅಧ್ಯಯನ ತಂಡ

SIDDARAMAYYA 1

Politics: ನಾನು ಜಾತಿ ನಂಬಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

census

Karnataka: ಜಾತಿ ಗಣತಿ ವರದಿ ಬಿಡುಗಡೆಗೆ ರಾಜ್ಯದಲ್ಲೂ ಹೆಚ್ಚಿದ ಕೂಗು

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

madhu-bangarappa

Shimoga incident; ಕಾನೂನುಬದ್ಧ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ: ಮಧುಬಂಗಾರಪ್ಪ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

News Click: ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

News Click: ‘ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

Gayatri Joshi: ನಟಿ ಗಾಯತ್ರಿ ಜೋಶಿ ಕಾರು ಅಪಘಾತ; ಮತ್ತೊಂದು ಕಾರಿನಲ್ಲಿದ್ದ ದಂಪತಿ ಮೃತ್ಯು

Gayatri Joshi: ನಟಿ ಗಾಯತ್ರಿ ಜೋಶಿ ಕಾರು ಅಪಘಾತ; ಮತ್ತೊಂದು ಕಾರಿನಲ್ಲಿದ್ದ ದಂಪತಿ ಮೃತ್ಯು

Road Rail Vehicles: ಹಳಿಯಲ್ಲಿ ಸಿಲುಕಿದ ರೋಡ್‌ ಕಂ ರೈಲು

Road Rail Vehicles: ಹಳಿಯಲ್ಲಿ ಸಿಲುಕಿದ ರೋಡ್‌ ಕಂ ರೈಲು

Crime News: ಮೊಬೈಲ್‌ ಫ್ಲ್ಯಾಶ್‌ ಮಾಡಿಕೊಡದಕ್ಕೆ  ಹಲ್ಲೆ; ಮಹಿಳೆ ಸೇರಿ ಮೂವರ ಸೆರೆ

Crime News: ಮೊಬೈಲ್‌ ಫ್ಲ್ಯಾಶ್‌ ಮಾಡಿಕೊಡದಕ್ಕೆ  ಹಲ್ಲೆ; ಮಹಿಳೆ ಸೇರಿ ಮೂವರ ಸೆರೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.