ಕೆರೆ ಸಂರಕ್ಷಣೆ ನಮ್ಮ ಕರ್ತವ್ಯ: ಮಹನ್ಯಾ


Team Udayavani, Nov 18, 2019, 10:21 AM IST

huballi-tdy-1

ಹುಬ್ಬಳ್ಳಿ: ನಮ್ಮ ಕೆರೆ, ನಮ್ಮ ಹಕ್ಕಾಗಿದ್ದು, ಅದನ್ನು ಸುರಕ್ಷಿತವಾಗಿ ಕಾಪಾಡುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಕನ್ನಡ ಕೋಗಿಲೆ ಖ್ಯಾತಿಯ ಮಹನ್ಯಾ ಪಾಟೀಲ ಹೇಳಿದರು.

ಇಲ್ಲಿನ ಉಣಕಲ್ಲ ಕೆರೆ ಅಭಿವೃದ್ಧಿ ಸಂಘದಿಂದ ನಡೆಯುತ್ತಿರುವ ಉಣಕಲ್ಲ ಕೆರೆ ಸ್ವತ್ಛತಾ ಶ್ರಮದಾನದಲ್ಲಿ ರವಿವಾರ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮದ ಕೆರೆ ಎಂದಾಗ ಅದು ಇಡೀ ಗ್ರಾಮದ ಆಸ್ತಿಯಾಗಿರುತ್ತದೆ. ಇದನ್ನು ಹಾಳು ಮಾಡುವ ಹಕ್ಕು ಯಾರಿಗೂ ಇರಲ್ಲ. ಹೀಗಾಗಿ ಇಡೀ ಗ್ರಾಮದ ಜನರು ಒಗ್ಗೂಡಿಕೊಂಡು ಕೆರೆ ಸಂರಕ್ಷಣೆ ಮಾಡಬೇಕು ಎಂದರು.

ಕೆರೆಗಳ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಕಡಿಮೆಯಾಗುತ್ತಿದೆ. ಇದರ ಪರಿಣಾಮ ಕೆರೆಗಳು ಇಲ್ಲದಂತಾಗುತ್ತಿವೆ. ಪೂರ್ವಜರು ಗ್ರಾಮಕ್ಕೊಂದು ಕೆರೆ ನಿರ್ಮಿಸುವುದರ ಹಿಂದೆ ವೈಜ್ಞಾನಿಕ ಅಂಶವಿದೆ. ಕೆರೆಯಿಂದ ಅಂತರ್ಜಲ ವೃದ್ಧಿಸುವುದರ ಜತೆಗೆ ಇಡೀ ಗ್ರಾಮಕ್ಕೆ ನೀರಿನ ಸಮಸ್ಯೆ ನೀಗಿಸುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ಅದೆಷ್ಟೋ ಕೆರೆಗಳು ಲೇಔಟ್‌ ಗಳಾಗಿ ಮಾರ್ಪಾಡಾಗಿವೆ. ಒಂದಿಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳನ್ನು ಕಾಣಬಹುದಾಗಿದ್ದರೂ ಸಂರಕ್ಷಣೆ ಕಾರ್ಯಗಳು ಆಗುತ್ತಿಲ್ಲ. ಕೆರೆಗಳು ಮುಂದಿನ ಜನಾಂಗಕ್ಕೂ ಅಗತ್ಯವಾಗಿವೆ ಎಂಬುದನ್ನು ಅರಿತು ಕೆರೆಗಳ ಸಂರಕ್ಷಣೆಗೆ ಪ್ರತಿಯೊಬ್ಬರು ಪಣ ತೊಡಬೇಕು ಎಂದರು.

ಕಲಾವಿದ ಬಸವರಾಜ ಯಾದವಾಡ ಮಾತನಾಡಿ, ಗ್ರಾಮದ ಕೆರೆ, ಹಳ್ಳ, ಕೊಳ್ಳಗಳನ್ನು ನಿರ್ಲಕ್ಷಿಸಿದರೆ ಅದರ ಪರಿಣಾಮ ಪ್ರತಿಯೊಬ್ಬರು ಅನುಭವಿಸಬೇಕಾಗುತ್ತದೆ. ಕೆರೆಗಳನ್ನು ಕಲುಷಿತಗೊಳ್ಳದಂತೆ ಕಾಪಾಡಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಉಣಕಲ್ಲ ಅಭಿವೃದ್ಧಿ ಸಂಘದ ಮೂಲಕ ಯುವಕರು ಕೆರೆ ಸ್ವತ್ಛಗೊಳಿಸುವ ಕಾರ್ಯ ಮಾದರಿಯಾಗಿದ್ದು, ಇಂತಹ ಕಾರ್ಯಗಳು ಪ್ರತಿ ಗ್ರಾಮದಲ್ಲಿ ಆಗಬೇಕು ಎಂದರು.

ಯುವಕರ ಕಾರ್ಯಕ್ಕೆ ಮೆಚ್ಚುಗೆ: ಉಣಕಲ್ಲ ಕೆರೆ ಅಭಿವೃದ್ಧಿ ಸಂಘದ ಮೂಲಕ ಯುವಕರ ಪಡೆಯೊಂದು ಕೆರೆಯಲ್ಲಿ ಬೆಳೆದಿರುವ ಜಲಕಳೆ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಕಳೆದ 15 ದಿನಗಳಿಂದ ಬೆಳಗ್ಗೆ ಹಾಗೂ ರಜಾದಿನಗಳಲ್ಲಿ ಇಡೀ ದಿನ ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೆಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವಿವಿಧ ರೂಪದ ಮೂಲಕ ನೆರವು ನೀಡುತ್ತಿದ್ದಾರೆ.ಜಿಲ್ಲಾಡಳಿತ, ಪಾಲಿಕೆಯಿಂದಲೂ ಅಗತ್ಯ ನೆರವು ನೀಡುವ ಭರವಸೆ ದೊರೆತಿವೆ. ಕೆಲವರು ರವಿವಾರ ಹಾಗೂ ರಜಾ ದಿನಗಳಲ್ಲಿ ಯುವಕರೊಂದಿಗೆ ಕೈ ಜೋಡಿಸಿ ಸ್ವತ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಮಹೇಶ ಚಿಕ್ಕವೀರಮಠ, ಸಿದ್ದ ಕೆಂಚಣ್ಣವರ, ಜಯಪ್ರಕಾಶ ಉಡುಪಿ, ಶಿವಕುಮಾರ ಸಾಲಿ, ಸಂಗಮೇಶ ಗೌರಿಮಠ, ಸತೀಶ, ಮಂಜುನಾಥ ಸೇರಿದಂತೆ ಇನ್ನಿತರರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.