ನಾಳೆಯಿಂದಲೇ ಚೌಟರಿಗಳಲ್ಲಿ ಮದುವೆ ಆಯೋಜನೆಗೆ ಅಸ್ತು
Team Udayavani, Jun 27, 2021, 3:26 PM IST
ಧಾರವಾಡ: ಸರಕಾರದ ನಿರ್ದೇಶನದಂತೆ ಜೂ. 28ರಿಂದ ಜರುಗಲಿರುವ ಮದುವೆ ಸಮಾರಂಭಗಳನ್ನು ಚೌಟರಿ, ಹೋಟೆಲ್, ಫಂಕ್ಷನ್ ಹಾಲ್ಗಳಲ್ಲಿ ಗರಿಷ್ಠ 40 ಜನರಿಗೆ ಮೀರದಂತೆ ಜರುಗಿಸಲು ಅವಕಾಶ ನೀಡಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.
ಅನುಮತಿಗಾಗಿ https://www.supportdharwad.in/ಗೆ ಆಧಾರ ಕಾರ್ಡ್ ಹಾಗೂ ಮದುವೆಯ ಕಾರ್ಡ್ನೊಂದಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರೊಳಗಾಗಿ ಮದುವೆ ನಡೆಯುವ ಮೂರು ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ.
ಜಿಲ್ಲಾಧಿಕಾರಿಗಳ ಕಾರ್ಯಾ ಲಯದಿಂದ https://www.supportdharwad.in/ಮೂಲಕ ನೀಡಲಾದ ಅನುಮತಿ ಪತ್ರ ಪಡೆದ ನಂತರ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಂಬಂಧಿ ಸಿದಂತೆ ವಲಯ ಸಹಾಯಕ ಆಯುಕ್ತರಿಂದ ಹಾಗೂ ತಾಲೂಕುಗಳ ಗ್ರಾಮೀಣ ಪ್ರದೇಶಕ್ಕೆ ಸಂಬಂ ಧಿಸಿದಂತೆ ಆಯಾ ತಾಲೂಕು ತಹಶೀಲ್ದಾರರಿಂದ 40 ಜನರಿಗೆ ಗುರುತಿನ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ