ಉಕ ಹಳ್ಳಿ ದತ್ತು ಪಡೆದು ಅಭಿವೃದ್ಧಿ : ನೀನಾಸಂ ಸತೀಶ 


Team Udayavani, Sep 2, 2018, 4:59 PM IST

2-september-25.jpg

ಧಾರವಾಡ: ಉತ್ತರ ಕರ್ನಾಟಕದ ಕುಗ್ರಾಮವೊಂದನ್ನು ದತ್ತು ಪಡೆದು ಪರಿಪೂರ್ಣ ಅಭಿವೃದ್ಧಿ ಮಾಡುತ್ತೇನೆ ಎಂದು ಚಿತ್ರನಟ ನೀನಾಸಂ ಸತೀಶ ಸುದ್ದಿಗೋಷ್ಠಿಯಲ್ಲಿ ಹೇಳಿದರು. ನನಗೆ ಉತ್ತರ ಕರ್ನಾಟಕದ ಬಗ್ಗೆ ಮೊದಲಿಂದಲೂ ಅಭಿಮಾನವಿದೆ. ನನ್ನ ಚಿತ್ರಗಳು ಈ ಭಾಗದಲ್ಲಿ ಚೆನ್ನಾಗಿ ಪ್ರದರ್ಶನ ಕಾಣುತ್ತಿವೆ. ನಾನು ಈ ಭಾಗದಲ್ಲಿನ ಹಳ್ಳಿಯೊಂದನ್ನು ಹುಡುಕಿ, ಅದನ್ನು ಪರಿಪೂರ್ಣ ಅಭಿವೃದ್ಧಿ ಮಾಡುವುದಕ್ಕೆ ಪ್ರಯತ್ನಿಸುತ್ತೇನೆ. ಪ್ರಸಂಗ ಬಂದರೆ ಜನರಿಂದ ಹಣ ಸಂಗ್ರಹಿಸಿಯಾದರೂ ಅಭಿವೃದ್ಧಿ ಮಾಡುತ್ತೇನೆ ಎಂದರು.

ಕಲೆಕ್ಷನ್‌ ಜೋರಿದೆ: ‘ಅಯೋಗ್ಯ’ ಚಿತ್ರವು 25 ದಿನ ಪೂರ್ಣಗೊಳಿಸಿದ್ದು, ಒಂದೇ ವಾರದಲ್ಲಿ ಲವ್‌ ಇನ್‌ ಇಂಡಿಯಾ ಚಿತ್ರ ಮಾಡಿದಷ್ಟು ಕಲೆಕ್ಷನ್‌ನ್ನು (12.82 ಕೋಟಿ) ಅಯೋಗ್ಯ ಚಿತ್ರ ಮಾಡಿದೆ. ಸಮಾಜಮುಖೀಯಾದ ಹಾಗೂ ಸಮಾಜ ಒಪ್ಪುವಂತ ಚಿತ್ರ ಇದಾಗಿದೆ. ಅಯೋಗ್ಯ ಚಿತ್ರದಲ್ಲಿ ಬಚ್ಚೇಗೌಡರ ಒಂದು ಪಾತ್ರ ಬರುತ್ತದೆ. ಅಂಥ ಬಚ್ಚೇಗೌಡರು
ಇಂದಿಗೂ ಹಳ್ಳಿಗಳಲ್ಲಿ ಇದ್ದಾರೆ. ಸಮಾಜಮುಖೀಯಾದ ಸಿನಿಮಾಗಳು ಬಂದು ಯಶಸ್ವಿ ಪ್ರದರ್ಶನ ಕಂಡಾಗ ಮಾತ್ರ ಅವುಗಳಿಗೆ ನಿಜವಾದ ಯಶಸ್ಸು ಸಿಗುತ್ತದೆ. ಇಂದು ಕನ್ನಡ ಚಿತ್ರರಂಗದಲ್ಲೂ ಪರಭಾಷೆ ಚಿತ್ರಗಳಿಗೆ ಸೆಡ್ಡು ಹೊಡೆಯುವಂತ ಕಥೆಗಳು ಬರುತ್ತಿವೆ ಎಂದರು.

ತಮಿಳು ಚಿತ್ರರಂಗದಲ್ಲಿ ನನಗೊಂದು ಅವಕಾಶ ಬಂದಿದ್ದು, ಅದಕ್ಕೆ ನಾನು ಸಹಿ ಕೂಡ ಹಾಕಿದ್ದೇನೆ. ತಮಿಳು ಚಿತ್ರರಂಗದಲ್ಲಿ ಕನ್ನಡದ ಒಂದು ಮೊಟ್ಟೆಯ ಕಥೆ, ರಾಜಕುಮಾರದಂಥ ಅನೇಕ ಸಿನಿಮಾಗಳ ಬಗ್ಗೆ ಚರ್ಚೆ ಆಗುತ್ತಿದೆ. ಡಬ್ಬಿಂಗ್‌ಗೋಸ್ಕರ ಸಿನಿಮಾ ಮಾಡುವುದು ಸರಿಯಲ್ಲ. ಇತ್ತೀಚೆಗೆ ಡಬ್ಬಿಂಗ್‌ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು, ಈ ಡಬ್ಬಿಂಗ್‌ನಿಂದ ಭಾಷೆ ಹಾಳಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಚಿತ್ರದ ನಿರ್ದೇಶಕ ಮಹೇಶಕುಮಾರ ಉಪತಸ್ಥಿತರಿದ್ದರು.

ಪದ್ಮಾ ಚಿತ್ರ ಮಂದಿರಕ್ಕೆ ಭೇಟಿ
ಅಯೋಗ್ಯ ಚಿತ್ರ ಪ್ರದರ್ಶನ ಕಾಣುತ್ತಿರುವ ಪದ್ಮ ಚಿತ್ರಮಂದಿರಕ್ಕೆ ಭೇಟಿಕೊಟ್ಟು ಸ್ವಲ್ಪ ಹೊತ್ತು ಅಭಿಮಾನಿಗಳೊಂದಿಗೆ ಕಾಲ ಕಳೆದ ನಟ ಸತೀಶ, ಧಾರವಾಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ನೂರಾರು ಯುವ ಅಭಿಮಾನಿಗಳು ನಟ ಸತೀಶ ಅವರನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆ ಹಿಡಿದುಕೊಂಡರು. ಕೆಲವರು ಸೆಲ್ಫಿಗೆ ಮುಗಿಬಿದ್ದರೆ, ಇನ್ನು ಕೆಲವರು ನಟ ಸತೀಶಗೆ ಜೈ ಎಂದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.