Congress ಬಲಪಡಿಸುವುದೇ ನನ್ನ ಗುರಿ: ವಿನಯ್ ಕುಲಕರ್ಣಿ


Team Udayavani, Mar 23, 2024, 7:51 PM IST

Congress ಬಲಪಡಿಸುವುದೇ ನನ್ನ ಗುರಿ: ವಿನಯ್ ಕುಲಕರ್ಣಿ

ಧಾರವಾಡ : ಕಾಂಗ್ರೆಸ್ ಹೈಕಮಾಂಡ್ ನೀಡುವ ಯಾವುದೇ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪಕ್ಷವನ್ನು ಇನ್ನಷ್ಟು ಗಟ್ಟಿಯಾಗಿ ಬೆಳೆಸುವುದೇ ನನ್ನ ಗುರಿ ಎಂದು ಶಾಸಕ ಹಾಗೂ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಹೇಳಿದರು.

ಉದಯವಾಣಿಯೊಂದಿಗೆ ಮಾತನಾಡಿದ ಅವರು, ನಾನು ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಕಟ್ಟಾಳುವಾಗಿ ಕೆಲಸ ಮಾಡುತ್ತ ಬಂದಿದ್ದೇನೆ. ಕೇವಲ ಪಕ್ಷ ಅಧಿಕಾರದಲ್ಲಿ ಇದ್ದಾಗ ಪಕ್ಷವನ್ನು ಬೆಳೆಸುವುದು ಅಷ್ಟೇಯಲ್ಲ, ಪಕ್ಷವನ್ನು ಅಧಿಕಾರಕ್ಕೆ ತರಲು ಕೂಡ ನಾನು ಶಕ್ತಿ ಮೀರಿ ಶ್ರಮಿಸಿದ್ದೇನೆ. ಇದೀಗ ಇನ್ನಷ್ಟು ಹೆಚ್ಚಿನ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನನಗೆ ನೀಡಿದೆ. ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಪಕ್ಷಕ್ಕೆ ಹೆಚ್ಚಿನ ಬಲ ತುಂಬುತ್ತೇನೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಆದರೆ 2023ರ ವಿಧಾನಸಭಾ ಚುನಾವಣೆಗೂ ಮುನ್ನ ನಾನು ಕಿತ್ತೂರು ಕರ್ನಾಟಕ ಭಾಗದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ ಪಕ್ಷದ ಸಂಘಟನೆ ಮಾಡಿದ್ದೇನೆ. ಅದರಲ್ಲೂ ವಿಶೇಷವಾಗಿ ಯುವಕರನ್ನು ಮತ್ತೆ ಕಾಂಗ್ರೆಸ್‌ನತ್ತ ಸೆಳೆಯುವ ಪ್ರಯತ್ನ ಮಾಡಿದ್ದೇ, ಅದರ ಪ್ರತಿಫಲ ನಮಗೆ ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕಿತು ಎಂದರು.

ಲೋಕಸಭೆಯಲ್ಲೂ ಸಾಧನೆ : ಅಭಿವೃದ್ಧಿಯ ಜೊತೆಗೆ ರಾಜ್ಯ ಸರ್ಕಾರ ನೀಡಿದ ಯೋಜನೆಗಳನ್ನು ಜನರಿಗೆ ತಿಳಿಸಿ ಜನರನ್ನು ಕಾಂಗ್ರೆಸ್‌ನತ್ತ ಕರೆತರುವ ಪ್ರಯತ್ನ ಮಾಡುತ್ತೇನೆ. ಇದೀಗ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಪಕ್ಷ ನನಗೆ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದೆ. ಈಗಲೂ ನಾನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇನೆ ಎಂದು ವಿನಯ್ ವಿಶ್ವಾಸ ವ್ಯಕ್ತ ಪಡಿಸಿದರು.

ಭಿನ್ನಮತ ಶಮನ : ಲೋಕಸಭೆ ಟಿಕೇಟ್ ಹಂಚಿಕೆ ವೇಳೆ ಒಂದಿಷ್ಟು ಗೊಂದಲಗಳು ಸಹಜ. ಆದರೆ ಅವೆಲ್ಲವನ್ನು ಪಕ್ಷದ ರಾಜ್ಯ ಮುಖಂಡರು ಮತ್ತು ಹೈಕಮಾಂಡ್ ಸರಿಪಡಿಸುತ್ತದೆ. ಕೆಲವೇ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತೆಯೇ, ಲೋಕಸಭೆ ಚುನಾವಣೆಯಲ್ಲೂ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ತೋರಿಸುತ್ತೇವೆ ಎಂದು ವಿನಯ್ ಹೇಳಿದರು.

ಸಂಘಟನಾತ್ಮಕವಾಗಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಿದ್ದು, ನಮ್ಮ ಮೇಲೆ ಪಕ್ಷ ಇಟ್ಟಿರುವ ವಿಶ್ವಾಸ ಉಳಿಸಿಕೊಂಡು, ಪ್ರತಿಯೊಬ್ಬರನ್ನು ಜೊತೆಯಲ್ಲೆ ಕರೆದುಕೊಂಡು ಮುನ್ನಡೆಯುತ್ತೇನೆ. ಕಾರ್ಯಾಧ್ಯಕ್ಷ ಸ್ಥಾನ ನೀಡಿದ ಎಲ್ಲ ಮುಖಂಡರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ.
-ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.