Karnataka Election: ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ: ಜಗದೀಶ್ ಶೆಟ್ಟರ್


Team Udayavani, Apr 28, 2023, 5:46 PM IST

Karnataka Election: ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರ-ರಾಜ್ಯ ನಾಯಕರು ಜಗದೀಶ ಶೆಟ್ಟರನ್ನ ಸೋಲಿಸಲೇಬೇಕೆಂದು ಚಾಲೆಂಜ್ ಮಾಡಿದಂತಿದೆ.ಆದರೆ ಕ್ಷೇತ್ರದ ಮತದಾರರು ಮಾತ್ರ ನನ್ನನ್ನು ಗೆಲ್ಲಿಸಲೇಬೇಕೆಂಬುದನ್ನು ಚಾಲೆಂಜ್ ಆಗಿ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಜಗದೀಶ ಶೆಟ್ಟರನನ್ನು ಸೋಲಿಸಲು ಕೇಂದ್ರ-ರಾಜ್ಯ ಸರಕಾರಗಳು, ಇಡೀ ಬಿಜೆಪಿಯೇ ಟೊಂಕ ಕಟ್ಟಿ ನಿಂತಂತಿದೆ. ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು.

ಏನು ಮಾಡಿದರು ಜಗದೀಶ ಶೆಟ್ಟರ ಸ್ವಲ್ಪ ಸಿಟ್ಟಾಗಿ ಸುಮ್ಮನಾಗಿ ಬಿಡುತ್ತಾರೆ ಎಂದು ಕೊಂಡಿದ್ದರು. ನನ್ನನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಹುನ್ನಾರ, ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದರಿಂದ ಬಿಜೆಪಿ ಬಿಟ್ಟು ಹೊರ ಬಂದೆ, ನಾನು ಕಾಂಗ್ರೆಸ್ ಸೇರಿರುವುದು ಬಿಜೆಪಿಯವರಿಗೆ ತಳಮಳ ಶುರುವಾಗಿದೆ ಎಂದರು.

ಬಿಜೆಪಿಯಲ್ಲಿ ಲಿಂಗಾಯತ ರನ್ನು ಮೂಲೆಗುಂಪು ಹಾಗೂ ನನ್ನ ಟಿಕೆಟ್ ತಪ್ಪಲು ಬಿ.ಎಲ್.ಸಂತೋಷ ಕಾರಣ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕಾಗಿಯೇ ನನ್ನನ್ನು ಸೋಲಿಸಲೇಬೆಂಬ ಸರ್ವ ಯತ್ನಗಳು ನಡೆಯುತ್ತಿವೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಎಲ್ಲ ರೀತಿಯ ಒತ್ತಡ, ನಿರ್ವಹಣೆಗೆ ಮುಂದಾಗಿದ್ದಾರೆ.

ಹಲವು ಪಾಲಿಕೆ ಸದಸ್ಯರು ಮಾನಸಿಕವಾಗಿ ನನ್ನನ್ನು ಬೆಂಬಲಿಸುವ ಮನೋಭಾವ ಹೊಂದಿದ್ದರು ಅವರ ಮೇಲೆ ಒತ್ತಡ ತರುವ, ಬೆದರಿಸುವ ಅವರ ಮೇಲೆಯೇ ಗೂಢಚಾರ ನಡೆಸುವ, ನಿಗಾ ಇರಿಸುವ ಯತ್ನಕ್ಕೆ ಜೋಶಿಯವರು ಮುಂದಾಗಿದ್ದು, ಫೋನ್ ಮಾಡಿ ಹೆದರಿಸುವುದು ಮಾಡುತ್ತಿದ್ದು, ಇನ್ನೊಂದು ಪಕ್ಷದ ಗೂಂಡಾಗಿರಿ ಬಗ್ಗೆ ಮಾತನಾಡುವವರು, ಇದೀಗ ತಾವೇನು ಮಾಡುತ್ತಿದ್ದಾರೆ ಎಂಬುದನ್ನು ಹೇಳಲಿ ಎಂದರು.

ಪಾಲಿಕೆ ಕಾಂಗ್ರೆಸ್ ಸದಸ್ಯರಿಗೆ ಒತ್ತಡ ತರುವುದು, ಹೆದರಿಕೆ ಹಾಕುವ ಯತ್ನಗಳು ನಡೆಯುತ್ತಿದ್ದು, ನನ್ನ ಮನೆ ಸುತ್ತಲು ಗುಪ್ತಚರ ಕಾರ್ಯ ನಿಯೋಜಿಸಲಾಗಿದೆ. ಯಾರು ಬರುತ್ತಾರೆ ಎಂಬ ಮಾಹಿತಿ ಪಡೆದು ಅವರನ್ನು ಸಂಪರ್ಕಿಸುವ ಕಾರ್ಯ ನಡೆಯುತ್ತಿದೆ ಎಂದರು.

ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ನಾಯಕತ್ವವನ್ನು ಸರಕಾರ ಮಾಡುವ ಹುನ್ನಾರವೂ ನಡೆದಿದೆ. ಲಿಂಗಾಯತರಿಗೆ ಅವಕಾಶ ನೀಡಿದರು ಅದು ಮಹತ್ವದ್ದಲ್ಲದಿರಬೇಕು ಎಂಬ ವ್ಯವಸ್ಥಿತ ಹುನ್ನಾರ ಬಿಜೆಪಿಯಲ್ಲಿ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಬಿಜೆಪಿ ಯವರು ನನ್ನ ಮೇಲೆ ಮುಗಿಬಿದ್ದಷ್ಟು ಜನ ನನ್ನನ್ನು ಇನ್ನಷ್ಟು ಹತ್ತಿರಕ್ಕೆ ಕರೆದುಕೊಳ್ಳುತ್ತಿದ್ದಾರೆ. ಯಾರು ಏನೆ ಮಾಡಿದರು ಜನ ನನ್ನನ್ನು ಗೆಲ್ಲಿಸಲಿದ್ದಾರೆ ಎಂದರು.

ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪನಂತಹವರು ನನ್ನ ವಿರುದ್ಧ ಏನೇ ಟೀಕೆ ಮಾಡಲಿ ಅದನ್ನು ಆಶೀರ್ವಾದ ಎಂದು ಭಾವಿಸುತ್ತೇನೆ ಎಂದರು

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.