Seized: ದಾಖಲೆ ಇಲ್ಲದೆ ಬಸ್ಸಿನಲ್ಲಿ ಕೊಂಡೊಯ್ಯುತ್ತಿದ್ದ 4.9 ಲಕ್ಷ ರೂ. ವಶಕ್ಕೆ
Team Udayavani, Mar 26, 2024, 10:28 AM IST
ಧಾರವಾಡ: ಯಾವುದೇ ದಾಖಲಾತಿ ಇಲ್ಲದೇ ಸಾರಿಗೆ ಸಂಸ್ಥೆ ಬಸ್ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದ 4,97,600 ರೂಪಾಯಿಗಳನ್ನು ತೇಗೂರು ಚೆಕ್ ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿಪ್ಪಾಣಿಯಿಂದ ಭದ್ರಾವತಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿಕ್ಕಮಗಳೂರಿನ ಮಶೋದ್ ಎಂಬ ವ್ಯಕ್ತಿ ಪ್ರಯಾಣಿಸುತ್ತಿದ್ದ. ಈ ಬಸ್ಸನ್ನು ತೇಗೂರು ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಲಾಯಿತು. ಆಗ ಮಶೋದ್ ಎಂಬಾತನ ಬ್ಯಾಗ್ ಚೆಕ್ ಮಾಡಿದಾಗ ಅದರಲ್ಲಿ 4,97,600 ರೂಪಾಯಿ ಇದ್ದದ್ದು ಕಂಡು
ಆತ ಬೆಳಗಾವಿ ಮತ್ತು ನಿಪ್ಪಾಣಿಗೆ ಟಿಂಬರ್ ಪೂರೈಕೆ ಮಾಡಿದ ಹಣವನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ.
ಆದರೆ ಅದಕ್ಕೆ ಯಾವುದೇ ದಾಖಲಾತಿಯನ್ನು ಆತ ಪೂರೈಸದೇ ಇರುವುದರಿಂದ ಚುನಾವಣಾಧಿಕಾರಿಗಳು ಆ ಹಣವನ್ನು ತಮ್ಮ ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹದಗೆಟ್ಟ ಅರೋಗ್ಯ: ಮುಖ್ತಾರ್ ಅನ್ಸಾರಿ ಆಸ್ಪತ್ರೆಗೆ ದಾಖಲು, ಐಸಿಯು ನಲ್ಲಿ ಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ