ಧಾರವಾಡ: ಪಶ್ಚಿಮದಲ್ಲಿಉದಯಿಸದ ಅಭಿವೃದ್ಧಿ ಸೂರ್ಯ

ಸಿಮೆಂಟ್‌ ರಸ್ತೆಗಳದ್ದೇ ಕಾರುಬಾರು|ಶಾಲ್ಮಲೆಗೆ ಅಭಿವೃದ್ಧಿಮರಣಗಂಟೆ| ಮುಗಿಯದ ರಸ್ತೆಅಗೆತ

Team Udayavani, Aug 28, 2021, 1:35 PM IST

yghtyrt

ವರದಿ: ಬಸವರಾಜ ಹೊಂಗಲ್‌

ಧಾರವಾಡ: ಶ್ಯೂರಿಟಿಯೇ ಇಲ್ಲದಾಗಿರುವ ಟೆಂಡರ್‌ ಶ್ಯೂರ್‌ ರಸ್ತೆ, ಅಗೆತವೇ ನಿಲ್ಲದ ಒಳರಸ್ತೆಗಳು, ಸಾವಿನ ಕೂಪಕ್ಕೆ ಬಾಯಿ ತೆರೆದು ನಿಂತ ಚರಂಡಿ ಮೋರಿಗಳು, ಅತಿಕ್ರಮಣಕ್ಕೆ ಒಳಗಾದ ಪಾಲಿಕೆ ಆಸ್ತಿಗಳು, ಆಮೆಗತಿಯಲ್ಲಿ ಸಾಗಿರುವ ಕಾಮಗಾರಿಗಳು. ಒಟ್ಟಿನಲ್ಲಿ ಇಲ್ಲೇನಿದ್ದರೂ ಹೈಟೆಕ್‌ ವಾರ್ಡ್‌ಗಳೇ. ಆದರೂ ಕಾಣುತ್ತಿಲ್ಲ ಮೂಲಸೌಕರ್ಯಗಳ ಪರಿಪೂರ್ಣತೆ.

ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 10 ರಿಂದ 34ರ ವರೆಗಿನ ವಾರ್ಡ್‌ಗಳ ಸ್ಥಿತಿಗತಿಗೆ ಹಿಡಿದ ಕನ್ನಡಿಯಂತಿವೆ ಈಮೇಲಿನ ವಿಚಾರಗಳು. ಧಾರವಾಡದ ಉಳವಿ ಚೆನ್ನಬಸ‌ವೇಶ್ವರ ಗುಡ್ಡದಿಂದ ಹಿಡಿದು ಹುಬ್ಬಳ್ಳಿ ಗೋಕುಲ ರಸ್ತೆ ವರೆಗಿನ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಈ ಒಟ್ಟು 25 ವಾರ್ಡ್‌ಗಳು ಸದ್ಯಕ್ಕೆ ಅಭಿವೃದ್ಧಿ ಪಥದಲ್ಲಿದ್ದರೂ ಮೂಲಸೌಕರ್ಯಗಳ ಕೊರತೆ ಮಾತ್ರ ಎದ್ದು ಕಾಣುತ್ತಿದೆ.

ಅವಳಿ ನಗರವನ್ನು ಪೂರ್ವ-ಪಶ್ಚಿಮವಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ-4ರ (ಇಂದಿನ ಬಿಆರ್‌ಟಿಎಸ್‌ ರಸ್ತೆ ) ಪಶ್ಚಿಮ ಭಾಗ ವ್ಯಾಪ್ತಿಯ ಈ ವಾರ್ಡ್‌ಗಳಲ್ಲಿ ಸಿರಿವಂತರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದರೂ, ಇಲ್ಲಿರುವ ಕೊಳಚೆ ಪ್ರದೇಶಗಳಲ್ಲಿನ ಬಡವರಿಗೆ ಇನ್ನೂ ಮೂಲಸೌಕರ್ಯಗಳು ಮರೀಚಿಕೆಯಾಗಿವೆ.

ಅಭಿವೃದ್ಧಿ ಕಾಣದ ಒಳರಸ್ತೆಗಳು: ಧಾರವಾಡದ 18 ವಾರ್ಡ್‍ಗಳ ಪೈಕಿ ಸದ್ಯಕ್ಕೆ ಕೆಸಿಡಿಯಿಂದ ಕೆಯುಡಿ ವೃತ್ತದ ಮೂಲಕ ತಪೋವನ ವರೆಗಿನ ರಾ.ಹೆ.28ರ ಭಾಗ ಸಿಮೆಂಟ್‌ ರಸ್ತೆಯಾಗಿ ಮಾರ್ಪಾಟಾಗಿದೆ. ಇದರಂತೆ ಲಿಂಗಾಯತ ಭವನದಿಂದ ದಾಸನಕೊಪ್ಪ ವೃತ್ತದ ವರೆಗಿನ ರಸ್ತೆ ಕೂಡ ಸಿಮೆಂಟ್‌ ರಸ್ತೆಯಾಗಿದ್ದು, ಈವೆರಡು ರಸ್ತೆಗಳು ಸದ್ಯಕ್ಕೆ ಪ್ರಧಾನವಾಗಿ ಅಭಿವೃದ್ಧಿ ಹೊಂದಿದ್ದು ಬಿಟ್ಟರೆ, ಒಳರಸ್ತೆಗಳು ಮಾತ್ರ ಇನ್ನೂ ಅಭಿವೃದ್ಧಿ ಕಂಡಿಲ್ಲ. ರಸ್ತೆ ಅಗೆತವಂತೂ ವರ್ಷವಿಡೀ ನಡೆಯುತ್ತಲೇ ಇರುತ್ತದೆ. ಶಾಶ್ವತ ಕಾಮಗಾರಿ, ಸಿಮೆಂಟ್‌ ರಸ್ತೆಗಳನ್ನು ಸಹ ಮೇಲಿಂದ ಮೇಲೆ ಅಗೆಯಲಾಗುತ್ತಿದ್ದು, ಯೋಜನೆಗಳು ಪರಿಪೂರ್ಣ ಸ್ವರೂಪದಲ್ಲಿ ಜಾರಿಯಾಗುತ್ತಲೇ ಇಲ್ಲ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.