ನಿಗೂಢವಾಗಿಯೇ ಉಳಿದ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯ ಮಗು ಅಪಹರಣ ಪ್ರಕರಣ

300 ಸಿಸಿಟಿವಿಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ತಡಕಾಡಿದ ಪೊಲೀಸರು

Team Udayavani, Jun 18, 2022, 5:33 PM IST

baby 2

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯ ಮಕ್ಕಳ ವಿಭಾಗದ ಬಳಿ 40 ದಿನಗಳ ಮಗುವನ್ನು ತಾಯಿಯ ಮಡಿಲಿನಿಂದ ಕಿತ್ತುಕೊಂಡು ಹೋಗಿದ್ದ ಹಾಗೂ ರಾತ್ರೋರಾತ್ರಿ ಮಗುವನ್ನು ಮರಳಿ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋಗಿದ್ದವರ ಸುಳಿವು ಇದುವರೆಗೂ ಪೊಲೀಸರಿಗೆ ದೊರೆತಿಲ್ಲ.

ದೊಡ್ಡತಲೆ ಹೊಂದಿದ ಸಮಸ್ಯೆಯಿಂದ ಬಳಲುತ್ತಿದ್ದ ಕುಂದಗೋಳದ ಹಸುಗೂಸನ್ನು ಕಿಮ್ಸ್‌ನಲ್ಲಿ ದಾಖಲಿಸಲಾಗಿತ್ತು. ಮಗುವಿನ ತಾಯಿ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿದ್ದಾನೆಂದು ವಿದ್ಯಾನಗರ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಆದರೆ ಮರುದಿನ ಬೆಳಗಿನ ಜಾವ ಮಗು ಪಿಎಂಎಸ್‌ಎಸ್‌ ಆಸ್ಪತ್ರೆ ಹಿಂಭಾಗದಲ್ಲಿ ದೊರೆತಿತ್ತು. ಈ ಪ್ರಕರಣ ಭೇದಿಸಲು ಆಯುಕ್ತರು ಡಿಸಿಪಿ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್‌ಗಳುಳ್ಳ ವಿಶೇಷ ತನಿಖಾ ತಂಡ ಕೂಡ ರಚಿಸಿದ್ದಾರೆ. ಕಿಮ್ಸ್‌ ಆವರಣದಲ್ಲಿನ ಎಲ್ಲ 300 ಸಿಸಿಟಿವಿಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪೊಲೀಸರು ತಡಕಾಡಿದ್ದಾರೆ. ಆದರೆ ಮಗು ಅಪಹರಿಸಿದ್ದ ಹಾಗೂ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದವರ ಬಗ್ಗೆ ಪೊಲೀಸರಿಗೆ ಇದುವರೆಗೆ ಸ್ಪಷ್ಟ ಚಿತ್ರಗಳು ದೊರೆತಿಲ್ಲ.

ಇನ್ನು ತನಿಖಾ ಹಂತದಲ್ಲಿದೆ, ವಿಚಾರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ ಮಗುವಿನ ತಾಯಿಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಹೈಡ್ರಾಮಾ ಹಿಂದೆ ಯಾರಿದ್ದಾರೆ? ಇದಕ್ಕೆ ಕಾರಣವೆನೆಂಬುದು ಮಾತ್ರ ಸ್ಪಷ್ಟವಾಗಿಲ್ಲ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.