ಬಿಆರ್‌ಟಿಎಸ್‌ ಯೋಜನೆಗೆ ವಿರೋಧ


Team Udayavani, Dec 23, 2020, 5:26 PM IST

ಬಿಆರ್‌ಟಿಎಸ್‌ ಯೋಜನೆಗೆ ವಿರೋಧ

ಹುಬ್ಬಳ್ಳಿ: ಅವೈಜ್ಞಾನಿಕ, ಅಪಾಯಕಾರಿ ಎಚ್‌ ಡಿಬಿಆರ್‌ಟಿಎಸ್‌ ಯೋಜನೆ ವಿರೋಧಿಸಿ ಇಲ್ಲಿನ ಹೊಸೂರಿನ ಬಿಆರ್‌ಟಿಎಸ್‌ ಮುಖ್ಯ ಕಚೇರಿ ಎದುರು ಮಂಗಳವಾರ ಆಮ್‌ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತು.

ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಮಾತನಾಡಿ, ಬಿಆರ್‌ಟಿಎಸ್‌ ಹುಬ್ಬಳ್ಳಿ-ಧಾರವಾಡ ಜನತೆಯ ಮಹತ್ವಾಕಾಂಕ್ಷೆ ಯೋಜನೆ. ಆದರೆ ಇದು ಅವೈಜ್ಞಾನಿಕ, ಅಪಾಯಕಾರಿ ವಿನ್ಯಾಸದ ಕಾಮಗಾರಿಯಾಗಿದೆ. ಸುಮಾರು 1,200ಕೋಟಿ ರೂ. ವೆಚ್ಚದ ಈ ಯೋಜನೆ ಸಾರ್ವಜನಿಕರು ಹಾಗೂ ವಾಹನ ಸವಾರರ ಬಳಕೆಗೆ ದುಃಸ್ವಪ್ನವಾಗಿದೆ. ಹು-ಧಾ ನಡುವಿನ ಬಿಆರ್‌ಟಿಎಸ್‌ ಕಾರಿಡಾರ್‌ ಬಳಸುವ ಬಸ್‌ ಪ್ರಯಾಣಿಕರು, ಪಾದಚಾರಿಗಳು ಮತ್ತು ಮಿಶ್ರ ಸಂಚಾರ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಶಾಪವಾಗಿ ಮಾರ್ಪಟ್ಟಿದೆ. ಅವಳಿ ನಗರದ ನಡುವೆ ತ್ವರಿತ ಸಾರಿಗೆ ಸೇವೆ ಒದಗಿಸುವ ಚಿಗರಿಯಾಗಬೇಕಿದ್ದ ಬಿಆರ್‌ಟಿಎಸ್‌ ಇದೀಗ ನರಭಕ್ಷಕ ಚಿಗರಿಯಾಗಿ ಜನರು, ಸವಾರರನ್ನು ಕಾಡುತ್ತಿದೆ. ಇದರಿಂದ ಈ ಕಾರಿಡಾರ್‌ನಲ್ಲಿ ಸಂಚರಿಸಲು ಜನರು, ವಾಹನ ಸವಾರರು ಜೀವದ ಹಂಗುತೊರೆದು ಹೋಗುವ ಪರಿಸ್ಥಿತಿನಿರ್ಮಾಣವಾಗಿದೆ. ಅವಳಿ ನಗರದ ಜನರನ್ನು ವಿನಾಕಾರಣ ಅಪಾಯಕ್ಕೆ ಸಿಲುಕಿಸಿ, ಪ್ರತಿದಿನಅಪಘಾತಗಳು ಎದುರಿಸುವಂತೆ ಮಾಡಿದೆ. ಸರ ಕಾರ ಸಮ ಸ್ಯೆ-ಗೊಂದಲ ನಿವಾರಿಸಲಿ ಇಲ್ಲವೆ ಯೋಜನೆ ರದ್ದು ಮಾಡಲಿ ಎಂದು ಒತ್ತಾಯಿಸಿದರು.

ವಾಕರಸಾ ಸಂಸ್ಥೆ ಹು-ಧಾ ವಿಭಾಗೀಯ ನಿಯಂತ್ರಕ ವಿವೇಕಾನಂದ ವಿಶ್ವಜ್ಞ, ಹು-ಧಾ ಬಿಆರ್‌ಟಿಎಸ್‌ ಡಿಜಿಎಂ ಬಸವರಾಜಕೇರಿ ಮುಖಾಂತರ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡ ರಾದ ವಿಕಾಸ ಸೊಪ್ಪಿನ, ಶಶಿಕುಮಾರ ಸುಳ್ಳದ, ಅನಂತಕುಮಾರ ಭಾರತೀಯ, ಶಿವಕಿರಣ ಅಗಡಿ, ಪದಾಧಿಕಾರಿ ಗಳಾದ ಡೇನಿಯಲ್‌ ಐಕೋಸ್‌, ರವೀಂದ್ರ ಶೆಣೈ, ಮನೋಹರ ಸುಗನಾನಿ, ನವೀನಸಿಂಗ ರಜಪೂತ, ಲಕ್ಷ್ಮಣ ರಾಠೊಡ, ಡಿ.ಕೆ. ಜಾಧವ, ಪ್ರವೀಣ ತೊಂಡಿಹಾಳ, ಸಂತೋಷ ಮಾನೆ, ಶಿವಕುಮಾರ ಬಾಗಲಕೋಟೆ, ಆದಿತ್ಯ ನಾಯ್ಕ ಇನ್ನಿತರರಿದ್ದರು

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.