25ರಂದು ಶ್ರೀ ಸಿದ್ಧಾರೂಢರ ಮಹಾರಥೋತ್ಸವ, 27ಕ್ಕೆ ಕೌದಿಪೂಜೆ


Team Udayavani, Feb 15, 2017, 1:25 PM IST

hub1.jpg

ಹುಬ್ಬಳ್ಳಿ: ಸದ್ಗುರು ಸಿದ್ಧಾರೂಢರು ಆರಂಭಿಸಿದ ಮಹಾಶಿವರಾತ್ರಿ ಉತ್ಸವ ಪ್ರಸಕ್ತ ಸಾಲಿಗೆ 115 ವರ್ಷಗಳಾಗಿದ್ದು, ಈ ನಿಮಿತ್ತ ಶ್ರೀಮಠದಲ್ಲಿ ಫೆ.19ರಿಂದ 27ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.24ರಂದು ಶ್ರೀಮಠದಲ್ಲಿ ಅಹೋರಾತ್ರಿ ಜಾಗರಣೆ, 25ರಂದು ಸಂಜೆ 5:30 ಗಂಟೆಗೆ ಮಹಾರಥೋತ್ಸವ ನೆರವೇರಲಿದೆ. 27ರಂದು ಸಂಜೆ 6 ಗಂಟೆಗೆ ಕೌದಿ ಪೂಜೆಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. 

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಮಠದ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಧರಣೇಂದ್ರ ಜವಳಿ, ಫೆ.19ರಂದು ಸಂಜೆ 4 ಗಂಟೆಗೆ ಆಜೀವ ಸದಸ್ಯರು, ಆಶ್ರಯದಾತರು, ಪೋಷಕರ ಭಕ್ತರ ಮೇಲ್ಮನೆ ಸಭೆಯು ಶ್ರೀಮಠದ ನಿರಂಜನ ಭವನದಲ್ಲಿ ನಡೆಯಲಿದೆ. 

ಉತ್ಸವದ ಅಂಗವಾಗಿ ಶ್ರೀಮಠದ ಕೈಲಾಸ ಮಂಟಪದಲ್ಲಿ ಫೆ.19ರಿಂದ 25ರವರೆಗೆ ಪ್ರತಿದಿನ ಬೆಳಿಗ್ಗೆ 7:45 ಗಂಟೆಗೆ ಗೋಪಾಲಭಟ್‌ ಜೋಶಿ ಅವರಿಂದ ಶ್ರೀ ಸಿದ್ಧಾರೂಢ ಭಾರತಿ ಕಲ್ಪದೃಮ ಪುರಾಣ ಪಠಣ ಹಾಗೂ 9 ಗಂಟೆಗೆ ಮಹಾತ್ಮರಿಂದ ವೇದಾಂತ ಉಪನ್ಯಾಸ ಹಾಗೂ ರಾತ್ರಿ 8 ಗಂಟೆಗೆ ರಾಜ್ಯ ಮತ್ತು ಅಂತಾರಾಜ್ಯ ಖ್ಯಾತ ಕಲಾವಿದರಿಂದ ಸಂಗೀತೋತ್ಸವ ಕಾರ್ಯಕ್ರಮ ನೆರವೇರಲಿದೆ ಎಂದರು. 

ಫೆ.24ರಂದು ಜಾಗರಣೆ ನಿಮಿತ್ತ ಪಲ್ಲಕ್ಕಿ ಉತ್ಸವವು ಶ್ರೀಮಠದಿಂದ ತೆರಳಿ ಗಣೇಶಪೇಟೆಯ ಜಡಿಸ್ವಾಮಿ ಮಠ ತಲುಪಿ ಮರಳಿ ಶ್ರೀಮಠಕ್ಕೆ ರಾತ್ರಿ ಆಗಮಿಸುವುದು. ಅನಂತರ ಅಹೋರಾತ್ರಿ ಜಾಗರಣೆ ನಡೆಯುವುದು. 25ರಂದು ಶ್ರೀಮಠದಿಂದ ಪಲ್ಲಕ್ಕಿ ಉತ್ಸವ ನಂತರ ಸಂಜೆ 5:30 ಗಂಟೆಗೆ ರಥೋತ್ಸವ ನೆರವೇರುವುದು.

ಶ್ರೀಮಠದ ಆಡಳಿತಾಧಿಕಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಶಾನಂದ ಹಾಗೂ ವಿವಿಧ ಮಠಾಧೀಶರು ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಹೆಗ್ಗೇರಿ ಬಳಿಯ ಡಾ| ಅಂಬೇಡ್ಕರ್‌ ಮೈದಾನದಲ್ಲಿ ಹಾಗೂ ಶ್ರೀಮಠದ ಪಕ್ಕದಲ್ಲಿರುವ ಖಾಲಿ ಜಾಗೆಯಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗುವುದು.

ಶ್ರೀಮಠಕ್ಕೆ ಆಗಮಿಸುವ ಸುಮಾರು 3 ಲಕ್ಷ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು. ಭಕ್ತರಿಗೆ ಅನುಕೂಲವಾಗುವಂತೆ ಶ್ರೀ ಮಠದ ಕೈಲಾಸ ಮಂಟಪ ಸೇರಿದಂತೆ ಎಲ್ಲೆಡೆ ನಡೆಯುವ ಪೂಜೆ ಹಾಗೂ ಧಾರ್ಮಿಕ ಕಾರ್ಯಗಳ ಕುರಿತು ಕೈಲಾಸ ಮಂಟಪದ ಮುಂಭಾಗದಲ್ಲಿ ಎಲ್‌ಇಡಿ ಪರದೆ ಅಳವಡಿಸಲಾಗುವುದು ಎಂದರು.

27ರಂದು ಸಂಜೆ 6 ಗಂಟೆಗೆ ಕೌದಿ ಪೂಜೆಯೊಂದಿಗೆ ಉತ್ಸವ ಸಮಾಪ್ತಿಗೊಳ್ಳಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ವೈಸ್‌ ಚೇರ¾ನ್‌ ಜ್ಯೋತಿ ಸಾಲಿಮಠ, ಗೌರವ ಕಾರ್ಯದರ್ಶಿ ಗೀತಾ ಎಸ್‌.ಜಿ., ಧರ್ಮದರ್ಶಿಗಳಾದ ನಾರಾಯಣಸಾ ಮೆಹರವಾಡೆ, ನಾರಾಯಣಪ್ರಸಾದ ಪಾಠಕ, ಮಹೇಂದ್ರ ಸಿಂಘಿ, ಬಸವರಾಜ ಕಲ್ಯಾಣಶೆಟ್ಟರ, ಶಾಮಾನಂದ ಪೂಜೇರಿ ಮೊದಲಾದವರಿದ್ದರು.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.