ರಂಗೇರಿದ ಪ್ರಚಾರ; ನೀನಾ..ನಾನಾ..ಪೈಪೋಟಿ

ಮತದಾರರಓಲೈಕೆಗೆ ಅಭ್ಯರ್ಥಿಗಳ ನಾನಾ ಕಸರತ್ತು |ಬಹಿರಂಗ ಸಭೆಗಳಿಲ್ಲ-ಮನೆ ಮನೆ ಸುತ್ತಾಟವೇ ಎಲ್ಲ

Team Udayavani, Aug 31, 2021, 9:31 PM IST

vdsffer

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಘಟಾನುಘಟಿಗಳು ಪ್ರಚಾರ, ಚುನಾವಣಾ ಕಾರ್ಯತಂತ್ರಗಳಿಗೆ ಮುಂದಾಗಿದ್ದಾರೆ.

ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನಾನಾ ಕಸರತ್ತಿಗೆ ಮುಂದಾಗಿದ್ದಾರೆ.ಕಳೆದ14 ವರ್ಷಗಳಿಂದ ಪಾಲಿಕೆ ಅಧಿಕಾರದಲ್ಲಿರುವ ಬಿಜೆಪಿ, ಸುಮಾರು 30 ವರ್ಷಗಳಿಂದ ಸ್ವಂತ ಬಲದ ಆಳ್ವಿಕೆ ಕಳೆದುಕೊಂಡು ಪರಿತಪಿಸುತ್ತಿರುವ ಕಾಂಗ್ರೆಸ್‌ ಮತದಾರರ ಓಲೈಕೆಗೆ ತಮ್ಮದೇ ಯತ್ನದಲ್ಲಿ ತೊಡಗಿವೆ.

ಟಿಕೆಟ್‌ ಹಂಚಿಕೆಯಿಂದ ಹಿಡಿದು ಪ್ರಚಾರ, ಕಾರ್ಯತಂತ್ರ ಇನ್ನಿತರ ವಿಷಯಗಳ ವಿಚಾರದಲ್ಲಿ ಇತರೆ ಎದುರಾಳಿ ಪಕ್ಷಗಳಿಗಿಂತ ಬಿಜೆಪಿ ಒಂದು ಹೆಜ್ಜೆ ಮುಂದೆ ಇರುತ್ತಿತ್ತು. ಈ ಬಾರಿ ಕಾಂಗ್ರೆಸ್‌ ಸಹ ಪ್ರಚಾರ,ಕಾರ್ಯತಂತ್ರ ವಿಚಾರದಲ್ಲಿಬಿಜೆಪಿಗೆ ಸವಾಲೊಡ್ಡುವ ರೀತಿಯಲ್ಲಿಮುಂದಡಿ ಇರಿಸಿದೆ.ಇತರೆಪಕ್ಷಗಳು,ಪಕ್ಷೇತರರು ತಮ್ಮ ಶಕ್ತಿಯಾನುಸಾರ ಕಾರ್ಯತಂತ್ರಕ್ಕೆ ಮುಂದಾಗಿದ್ದಾರೆ.

ಮತದಾನಕ್ಕೂ 48 ಗಂಟೆ ಮೊದಲು ಅಂದರೆ ಸೆ.1ರ ಬೆಳಗ್ಗೆ 7 ಗಂಟೆಯಿಂದ ಬಹಿರಂಗ ಪ್ರಚಾರ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ವಾರ್ಡ್‌ವಾರು ಇಲ್ಲವೇ 2-3 ವಾರ್ಡ್‌ ಸೇರಿಸಿ ಬಹಿರಂಗ ಸಭೆ ನಡೆಸುವ ಕಾರ್ಯಕ್ಕೆ ಯಾವುದೇ ರಾಜಕೀಯ ಪಕ್ಷಗಳು ಮುಂದಾಗಿಲ್ಲ. ಬದಲಾಗಿ ಮನೆ, ಮನೆಯ ಪ್ರಚಾರಕ್ಕೆ ಒತ್ತು ನೀಡಿವೆ. ಘಟಾನುಘಟಿಗಳಪ್ರಚಾರ:2008ರ ಮೊದಲು ಮಹಾನಗರ ಪಾಲಿಕೆ ಚುನಾವಣೆ ಎಂದರೆ ಸ್ಥಳೀಯ ನಾಯಕರು, ಮುಖಂಡರ ನೇತೃತ್ವದಲ್ಲೇ ಪ್ರಚಾರ, ಕಾರ್ಯತಂತ್ರ ನಡೆಯುತ್ತಿತ್ತು.2008ರಲ್ಲಿಅಧಿಕಾರಕ್ಕೆಬಂದಬಿಜೆಪಿಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿತ್ತಲ್ಲದೆ, ಪ್ರಚಾರಕ್ಕೆ ಮುಖ್ಯಮಂತ್ರಿ, ಸಚಿವರಾದಿಯಾಗಿ ರಾಜ್ಯ ನಾಯಕರು ಆಗಮಿಸತೊಡಗಿದರು. ಅಲ್ಲಿಂದ ಸ್ಥಳೀಯ ಸಂಸ್ಥೆ ಚುನಾವಣೆಯೂ ವಿಧಾನಸಭೆ-ಲೋಕಸಭೆ ಚುನಾವಣೆ ಮಾದರಿಯಲ್ಲಿ ಪ್ರಚಾರದ ಗತ್ತು ಪಡೆಯತೊಡಗಿದೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.