ಪಾಕಿಸ್ತಾನ ಜಿಂದಾಬಾದ್ ಪ್ರಕರಣ ಅರ್ಜಿ ಸಲ್ಲಿಕೆಯಲ್ಲಿ ನಿಯಮ ಪಾಲಿಸಿಲ್ಲ: ವಕೀಲರು ವಾಪಸ್
Team Udayavani, Feb 24, 2020, 2:14 PM IST
ಧಾರವಾಡ: ದೇಶದ್ರೋಹ ಪ್ರಕರಣದಲ್ಲಿ ಆರೋಪಿಗಳ ಜಾಮೀನಿಗೆ ಅರ್ಜಿ ಸಲ್ಲಿಸಲು ನಿಯಮದಂತೆ ಸಿಇಒ ಮೂಲಕ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದ್ದರಿಂದ, ಬೆಂಗಳೂರಿನಿಂದ ಬಂದ ವಕೀಲರು ಪ್ರತಿಭಟಣೆ ಎದುರಿಸಿ ಮರಳಿದರು.
ಹುಬ್ಬಳ್ಳಿಗೆ ಬಂದ ನರೇಂದ್ರ, ಮೈತ್ರಿ ಸೇರಿದಂತೆ ನಾಲ್ವರು ವಕೀಲರು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ಪಡೆದು, ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದರು. ಎರಡು ಕಡೆ ಪ್ರತಿಭಟನೆ ಕಾವು ಎದುರಿಸಿದ ವಕೀಲರು, ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯ ಆವರಣ ಪ್ರವೇಶಿಸಿ ಅರ್ಜಿ ಸಲ್ಲಿಸಿದ್ದರು.
ಆದರೆ ಕೋರ್ಟ್ ನಿಯಮದಂತೆ ಅರ್ಜಿಯನ್ನು ಕೋರ್ಟ್ ಸಿಇಒ ಮೂಲಕವೇ ಸಲ್ಲಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದ್ದರಿಂದ, ಕೆಲವೇ ಕ್ಷಣಗಳಲ್ಲಿ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ