ಗ್ರಾಪಂ ಸದಸ್ಯನ ಮಾದರಿ ಗ್ರಾಮಸೇವೆ

ಯುವಕನ ಗ್ರಾಮಾಭಿವೃದ್ಧಿ ತುಡಿತ­ಸಮಸ್ಯೆಗಳಿಗೆ ಮಿಡಿತ­| ಆಡಳಿತದಲ್ಲಿ ಹಿಡಿತ­ಸೌಲಭ್ಯಗಳು ರೂಪಿತ

Team Udayavani, Oct 13, 2021, 10:24 PM IST

hguyuy

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಮೂಲ ಸೌಲಭ್ಯಗಳಿಂದ ದೂರ ಉಳಿದಿದ್ದ ಗ್ರಾಮದ ಅಭಿವೃದ್ಧಿಗೆ ಯುವ ಗ್ರಾಪಂ ಸದಸ್ಯನೊಬ್ಬ ಮುನ್ನುಡಿ ಬರೆದಿದ್ದಾನೆ. ಹತ್ತಾರು ಕಚೇರಿಗಳಿಗೆ ಅಲೆದಾಡಿ ತನ್ನೂರಿಗೆ ಬೇಕಾಗಿರುವ ಸೌಲಭ್ಯಗಳನ್ನು ತಂದು ಜನರಲ್ಲಿ ಭರವಸೆ ಮೂಡಿಸಿದ್ದಾನೆ.

ಗ್ರಾಪಂ ಸಿಬ್ಬಂದಿಯೊಂದಿಗೆ ಕೆಲಸಗಾರನಾಗಿ ದುಡಿಯುತ್ತ ಮಾದರಿ ಗ್ರಾಮದತ್ತ ಕೊಂಡೊಯ್ಯುತ್ತಿದ್ದಾನೆ. ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಕನಸಿಗೆ ಗ್ರಾಮ ಪಂಚಾಯ್ತಿಗಳು ಶಕ್ತಿಸೌಧ. ಆದರೆ ಅದೆಷ್ಟೋ ಕಡೆ ಈ ಶಕ್ತಿಸೌಧಗಳು ಕೇವಲ ಕಟ್ಟಡಗಳಾಗಿವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಪಂ ವ್ಯಾಪ್ತಿಯ ಅಲ್ಲಾಪುರ ಗ್ರಾಮದ ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ರಡ್ಡೇರ (26) ಗ್ರಾಮದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಗಳಿಂದಾಗಿ ಮಾದರಿಯಾಗಿದ್ದಾರೆ. ಹಲವು ಯೋಜನೆಗಳನ್ನು ತಂದು ಕೇವಲ ಏಳೆಂಟು ತಿಂಗಳಲ್ಲಿ ಗ್ರಾಮದ ಜನರಲ್ಲಿ ಅಭಿವೃದ್ಧಿಯ ಭರವಸೆ ಮೂಡಿಸಿದ್ದಾರೆ. ಕೋವಿಡ್‌ ಟಾಸ್ಕ್ಫೋರ್ಸ್‌ ಸಮಿತಿ ಅಧ್ಯಕ್ಷನಾಗಿ ಹಳ್ಳಿಯನ್ನು ಕೊರೊನಾ ಮುಕ್ತ ಗ್ರಾಮವನ್ನಾಗಿಸಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

ಎರಡನೇ ಯತ್ನದಲ್ಲಿ ಯಶ: ಕಾಲೇಜು ಹಂತದಿಂದಲೇ ಗ್ರಾಮದ ವಿವಿಧ ಸಮಸ್ಯೆಗಳ ಹೋರಾಟ, ಮನವಿಗಳಿಂದ ಜನಪ್ರತಿನಿಧಿಗಳ, ಅಧಿಕಾರಿಗಳ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದರು. ಸದಸ್ಯನಾದರೆ ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಬಹುದು ಎನ್ನುವ ಆಸೆಯಿದ್ದರೂ ಮೊದಲ ಪ್ರಯತ್ನದಲ್ಲಿ ಯಶ ಕಾಣಲಿಲ್ಲ. ಗ್ರಾಮದ ಶಾಲೆ ದುರಸ್ತಿ, ರಸ್ತೆ, ಬಸ್‌ ಸೌಲಭ್ಯ, ಗ್ರಾಮದಲ್ಲಿ ಪಡಿತರ ವಿತರಣೆಯಂತಹ ಕಾರ್ಯಗಳಿಂದ ಎರಡನೇ ಪ್ರಯತ್ನದಲ್ಲಿ ಆಯ್ಕೆಯಾಗಿ ಇದೀಗ ಅಭಿವೃದ್ಧಿ ಕಾರ್ಯಗಳ ಆಶಾಭಾವನೆ ಮೂಡಿಸಿದ್ದಾರೆ. ಗಟಾರ ಸ್ವತ್ಛತೆ ಸೇರಿದಂತೆ ಗ್ರಾಮದ ಯಾವುದೇ ಕೆಲಸವಿದ್ದರೂ ಸಿಬ್ಬಂದಿಯೊಂದಿಗೆ ಕೆಲಸ ಮಾಡುವ ಮೂಲಕ ಓರ್ವ ಸದಸ್ಯನಾಗಿ ಗ್ರಾಮದ ಅಭಿವೃದ್ಧಿ ಮಾಡಬಹುದು ಎಂಬುವುದನ್ನು ಸಾಬೀತು ಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.