ಕೋವಿಡ್ ಸಂಕಷ್ಟದಲ್ಲೂ ಗಜಮುಖನ ಪ್ರತಿಷ್ಠಾಪನೆ ಸಡಗರ


Team Udayavani, Aug 22, 2020, 2:28 PM IST

ಕೋವಿಡ್ ಸಂಕಷ್ಟದಲ್ಲೂ ಗಜಮುಖನ ಪ್ರತಿಷ್ಠಾಪನೆ ಸಡಗರ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ವಿಘ್ನನಿವಾರಕನ ಪ್ರತಿಷ್ಠಾಪನೆಗೆ ಕೋವಿಡ್ ವೈರಸ್‌ ಕರಿನೆರಳಿನಲ್ಲಿ ವಾಣಿಜ್ಯ ನಗರಿ ಸಜ್ಜುಗೊಂಡಿದೆ. ಒಂದೆಡೆ ಮಳೆ, ಮತ್ತೂಂದೆಡೆ ಕೊರೊನಾ ವೈರಸ್‌ ಇವೆರಡರ ಮಧ್ಯೆ ಗಣೇಶೋತ್ಸವ ಮಂಡಳದವರು ನಗರದೆಲ್ಲೆಡೆ ಮಂಟಪನಿರ್ಮಿಸಿ ಸಂಕ್ಷಿಪ್ತವಾಗಿ ಸಿದ್ಧತೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿತು.

ತಡವಾದ ಆದೇಶ: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಆಚರಣೆಗೆ ನಿರ್ಬಂಧ ಹೇರಿದ್ದ ಸರಕಾರ ಹಲವು ಒತ್ತಡಗಳನಂತರ ಷರತ್ತುಬದ್ಧವಾಗಿ ಅನುಮತಿ ನೀಡಿದೆ. ಆದರೆ ಮೂರ್‍ನಾಲ್ಕು ದಿನಗಳು ಇರುವಾಗ ಅವಕಾಶ ನೀಡಿದ್ದ ರಿಂದ ಮಂಡಳದವರು ಕೂಡಾ ಗೊಂದಲದಲ್ಲಿರುವುದು ಕಂಡು ಬಂದಿತು. ಸರಕಾರದ ಆದೇಶದ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಆಚರಣೆ ಮಾಡದೇ ದೇವಸ್ಥಾನಗಳಲ್ಲಿ ಪ್ರತಿಷ್ಠಾಪನೆ ಮಾಡಲು ಮಂಡಳದವರು ಸಿದ್ಧತೆ ಮಾಡಿ ಕೊಳ್ಳುತ್ತಿದ್ದರು, ಅಷ್ಟರಲ್ಲಿಯೇ ಸರಕಾರ ಮತ್ತೂಂದು ಆದೇಶ ಹೊರಡಿಸಿ ಸಾರ್ವಜನಿಕ ಆಚರಣೆಗೆ ಕಟ್ಟುನಿಟ್ಟಿನ ನಿಯಮದ ಮೇಲೆ ಅವಕಾಶ ನೀಡಿದ್ದು, ಮತ್ತೆ ಮಂಡಳದವರು ಚಿಂತಿಸುವಂತೆ ಮಾಡಿತು. ಕೊನೆಗೂ ಮಂಡಳದವರು ಈ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದ ಸ್ಥಳದಲ್ಲಿಯೇ ಸಣ್ಣದಾದ ಮಂಟಪ ನಿರ್ಮಿಸಿ ಗಣೇಶ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ.

ಪ್ರತಿವರ್ಷ ಗಣೇಶ ಚತುರ್ಥಿಯಒಂದೆರಡು ದಿನ ಹಾಗೂ ಕೆಲವೊಂದು ಗಣೇಶ ಮೂರ್ತಿಗಳನ್ನು 15 ದಿನಕ್ಕೂ ಮೊದಲೇ ಬುಕ್ಕಿಂಗ್‌ ಮಾಡಲಾಗುತ್ತಿತ್ತು.ಆದರೆ ಕಳೆದ ವರ್ಷದಿಂದ ಗಣೇಶ ಮೂರ್ತಿಗಳ ಮುಂಗಡ ಕಾಯ್ದಿರಿಸುವಿಕೆ ಪ್ರಮಾಣ ಕಡಿಮೆಯಾಗಿದೆ. ಬಮ್ಮಾಪುರ ಓಣಿ, ಚಿತ್ರಗಾರ ಓಣಿ, ಹೊಸೂರ, ನೇಕಾರ ನಗರ ಅಷ್ಟೇ ಅಲ್ಲದೇ ತಡಸ, ದುಂಡಸಿ, ಬೆಂಡಿಗೇರಿ ಸುತ್ತಮುತ್ತಲಿನ ಗ್ರಾಮದ ಕಲಾಕಾರರು ಗಣೇಶ ಮೂರ್ತಿಗಳನ್ನು ಸಿದ್ಧಪಡಿಸಿಕೊಂಡು ಮಾರಾಟಕ್ಕಾಗಿ ನಗರಕ್ಕೆ ಆಗಮಿಸಿದ್ದಾರೆ. ಆದರೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೂರ್ತಿಗಳ ಖರೀದಿಗೆ ಆಗಮಿಸುತ್ತಿಲ್ಲ ಎಂದು ಕಲಾವಿದರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದಲ್ಲದೇ ಬೆಲೆ ಏರಿಕೆ ಸಹ ಜನರನ್ನು ಕಂಗೆಡಿಸುವಂತೆ ಮಾಡಿದೆ.

ಹಬ್ಬದ ಮುನ್ನಾ ದಿನ ಶುಕ್ರವಾರ ಖರೀದಿಗೆ ಜನರು ಮಾರುಕಟ್ಟೆಗೆ ಮುಗಿಬಿದ್ದಿದ್ದರು. ಐದು ತರಹದಹಣ್ಣುಗಳ ಸಣ್ಣಬುಟ್ಟಿಗೆ 100-150 ರೂ.  ಬಾಳೆಹಣ್ಣು ಒಂದು ಡಜನ್‌ಗೆ 30-50 ರೂ., ಹೂವು ಒಂದು ಮಾರು 20ರಿಂದ 50 ರೂ., ಬಾಳೆಕಂಬ ಒಂದಕ್ಕೆ 30-50 ರೂ.ಗೆ ಮಾರಾಟ ಮಾಡಲಾಗುತ್ತಿದೆ.

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.