ಸ್ಥಳೀಯ ಸಂಸ್ಥೆ ಚುನಾವಣೆ: ರಾಜಕೀಯ ಪಕ್ಷಗಳಿಗೆ ಆತ್ಮಾವಲೋಕನ ಕಾಲ

ಸದಸ್ಯರಿಗೆ ಮೌಲ್ಯಗಳ ಮನನಕ್ಕೆ ಬೇಕು ಇಚ್ಛಾಶಕ್ತಿ­ವಾಸ್ತವಿಕ ನೆಲೆಗಟ್ಟಿನಲ್ಲಿ ಪರಿಹಾರ ಕ್ರಮಕ್ಕೆ ಬೇಕು ವಾಗ್ಧಾನ

Team Udayavani, Aug 21, 2021, 3:09 PM IST

dfdsfee

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ವಿಷಯಾಧಾರಿತ ಚುನಾವಣೆ ವಿಧಾನಸಭೆ-ಲೋಕಸಭೆ ಚುನಾವಣೆಗಳಲ್ಲೇ ಮಾಯವಾದ ಸ್ಥಿತಿ ಇದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದನ್ನು ನಿರೀಕ್ಷಿಸುವುದು ಹುಚ್ಚು ಸಾಹಸ ಎಂಬಂತೆ ಭಾಸವಾಗುತ್ತಿದೆ.

ವಿಷಯಾಧಾರಿತ ಚುನಾವಣೆ ಎಂದರೇನು ಎಂದು ಕೇಳುವ ಅದೆಷ್ಟೋ ಸ್ಪರ್ಧಿಗಳು ಚುನಾವಣಾ ಕಣದಲ್ಲಿರುತ್ತಾರೆ. ಚುನಾವಣೆ ವೇಳೆ ಬಹುತೇಕ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿ ಕೈ ತೊಳೆದುಕೊಳ್ಳುತ್ತವೆಯೇ ವಿನಃ ಯಾವ ವಿಷಯಗಳ ಮೇಲೆ ಪಕ್ಷ ಒತ್ತು ನೀಡುತ್ತಿದೆ, ಯಾವ ದೃಷ್ಟಿಕೋನದೊಂದಿಗೆ ಪ್ರಣಾಳಿಕೆ ರೂಪಿಸಲಾಗಿದೆ ಎಂಬ ಅಂಶಗಳನ್ನು ಪ್ರಚಾರದಲ್ಲಿ ಪ್ರಸ್ತಾಪಿಸುವುದಕ್ಕೆ ಬಹುತೇಕ ಪಕ್ಷ-ಅಭ್ಯರ್ಥಿಗಳು ಮುತುವರ್ಜಿ ವಹಿಸುವುದೇ ಇಲ್ಲ.

ಮುದ್ರಿತ ಪ್ರಣಾಳಿಕೆಗಳು ಅದೆಷ್ಟೋ ಪ್ರತಿಗಳ ಪಕ್ಷಗಳ ಕಚೇರಿಯ ಮೂಲೆಯಲ್ಲಿಯೇ ಬಿದ್ದಿರುವ ಸ್ಥಿತಿ ಇದೆ. ಆರೋಪ-ಪ್ರತ್ಯಾರೋಪ, ವ್ಯಕ್ತಿಗತ ಟೀಕೆ-ನಿಂದನೆಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಪಾಲಿಕೆ ಚುನಾವಣೆಯಲ್ಲಿ ವಿಷಯಗಳ ಆಧಾರದಲ್ಲಿ ಚುನಾವಣೆಯ ಪ್ರಯೋಗ ಅನ್ನುವುದಕ್ಕಿಂತ ಪುನರುತ್ಥಾನಕ್ಕೆ ರಾಜಕೀಯ ಪಕ್ಷಗಳು ಮಹತ್ವದ ಹೆಜ್ಜೆ ಇರಿಸಬೇಕಾಗಿದೆ. ಪ್ರಣಾಳಿಕೆ ಎಂಬುದು ಹಿಂದಿನ ವರ್ಷದ ಪ್ರಣಾಳಿಕೆಯ ಅಷ್ಟು ಇಷ್ಟು ಬದಲಾವಣೆಯ ನಕಲು ಪ್ರತಿಯಂತಹ ರೂಪದ್ದಾಗಲಿ, ಸ್ವರ್ಗವನ್ನೇ ಸೃಷ್ಟಿಸುತ್ತೇವೆಂಬ ಭಾವನಾತ್ಮಕ ವಿಚಾರಗಳನ್ನು ಬಿಂಬಿಸುವ ಕಾರ್ಯವಾಗದೆ, ಇರುವ ಸಮಸ್ಯೆ-ಬೇಡಿಕೆ, ಅಭಿವೃದ್ಧಿ ನಿಟ್ಟಿನಲ್ಲಿ ವಾಸ್ತವಿಕ ನೆಲೆಗಟ್ಟಿನ ಪರಿಹಾರ ಕ್ರಮ, ಈಡೇರಿಕೆಯ ವಾಗ್ಧಾನ ಆಗಬೇಕಾಗಿದೆ. ಹಿಂದಿನ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಪ್ರಣಾಳಿಕೆಯಲ್ಲಿ ಏನಿತ್ತು ಎಂಬುದು ಬಹುತೇಕ ಪಕ್ಷದವರಿಗೂ ನೆನಪಿರುವುದಿಲ್ಲ.

ಆಯ್ಕೆಯಾಗಿದ್ದ ಅದೆಷ್ಟೋ ಸದಸ್ಯರೇ ಅದನ್ನು ಓದಿರುವುದಿಲ್ಲ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆ, ಈಡೇರಿಕೆ ಶೇಕಡಾವಾರು ಪ್ರಮಾಣ ಕುರಿತಾಗಿ ಮತದಾರರು ಗಂಭೀರವಾಗಿ ಪರಿಗಣಿಸುವುದಿಲ್ಲ. ಪ್ರಶ್ನಿಸುವ ಗೋಜಿಗೂ ಹೋಗುವುದಿಲ್ಲ. ಚುನಾವಣೆಗೊಮ್ಮೆ ಹೊಸ ಪ್ರಣಾಳಿಕೆ ಮುದ್ರಿತ ಗೊಳ್ಳುತ್ತಿರುವುದು ಮಾತ್ರ ವಿಪರ್ಯಾಸ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.