ವಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ಹತಾಶೆ: ಬೈರೇಗೌಡ


Team Udayavani, Jul 25, 2018, 4:47 PM IST

25-july-19.jpg

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗಗಳೊಂದಿಗೆ ಕಾಂಗ್ರೆಸ್‌ ಹೊಂದಾಣಿಕೆಯೊಂದಿಗೆ ಸ್ಪರ್ಧಿಸಲು ಮುಂದಾಗಿರುವುದಕ್ಕೆ ಬಿಜೆಪಿಯವರು ಹತಾಶರಾಗಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ವಿಪಕ್ಷಗಳೆಲ್ಲ ಒಂದುಗೂಡಿರುವುದು ಬಿಜೆಪಿಗೆ ನಡುಕ ಹುಟ್ಟಿ, ಧೃತಿಗೆಡುವಂತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಮಿತ್ರಪಕ್ಷಗಳಿಗೆ ನೀಡಿದ್ದ ಆಶ್ವಾಸನೆ, ಭರವಸೆ ಈಡೇರಿಸಿಲ್ಲ. ಆದ್ದರಿಂದ ಶಿವಸೇನೆ, ಟಿಡಿಪಿ, ಪಿಡಿಪಿ ಸೇರಿದಂತೆ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ್ದ ಪಕ್ಷಗಳೆಲ್ಲವೂ ದೂರಾಗುತ್ತಿವೆ. ಅದರ ಶಕ್ತಿ ಕಡಿಮೆಯಾಗಿ, ಬಿಜೆಪಿ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ. 2019ರಲ್ಲಿ ಅದು ಅಧಿಕಾರಕ್ಕೆ ಬರುವಂತಹ ಅವಕಾಶಗಳು ದಿನೇ ದಿನೇ ಕ್ಷೀಣಿಸುತ್ತಿದೆ. ದೇಶದ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲೂ ವಿಫಲವಾಗಿದೆ. ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಪ್ರಧಾನಿ ಯಾರೆಂಬುದು ಮುಂದೆ ನಿರ್ಧಾರವಾಗಲಿದೆ ಎಂದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಸಂಸದ ಪ್ರಹ್ಲಾದ ಜೋಶಿ ಹಕ್ಕುಚ್ಯುತಿ ಮಂಡಿಸುವುದಿದ್ದರೆ ಮಂಡಿಸಲಿ. ಆ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ಲಾಕರ್‌ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಅವಿನಾಶ ಅಮರಲಾಲ್‌ ರಾಜಕೀಯ ಪಕ್ಷಗಳ ಮುಖಂಡರ ಮಕ್ಕಳೊಂದಿಗೆ ನಂಟು ಹೊಂದಿದ್ದರ ಬಗ್ಗೆ ತನಿಖೆಯಾಗಲಿ. ಅದರ ಸತ್ಯಾಂಶ ಹೊರಗೆ ಬರಲಿ. ಅದಕ್ಕೂ ಮೊದಲು ಊಹಾಪೋಹ ಆಧಾರ ಮೇಲೆ ಇನ್ನೊಬ್ಬರ ಮೇಲೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಸಮಗ್ರ ತನಿಖೆಯ ನಂತರ ತಪ್ಪಿತಸ್ಥರ ಮೇಲೆ ಸಂಬಂಧಪಟ್ಟವರು ನಿಷ್ಪಕ್ಷಪಾತವಾಗಿ ಕ್ರಮಕೈಗೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.