ಶಿಶುವಿನ ರೀತಿ ನವೋದ್ಯಮ ಪೋಷಿಸಿ: ಅರವಿಂದ


Team Udayavani, Jan 28, 2017, 12:52 PM IST

hub2.jpg

ಹುಬ್ಬಳ್ಳಿ: ನವೋದ್ಯಮ ಎನ್ನುವುದು ಶಿಶು ಇದ್ದಂತೆ. ಅದನ್ನು ಪೋಷಿಸಿ, ಬೆಳೆಸುವ ಮೂಲಕ ಸದೃಢವನ್ನಾಗಿಸುವುದೇ ಉದ್ಯಮಿಯ ಸವಾಲು ಹಾಗೂ ಸಾಮರ್ಥ್ಯದ ಪರೀಕ್ಷೆಯಾಗಿದೆ ಎಂದು  ಓಲಾ ಕಂಪನಿ ಉಪಾಧ್ಯಕ್ಷ ಅರವಿಂದ ಸಿಂಘಾತಿಯಾ ಹೇಳಿದರು. 

ದೇಶಪಾಂಡೆ ಪ್ರತಿಷ್ಠಾನದ  ಸ್ಯಾಂಡ್‌ಬಾಕ್ಸ್‌ ಸಾರ್ಟ್‌ಅಪ್‌ ಆಯೋಜಿಸಿದ್ದ ನವೋದ್ಯಮ ಸಂವಾದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಓಲಾ ಕಂಪನಿ ಇಂದು ದೇಶಮಟ್ಟದಲ್ಲಿ ಬೆಳೆಯಬೇಕಾದರೆ ಅದನ್ನು ಮಗುವಿನ ರೂಪದಲ್ಲಿ ಪೋಷಿಸಿ, ಬೆಳೆಸಿದ್ದೇ ಕಾರಣ. ನವೋದ್ಯಮಿಗಳು ತಮ್ಮ  ಉದ್ಯಮವನ್ನು ಮಗುವಂತೆ ರಕ್ಷಣೆ ಮಾಡುವುದು ಅವಶ್ಯ ಎಂದರು. 

ಉದ್ಯಮವೇ ವಿಶ್ವದ ಭವಿಷ್ಯ: ದೇಶಪಾಂಡೆ ಪ್ರತಿಷ್ಠಾನದ ಸಂಸ್ಥಾಪಕ ಡಾ|  ಗುರುರಾಜ ದೇಶಪಾಂಡೆ ಮಾತನಾಡಿ, ಉದ್ಯಮವೇವಿಶ್ವದ ಭವಿಷ್ಯವಾಗಿದೆ. ಉದ್ಯಮವೆಂದರೆ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅದಕ್ಕೆ  ಪರಿಹಾರ ರೂಪಿಸುವುದಾಗಿದೆ ಎಂದರು. 

ವಿಶ್ವಕ್ಕೆ ಸುಮಾರು 70ಮಿಲಿಯನ್‌ ಉದ್ಯಮಿಗಳ ಆವಶ್ಯಕತೆ ಇದೆ. ಇದರಲ್ಲಿ  ಭಾರತದ ಪಾಲು  ಸುಮಾರು 10 ಮಿಲಿಯನ್‌ ಆಗಿದೆ. 1980ರ ದಶಕ ಸೇವಾ ವಲಯ ಉದ್ಯಮದ ದಶಕವಾಗಿತ್ತು. ಈ ಸಂದರ್ಭದಲ್ಲಿಯೇ ಇನ್ಫೋಸಿಸ್‌ ನಂತಹ  ಹಲವು ವಿಖ್ಯಾತ ಕಂಪನಿಗಳು ಜನ್ಮತಳೆದವು. 

1990ರ ದಶಕ ಉತ್ಪನ್ನಗಳ ಆಧಾರಿತ ಉದ್ಯಮದ ಕಾಲಘಟ್ಟವಾಗಿದ್ದು, ವಿಶೇಷವಾಗಿ  ಅಮೆರಿಕಾದ ಗ್ರಾಹಕರನ್ನು ಗುರಿಯಾಗಿಸಿಕೊಂಡಿದ್ದವು. ಉದ್ಯಮಿಯಾದವರು ಸಮಸ್ಯೆಗಳ ಪರಿಹಾರಕ್ಕೆ ಸದಾ ಚಿಂತಿಸುತ್ತಾರೆ. ಸ್ಯಾಂಡ್‌ ಬಾಕ್ಸ್‌  ನವೋದ್ಯಮದ ಚಿಂತನೆ, ಪ್ರತಿಭೆಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡುತ್ತ ಬಂದಿದೆ. 

ನವೋದ್ಯಮಿಗಳಿಗೆ ಸೂಕ್ತ ವಾತಾವರಣ ಇದೆ ಎಂದರು.  ಧಾರವಾಡದ ಐಐಟಿಯ ನಿಯೋಜಿತ ನಿರ್ದೇಶಕ ಪ್ರೊ| ಪಿ. ಶೇಷು ಮಾತನಾಡಿ, ಹುಬ್ಬಳ್ಳಿಯಂತಹ ಎರಡನೇ ಹಂತದ ನಗರದಲ್ಲಿ  ಉದ್ಯಮ  ಬೆಳವಣಿಗೆ ನಿಟ್ಟಿನಲ್ಲಿ ಇಂತಹ ಯತ್ನಗಳು ನಿಜಕ್ಕೂ ಸಂತಸದಾಯಕ ವಿಚಾರ. ಧಾರವಾಡ ಐಐಟಿ ಅಭಿವೃದ್ಧಿ, ಪ್ರಯೋಗಶೀಲತೆಗೆ  ಪೂರಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು. 

ಶ್ರೀನಿವಾಸ ದೇಶಪಾಂಡೆ ಮಾತನಾಡಿ, ದೇಶದ ಅತಿದೊಡ್ಡ ಇನ್‌ಕುÂಬೇಷನ್‌ ಕೇಂದ್ರ ಹುಬ್ಬಳ್ಳಿಯಲ್ಲಿ ಆರಂಭವಾಗುತ್ತಿರುವುದು ಸಂತಸ ತಂದಿದೆ. ಉದ್ಯಮಿ ಆಗಬೇಕೆಂದು ಬಯಸಿದ್ದೆ. ಆದರೆ, ಸರಕಾರಿ ಅಧಿಕಾರಿಯಾದೆ. ನನ್ನ  ಆಶಯವನ್ನು ನನ್ನ ಮಗ ಡಾ| ಗುರುರಾಜ ದೇಶಪಾಂಡೆ ಈಡೇರಿಸಿದ್ದಾನೆ ಎಂದರು. ದೇಶಪಾಂಡೆ ಪ್ರತಿಷ್ಠಾನದ ಸಹ ಸಂಸ್ಥಾಪಕಿ ಜಯಶ್ರೀ ದೇಶಪಾಂಡೆ ಇದ್ದರು. 

ಪ್ರತಿಷ್ಠಾನದ ಸಿಇಒ ನವೀನ ಝಾ ಮಾತನಾಡಿದರು. ಇನ್ಫೊಸಿಸ್‌ನ ಗುರುರಾಜ ದೇಶಪಾಂಡೆ ಇದ್ದರು. ದೇಶಪಾಂಡೆ ಪ್ರತಿಷ್ಠಾನದ ಸ್ಯಾಂಡ್‌ಬಾಕ್ಸ್‌ ಅಡಿಯಲ್ಲಿ ನವೋದ್ಯಮ ಆರಂಭಿಸಿದ ಉದ್ಯಮಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.