ನರೇಗಾ ಕೆಲಸ; ಹಿರಿಯ ನಾಗರಿಕರಿಗೂ ಅವಕಾಶ
Team Udayavani, May 25, 2020, 8:49 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನಗರದಲ್ಲಿರುವ ಕಚೇರಿ ಸರಕಾರದ ನಿರ್ದೇಶನದಂತೆ ಮೇ 31ರ ವರೆಗೆ ಬಂದ್ ಇರುತ್ತದೆ.
ಹಿರಿಯ ನಾಗರಿಕರಿಗಾಗಿ ಸಂಘದಿಂದ ಆಗಬೇಕಾದ ತುರ್ತು ಕೆಲಸಗಳಿಗಾಗಿ ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ಮೊ: 9845611968 ಅವರನ್ನು ಸಂಪರ್ಕಿಸಬಹುದು. ಗ್ರಾಮಗಳಲ್ಲಿರುವ ಹಿರಿಯ ನಾಗರಿಕರು ನರೇಗಾ ಮತ್ತು ಮಹಾತ್ಮಾ ಗಾಂಧಿ ಖಾತ್ರಿ ಉದ್ಯೋಗ ಯೋಜನೆಯಲ್ಲಿ ಕಾರ್ಯ ಮಾಡಬಯಸಿದರೆ ಅವರಿಗೆ ಅರ್ಧ ದಿವಸದ ಕೆಲಸ ನೀಡಿ ದಿನದ ಪೂರ್ತಿ ಕೆಲಸದ ಹಣ 275 ರೂ. ನೀಡಲಾಗುವುದು. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಂದ ಮಾಹಿತಿ ಪಡೆಯಬಹುದು.
ಪಿಂಚಣಿ ಹಣ ಹೆಚ್ಚಿಸಿ: ಕೋವಿಡ್ ವೈರಸ್ ನಿಮಿತ್ತ ಲಾಕ್ಡೌನ್ದಿಂದಾಗಿ ದುಡಿಮೆ ಇಲ್ಲದ ಕಾರಣ ಪಿಎಫ್ ಮಾಸಿಕ ಪಿಂಚಣಿ 1 ಸಾವಿರ ರೂ. ಪಡೆಯುತ್ತಿರುವ ಹಿರಿಯ ನಾಗರಿಕರು ಮತ್ತು ಅವರ ಕುಟುಂಬ ವರ್ಗದವರು ತೊಂದರೆಯಲ್ಲಿದ್ದಾರೆ. ಆದ್ದರಿಂದ 1 ಸಾವಿರ ರೂ. ಪಿಎಫ್ ಪೆನ್ಶನ್ ಪಡೆಯುವ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚಿಸಿ 3 ಸಾವಿರ ರೂ. ನಿಗದಿ ಮಾಡಿ ಆದೇಶ ಹೊರಡಿಸಬೇಕೆಂದು ಸಂಘವು ಕೇಂದ್ರ ಸರಕಾರ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ