ಪಂಚಮಸಾಲಿ ಶ್ರೀಗಳಿಂದ ಕಿತ್ತೂರಿಗೆ ಪಾದಯಾತ್ರೆ 


Team Udayavani, May 24, 2018, 5:20 PM IST

24-may-18.jpg

ದಾವಣಗೆರೆ: ಪಂಚಮಸಾಲಿ ಸಮಾಜದ ಜಾಗೃತಿ, ಕಿತ್ತೂರು ರಾಣಿ ಚೆನ್ನಮ್ಮನ ಕೋಟೆ, ಸಮಾಧಿ ರಾಷ್ಟ್ರೀಯ ಸ್ಮಾರಕ
ನಿರ್ಮಾಣಕ್ಕಾಗಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಕಿತ್ತೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಬುಧವಾರ, ಹರಿಹರದ ಶ್ರೀಪೀಠದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೇ 31ರಂದು ಪೀಠದ ಆವರಣದಿಂದ ನಮ್ಮ ನಡಿಗೆ ಕಿತ್ತೂರು ಚೆನ್ನಮ್ಮನ ನಾಡಿನ ಕಡೆಗೆ- ಸದ್ಭಾವನಾ ಯಾತ್ರೆ ಹೆಸರಲ್ಲಿ ಆರಂಭ ಆಗುವ ಪಾದಯಾತ್ರೆಗೆ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ| ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡುವರು. ಯಾತ್ರೆ ಜೂ.10ರವರೆಗೆ ಸಾಗಲಿದೆ ಎಂದರು.

ಯಾತ್ರೆಯ ಉದ್ದಕ್ಕೂ ಧಾರ್ಮಿಕ ಸಭೆ ನಡೆಸಲಾಗುವುದು. ಬೆಳಗ್ಗೆ ವೇಳೆ ಯೋಗ, ಭಜನೆ, ಧ್ಯಾನ, ಪ್ರಾಣಾಯಾಮದ ಬಗ್ಗೆ ತಿಳಿಸಿಕೊಡಲಾಗುವುದು. ಇಡೀ ಪಾದಯಾತ್ರೆಗೆ ಪಂಚಮಸಾಲಿ ಪೀಠ ನೇತೃತ್ವ ವಹಿಸಲಿದೆ. ಎಲ್ಲಾ ಸಮಾಜದ
ಬಾಂಧವರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಕೋರಿದರು. 

1824ರಲ್ಲಿ ಮೊಟ್ಟ ಮೊದಲ ಬಾರಿಗೆ ದೇಶದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದ್ದು ಕಿತ್ತೂರು ರಾಣಿ ಚೆನ್ನಮ್ಮ. ನಾವು ಅವರನ್ನು ನಾಡಿನ ಮಾತೆ ಎಂಬುದಾಗಿ ಪೂಜಿಸಬೇಕು. ಈಗಾಗಲೇ ಸಂಸತ್‌ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ
ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಆದರೆ, ಕಿತ್ತೂರಿನಲ್ಲಿನ ಕೋಟೆ, ಬೈಲಹೊಂಗಲದಲ್ಲಿರುವ ಚೆನ್ನಮ್ಮನವರ ಸಮಾಧಿ ಇದೀಗ ಪಾಳು ಬಿದ್ದಿವೆ. ಇವನ್ನು ಅಭಿವೃದ್ಧಿ ಪಡಿಸುವ ಜೊತೆಗೆ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಪಾದಯಾತ್ರೆ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಅವರು ತಿಳಿಸಿದರು.

ಸಮಾಜದ ಮುಖಂಡ ಬಾವಿ ಬೆಟ್ಟಪ್ಪ ಮಾತನಾಡಿ, 31ರಂದು ಸಂಜೆ 4ಕ್ಕೆ ಪೀಠದ ಆವರಣದಿಂದ ಆರಂಭವಾಗುವ ಪಾದಯಾತ್ರೆ ಹರಿಹರೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಕೋಡ್ಯಾಲ ಹೊಸಪೇಟೆಯಲ್ಲಿ ಮೊದಲ ದಿನದ ಯಾತ್ರೆ ಅಂತ್ಯಗೊಳ್ಳಲಿದೆ. ಜೂ. 1ರಂದು ರಾಣಿಬೆನ್ನೂರು, 2ರಂದು ಮೋಟೆಬೆನ್ನೂರು, 3ರಂದು ಹಾವೇರಿ, 4ರಂದು ಬಂಕಾಪುರ, 5ರಂದು ತಡಸ ಕತ್ರಿ, 7ರಂದು ಹುಬ್ಬಳ್ಳಿ, 8ರಂದು ಕಿತ್ತೂರು ಪ್ರವೇಶ ಮಾಡಲಿದೆ. 9ರಂದು ಅಲ್ಲಿಂದ ಬೈಲಹೊಂಗಲಕ್ಕೆ ಸಾಗಲಿದೆ. 10ರಂದು ಬೈಲಹೊಂಗಲ ಅಥವಾ ಕಿತ್ತೂರಿನಲ್ಲಿ ಸಮಾರೋಪ ನಡೆಯಲಿದೆ ಎಂದರು.

ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಮುಖಂಡರಾದ ಅಣಸಿ ಸಿದ್ದಣ್ಣ, ಜಿ.ಪಿ. ಪಾಟೀಲ್‌, ಮಲ್ಲಣ್ಣ
ಸುದ್ದಿಗೋಷ್ಠಿಯಲ್ಲಿದ್ದರು.

ವೀರಶೈವ- ಲಿಂಗಾಯತ ಸಮುದಾಯದಿಂದ 52 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪಂಚಮಸಾಲಿ ಸಮಾಜದಿಂದ 20 ಜನ ಶಾಸಕರು ಆಯ್ಕೆಯಾಗಿದ್ದಾರೆ. ಇವೆಲ್ಲರ ಪ್ರತಿನಿಧಿ ಶಾಮನೂರುಗೆ ಡಿಸಿ ಎಂ ಸ್ಥಾನ ನೀಡಬೇಕು. 
ಬಿ.ಸಿ. ಉಮಾಪತಿ, ಪ್ರಧಾನ
ಧರ್ಮದರ್ಶಿ, ಪಂಚಮಸಾಲಿ ಪೀಠ 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.