ನೀಲಾನಗರ ಶುದ್ಧ ನೀರಿನ ಘಟಕ ಸ್ಥಗಿತ 


Team Udayavani, May 19, 2018, 5:49 PM IST

19-may-22.jpg

ಶಿರೂರ: ಸಮೀಪದ ನೀಲಾನಗರ ಗ್ರಾಮದಲ್ಲಿ ಲಕ್ಷಾಂತರ ರೂ. ವೆಚ್ಚಮಾಡಿ ಎರಡು ವರ್ಷ ಕಳೆದರು ಸಹ ನೀರಿನ ಘಟಕ ಉದ್ಘಾಟನೆಗೊಳ್ಳದೆ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ.

ಬೇಸಿಗೆ ಮುಗಿಯುವ ಹಂತಕ್ಕೆ ಬಂದರೂ ಸಹ ಲಂಬಾಣಿ ಜನರೆ ವಾಸಿಸುವ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾದಾಗ ಗ್ರಾಮಸ್ಥರು ಸಂತಸಪಟ್ಟರು. ಘಟಕಕ್ಕೆ ಸುತ್ತಲೂ ತಂತಿ ಬೇಲಿ ಇಲ್ಲದೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ನೀರಿನ ಸಿಂಟೆಕ್ಸ್‌ ಹೊರಭಾಗದಲ್ಲಿಯೇ ಕಾಣುತ್ತಿದ್ದು, ನೀರಿನ ಘಟಕ ಪೂರ್ಣವಾಗಿ ಸಿದ್ಧಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರಿಗೆ ಸರಬರಾಜಾಗುವ ನೀರನ್ನೆ ಘಟಕಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡು ವರ್ಷದಲ್ಲಿ ಕೆಲ ದಿನಗಳು ಮಾತ್ರ ಪ್ರಾರಂಭಗೊಂಡು ಮತ್ತೆ ಬಂದಾಗಿದ್ದು, ಇದಕ್ಕೆ ಸ್ಥಳೀಯ ಜನಪ್ರತಿನಿಧಿ ಗಳಾಗಲಿ, ಅಧಿಕಾರಿಗಳಾಗಲಿ ನೀರಿನ ಘಟಕವನ್ನು ಪ್ರಾರಂಭಿಸುವ ಗೋಜಿಗೆ ಹೋಗಿಲ್ಲ. 

ಘಟಕದ ಮೆಲೆ ಯಾವ ಇಲಾಖೆಯ ಹೆಸರಾಗಲಿ, ಜನಪ್ರತಿನಿಧಿ ಗಳ ಭಾವಚಿತ್ರಗಳು ಸಹ ಇಲ್ಲ. ಈ ಕುರಿತು ಗ್ರಾಪಂ ಸಿಬ್ಬಂದಿಯನ್ನು ವಿಚಾರಿಸಿದರೆ ಈ ಕುರಿತು ಯಾವ ಅಧಿಕಾರಿಗಳು ನಮ್ಮೊಂದಿಗೆ ಚರ್ಚಿಸಿಲ್ಲ. ಗ್ರಾಪಂಗೂ ಸಹ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರು ನೀಡುವುದಾಗಿ ಭರವಸೆ ನೀಡುವ ಜನಪ್ರತಿನಿಧಿಗಳು ನೀಲಾನಗರ ನೀರಿನ ಘಟಕ ಪ್ರಾರಂಭಿಸುವುದರಲ್ಲಿ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಗ್ರಾಮಸ್ಥರ ಪ್ರಶ್ನಿಸಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ಅಪೂರ್ಣಗೊಂಡಿರುವ ನೀರಿನ ಘಟಕವನ್ನು ಪ್ರಾರಂಭಿಸಿ ಗ್ರಾಮಸ್ಥರಿಗೆ ಶುದ್ಧ ನೀರಿನ ವ್ಯವಸ್ಥೆ ಮಾಡುವರೆ ಎಂಬುದು ಕಾದು ನೋಡಬೇಕಾಗಿದೆ.

ನೀರಿನ ಘಟಕ ಸಿದ್ಧಗೊಂಡಿದೆ. ಆದರೆ ಆರಂಭವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಯು ಇಲ್ಲ, ಗ್ರಾಪಂಗೂ ಸಹ ಹಸ್ತಾಂತರಗೊಳಿಸಿಲ್ಲ ಸಂಬಂಧಪಟ್ಟ ಅಧಿಕಾರಿಗಳು ಬಂದು ಚರ್ಚಿಸಿದರೆ, ನೀರಿನ ವ್ಯವಸ್ಥೆಗೆ ಸಹಕರಿಸಲಾಗುವುದು.
ಲಲಿತಾ ದೊಡಮನಿ, ನೀಲಾನಗರ ಗ್ರಾಪಂ ಅಧ್ಯಕ್ಷೆ 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.