ಲಕ್ಷಾಂತರ ರೂ. ಸಾಮಗ್ರಿ ಬೆಂಕಿಗಾಹುತಿ
Team Udayavani, Dec 10, 2019, 10:38 AM IST
ಹುಬ್ಬಳ್ಳಿ: ಗೋಕುಲ ರಸ್ತೆಯ ಅಕ್ಷಯ ಸೆಂಟರ್ನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಹಾಗೂ ಸುರೇಶ ಶೇಜವಾಡಕರ ಮಾಲೀಕತ್ವದ ಬಹುಮಹಡಿ ಕಟ್ಟಡದಲ್ಲಿ ರವಿವಾರ ನಡುರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಉಪಕರಣಗಳು ಸುಟ್ಟು ಹಾನಿಯಾಗಿದೆ.
ಜ್ಯೋತಿ ಎನ್. ಛಬ್ಬಿ ಎಂಬುವರಿಗೆ ಸೇರಿದ ಛಬ್ಬಿ ಅಕ್ಷಯ ಕಾರ್ನರ್ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ ಉಂಟಾಗಿ ಅಂದಾಜು 25-30 ಲಕ್ಷ ರೂ. ಮೌಲ್ಯದ ವಿದ್ಯುತ್ ಉಪಕರಣ, ಪೀಠೊಪಕರಣ ಸೇರಿದಂತೆ ಇನ್ನಿತರೆ ಸಾಮಗ್ರಿಗಳು ಸುಟ್ಟು ಹಾನಿಯಾಗಿದೆ. ಬೆಂಕಿಯು ಕಟ್ಟಡದ ತುಂಬೆಲ್ಲ ಆವರಿಸಿದ್ದರಿಂದ ಮೊಬೈಲ್ ಶೋರೂಮ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ವಿವಿಧ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಳಿಗೆಗಳಿಗೆ ವ್ಯಾಪಿಸಿ ಹಾನಿಯಾಗಿದೆ. ಸ್ಥಳಕ್ಕೆ ಗೋಕುಲ ರಸ್ತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಡಿಎಫ್ಒ ವಿನಾಯಕ ಕಲ್ಲಗುಟ್ಕರ ನೇತೃತ್ವದಲ್ಲಿ ಸಿಬ್ಬಂದಿ ಆಗಮಿಸಿ ಸುಮಾರು ಎರಡು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿಶಮನಗೊಳಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು