ನಳನಳಿಸುತ್ತಿದೆ ಮುಗದ ರೈಲು ನಿಲ್ದಾಣ
Team Udayavani, Nov 18, 2018, 5:29 PM IST
ಹುಬ್ಬಳ್ಳಿ: ಸ್ವಚ್ಚತಾ ಅಭಿಯಾನದಿಂದಾಗಿ ನೈಋತ್ಯ ರೈಲ್ವೆ ವ್ಯಾಪ್ತಿಯ ಧಾರವಾಡ ಜಿಲ್ಲೆಯ ಮುಗದ ರೈಲು ನಿಲ್ದಾಣ ಸುಂದರವಾಗಿ ಕಂಗೊಳಿಸುತ್ತಿದೆ. ನಿಲ್ದಾಣವನ್ನು ಶುಚಿಗೊಳಿಸಿದ್ದಲ್ಲದೇ 10 ಕಿಮೀ ಟ್ರ್ಯಾಕ್ ಸ್ವಚ್ಚಗೊಳಿಸಲಾಗಿದೆ. ಅಲ್ಲದೇ ಬಿಳಿ ಹಾಗೂ ಕೆಂಪು ಬಣ್ಣ ಬಳಿಯಲಾಗಿದೆ. ನಿಲ್ದಾಣದಲ್ಲಿ ಲಿಲ್ಲಿ, ಗುಲಾಬಿ ಸೇರಿದಂತೆ ವಿವಿಧ ಹೂವಿನ ಸಸಿ ನೆಡಲಾಗಿದೆ.
ಹಿರಿಯ ಸೆಕ್ಷನ್ ಎಂಜಿನಿಯರ್ ಶಫಿ ಖಾಜಿ ನೇತೃತ್ವದಲ್ಲಿ ಈ ಕಾರ್ಯ ನಡೆದಿದೆ. ನಿಲ್ದಾಣ ಸೌಂದರ್ಯೀಕರಣ ಕಾಮಗಾರಿ ಮೆಚ್ಚಿ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್ ಅವರು ಎಂಜಿನಿಯರ್ ಶಫಿ ಖಾಜಿ ಅವರಿಗೆ 5000 ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿದ್ದಾರೆ. ನೈಋತ್ಯ ರೈಲ್ವೆ ವ್ಯಾಪ್ತಿಯ ಇತರ ನಿಲ್ದಾಣಗಳಲ್ಲಿ ಇದೇ ರೀತಿಯ ಸ್ವಚ್ಚತಾ ಕಾರ್ಯ ನಡೆಸಬೇಕೆಂದು ಪ್ರಧಾನ ವ್ಯವಸ್ಥಾಪಕರು ಸಿಬ್ಬಂದಿಗೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ