ನೂತನ ಪೀಠಾಧಿಪತಿ ಪಟ್ಟಾಧಿಕಾರ
Team Udayavani, Jul 3, 2020, 10:55 AM IST
ಹುಬ್ಬಳ್ಳಿ: ಭಕ್ತರಲ್ಲಿ ಭಕ್ತಿ ಹಾಗೂ ಸ್ವಾಮೀಜಿಗಳಲ್ಲಿ ಆಧ್ಯಾತ್ಮ ಶಕ್ತಿ ಇದ್ದರೆ ಸ್ವಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ರಾಯನಾಳನ ವಿರಕ್ತಮಠದ 8ನೇ ಪೀಠಾಧಿಪತಿಗಳ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನೂತನ ಪೀಠಾಧಿಪತಿಗಳು ಸಮಾಜದ ಏಳ್ಗೆಗೆ ಶ್ರಮಿಸಲಿದ್ದಾರೆ ಎಂದರು.
ಮುಂಡರಗಿ ಅನ್ನದಾನೇಶ್ವರ ಸಂಸ್ಥಾನಮಠದ ಜಗದ್ಗುರು ನಾಡೋಜ ಡಾ| ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ಷಟಸ್ಥಲ ಮಾರ್ಗದ ಮೂಲಕ ಶಿವಯೋಗ ಮಾಡಿ ಲಿಂಗಾಂಗ ಸಾಮರಸ್ಯ ಮಾಡಿದರೆ ಮಾನವನು ಮಹಾತ್ಮನಾಗಬಹುದು ಎಂದರು.
ರಾಯನಾಳ ವಿರಕ್ತಮಠದ ನೂತನ ಶ್ರೀ ಅಭಿನವ ರೇವಣಸಿದ್ದ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ, ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್