ಅನಿವಾಸಿ ಭಾರತೀಯರ ಕಲಾಸ್ಪಂದನೆ | 11 ಮೂರ್ತಿಗಳಿಗೆ ಬೇಡಿಕೆ | ಕಲಾವಿದರ ಬಾಳಿಗೆ ಬೆಳಕು

ಜಾಗತಿಕ ಗಣೇಶೋತ್ಸವ ಆಚರಣೆ |

Team Udayavani, Aug 25, 2021, 9:25 PM IST

bgretgr

 ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ಕೋವಿಡ್‌-19 ಹಿನ್ನೆಲೆಯಲ್ಲಿ ಗಣೇಶೋತ್ಸವದ ಮೇಲೆ ಕರಿಛಾಯೆ ಆವರಿಸಿದ್ದು, ಅನಿವಾಸಿ ಭಾರತೀಯರು ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಕಲಾವಿದರ ಬೆನ್ನಿಗೆ ನಿಂತಿದ್ದಾರೆ.

ಕಳೆದ ವರ್ಷ ವಿದೇಶದಲ್ಲಿದ್ದರೂ ಸುಮಾರು 25 ಗಣೇಶ ಮೂರ್ತಿಗಳನ್ನು ಖರೀದಿಸಿ ವರ್ಚುವಲ್‌ ಮೂಲಕ ಗಣೇಶೋತ್ಸವ ಆಚರಣೆ ಮಾಡಿದ್ದ ಅನಿವಾಸಿ ಭಾರತೀಯರು ಕಲಾವಿದರ ನೆರವಿಗೆ ಧಾವಿಸಿದ್ದರು. ಸುಮಾರು 4 ರಿಂದ 4.5 ಲಕ್ಷ ರೂ. ವೆಚ್ಚವನ್ನು ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕ ಮಂಜುನಾಥ ಹಿರೇಮಠ ಅವರಿಗೆ ನೀಡಿ ಪ್ರೋತ್ಸಾಹಿಸಿದ್ದರು.

ಕಳೆದ ವರ್ಷ ಕೋವಿಡ್‌ ಕಾರಣದಿಂದ ಮಾಡಿದ ಗಣೇಶಮೂರ್ತಿಗಳ ಖರೀದಿಯಾಗದೆ ಮಂಜುನಾಥ ಹಿರೇಮಠ ಅವರು ತೀವ್ರ ಸಂಕಷ್ಟ ಸ್ಥಿತಿಗೆ ತಲುಪಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯ ತಿಳಿದ ಅನಿವಾಸಿ ಭಾರತೀಯರು ಕಲಾವಿದನ ನೆರವಿಗೆ ಧಾವಿಸಿದ್ದರು. ಕಲಾವಿದನನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ಮೂಲಕ ಅನಿವಾಸಿ ಭಾರತೀಯರು 25 ಗಣೇಶ ಮೂರ್ತಿಗಳಿಗೆ ವರ್ಚುವಲ್‌ ಮೂಲಕ ಐದು ದಿನ ಪೂಜೆ ಸಲ್ಲಿಸಿ ವಿಸರ್ಜನೆ ಮಾಡಿಸಿದ್ದರು.

ಈ ವರ್ಷವೂ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗಲು ಮುಂದೆ ಬಂದಿರುವ ಅನಿವಾಸಿ ಭಾರತೀಯರು ಜಾಗತಿಕ ಗಣೇಶೋತ್ಸವ ಹೆಸರಿನಲ್ಲಿ ಸುಮಾರು 11 ಗಣೇಶ ಮೂರ್ತಿಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಅವುಗಳಿಗೆ ನಮ್ಮ ಹೆಸರಿನಲ್ಲಿ ಪೂಜೆ ಸಲ್ಲಿಸುವ ಮೂಲಕ ಗಣೇಶೋತ್ಸವ ಆಚರಣೆ ಮಾಡಬೇಕೆಂದು ಮೂರ್ತಿ ಕಲಾವಿದ ಮಂಜುನಾಥ ಹಿರೇಮಠ ಅವರಿಗೆ ತಿಳಿಸಿದ್ದಾರೆ. ಅದರಂತೆ 3ರಿಂದ 5 ಅಡಿ ಎತ್ತರದ 11 ಗಣೇಶ ಮೂರ್ತಿಗಳನ್ನು ಸಿದ್ಧಪಡಿಸಿ ಪೂಜೆಗೆ ಅಣಿಗೊಳಿಸಲಾಗುತ್ತಿದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.