ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಕೇಸ್: ಸಾಕ್ಷಿಗಳ ಹೇಳಿಕೆ ದಾಖಲು
Team Udayavani, Oct 20, 2022, 9:54 PM IST
ಧಾರವಾಡ: ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಗುರುವಾರ ಹಾಜರುಪಡಿಸಲಾಗಿತ್ತು.
ಆರೋಪಿಗಳಾದ ಅಮೋಲ್ ಕಾಳೆ, ಗಣೇಶ ಮಿಸ್ಕಿನ್, ಪ್ರವೀಣ ಚತುರ್, ವಾಸುದೇವ ಸೂರ್ಯವಂಶಿ, ಶರದ್ ಕಳಾಸ್ಕರ್, ಅಮಿತ್ ಬದ್ದಿ ಅವರನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಹಾಜರಿದ್ದ ಇಬ್ಬರು ಸಾಕ್ಷಿಗಳ ಪೈಕಿ ಒಬ್ಬರಿಂದ ಆರೋಪಿಗಳನ್ನು ಗುರುತಿಸಿ ಸಾಕ್ಷಿ ಹೇಳಿಕೆ ಪಡೆಯಲಾಯಿತು.
4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶೋಭಾ ರಾಣಿ ಅವರು, ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡರು. ಬಳಿಕ ಈ ಕುರಿತು ಹೆಚ್ಚಿನ ವಿಚಾರಣೆ ಇದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ನ.22ಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ