ನರೇಗಾ ಕೆಲಸ; ಹಿರಿಯ ನಾಗರಿಕರಿಗೂ ಅವಕಾಶ


Team Udayavani, May 25, 2020, 8:49 AM IST

ನರೇಗಾ ಕೆಲಸ; ಹಿರಿಯ ನಾಗರಿಕರಿಗೂ ಅವಕಾಶ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನಗರದಲ್ಲಿರುವ ಕಚೇರಿ ಸರಕಾರದ ನಿರ್ದೇಶನದಂತೆ ಮೇ 31ರ ವರೆಗೆ ಬಂದ್‌ ಇರುತ್ತದೆ.

ಹಿರಿಯ ನಾಗರಿಕರಿಗಾಗಿ ಸಂಘದಿಂದ ಆಗಬೇಕಾದ ತುರ್ತು ಕೆಲಸಗಳಿಗಾಗಿ ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ಮೊ: 9845611968 ಅವರನ್ನು ಸಂಪರ್ಕಿಸಬಹುದು. ಗ್ರಾಮಗಳಲ್ಲಿರುವ ಹಿರಿಯ ನಾಗರಿಕರು ನರೇಗಾ ಮತ್ತು ಮಹಾತ್ಮಾ ಗಾಂಧಿ ಖಾತ್ರಿ ಉದ್ಯೋಗ ಯೋಜನೆಯಲ್ಲಿ ಕಾರ್ಯ ಮಾಡಬಯಸಿದರೆ ಅವರಿಗೆ ಅರ್ಧ ದಿವಸದ ಕೆಲಸ ನೀಡಿ ದಿನದ ಪೂರ್ತಿ ಕೆಲಸದ ಹಣ 275 ರೂ. ನೀಡಲಾಗುವುದು. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಂದ ಮಾಹಿತಿ ಪಡೆಯಬಹುದು.

ಪಿಂಚಣಿ ಹಣ ಹೆಚ್ಚಿಸಿ: ಕೋವಿಡ್ ವೈರಸ್‌ ನಿಮಿತ್ತ ಲಾಕ್‌ಡೌನ್‌ದಿಂದಾಗಿ ದುಡಿಮೆ ಇಲ್ಲದ ಕಾರಣ ಪಿಎಫ್‌ ಮಾಸಿಕ ಪಿಂಚಣಿ 1 ಸಾವಿರ ರೂ. ಪಡೆಯುತ್ತಿರುವ ಹಿರಿಯ ನಾಗರಿಕರು ಮತ್ತು ಅವರ ಕುಟುಂಬ ವರ್ಗದವರು ತೊಂದರೆಯಲ್ಲಿದ್ದಾರೆ. ಆದ್ದರಿಂದ 1 ಸಾವಿರ ರೂ. ಪಿಎಫ್‌ ಪೆನ್ಶನ್‌ ಪಡೆಯುವ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚಿಸಿ 3 ಸಾವಿರ ರೂ. ನಿಗದಿ ಮಾಡಿ ಆದೇಶ ಹೊರಡಿಸಬೇಕೆಂದು ಸಂಘವು ಕೇಂದ್ರ ಸರಕಾರ ಒತ್ತಾಯಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.