ನೀರು ಪೋಲು ಮಾಡದಿರಲು ಶಾಸಕ ಸಲಹೆ


Team Udayavani, Aug 3, 2018, 5:43 PM IST

3-agust-23.jpg

ಅಥಣಿ: ಕರಿ ಮಸೂತಿ ಏತ ನೀರಾವರಿ ಯೋಜನೆಯಲ್ಲಿ ಕಾಲುವೆಗೆ ಹರಿ ಬಿಡಲಾಗುತ್ತಿರುವ ಪ್ರತಿಯೊಂದು ಹನಿ ನೀರು ಮಹತ್ವದಾಗಿದೆ. ಆದ್ದರಿಂದ ರೈತರು ನೀರು ಪೋಲು ಮಾಡದೇ ತಮ್ಮ ಜಮೀನುಗಳಿಗೆ ಬಳಿಸಿಕೊಳ್ಳಬೇಕು ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಕರಿಮಸೂತಿ ನೀರಾವರಿಯ ಪೂರ್ವ ಕಾಲುವೆಯಡಿ ಬರುವ ಪಂಪ್‌ಹೌಸ ಹಂತ 1ರ ಅಚ್ಚುಕಟ್ಟು ಪ್ರದೇಶದಲ್ಲಿ ಬರುವ ನಂದಗಾಂವ, ಕಟಗೇರಿ, ಬಡಚಿ, ಯಲಹಡಲಗಿ ಹಾಗೂ ಅಡಹಳ್ಳಿ ಕಾಲುವೆಯ ನೀರು ನಿರ್ವಹನೆಯ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕರಿ ಮಸೂತಿ ಏತ ನೀರಾವರಿ ಯೋಜನೆ ಸುಮಾರು 75 ಕೀಲೊ ಮೀಟರವರೆಗೆ ಇದ್ದು, ಈ ದೂರನ್ನು ತಲುಪಲು ಮೊದಲು 30 ದಿನಗಳವರೆಗೆ ಸಮಯ ಬೇಕಾಗುತ್ತಿತ್ತು. ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಈಗ ಕೇವಲ 22ದಿನಗಳಲ್ಲಿ ನೀರು ನಿರ್ವಹಣೆ ಕಡೆ ಹಂತದವರೆಗೆ ತಲುಪುವಂತಾಗಿದೆ ಎಂದು ತಿಳಿಸಿದರು. 

ಈ ವೇಳೆ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ ಯಲಗುದ್ರಿ ಮಾತನಾಡಿ, ಸೈಫಾನ್‌ ಪೈಪ್‌ಗ್ಳ ಮೂಲಕ ರೈತರು ನೀರನ್ನು ಬಳಕೆ ಮಾಡುವುದು ತಪ್ಪು. ಇದರಿಂದ ನೀರು ಸೋರಿ ಕಡೆ ಹಂತದ ರೈತನಿಗೆ ನೀರು ಸಿಗದಂತಾಗುತ್ತದೆ. ಕಾರಣ ರೈತರು ಕಡೆ ಹಂತದ ರೈತನ ಹಿತದೃಷ್ಟಿಯಿಂದ ಎಲ್ಲ ರೈತರು ನೀರನ್ನು ಮಿತವಾಗಿ ಹಿತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೇ ತಿಳಿಸಿದಾಗ ಶಾಸಕರು ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು. ಈ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳಾದ ಮೋಹನದಾಸ, ನಟರಾಜಕುಮಾರ, ಎಸ್‌.ಬಿ. ಕರಡಿ, ಸೈಯಾಜಿರಾವ ದೇಸಾಯಿ, ಸಂಜಯ ಇಂಗೋಲಿ, ರವಿ ಪಾಟೀಲ, ಅನಿಲ ಕಾಮಂತ, ಶಿವಕುಮಾರ ದೇಸಾಯಿ, ಉದಯ ಪಾಟೀಲ, ಮಲ್ಲಪ್ಪ ಕಳ್ಳಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.