ಶ್ರಮಪಟ್ಟು ದುಡಿದರೆ ನೆಮ್ಮದಿ


Team Udayavani, May 4, 2018, 5:26 PM IST

4-May-27.jpg

ಗದಗ: ಕಾರ್ಮಿಕರು ಪರಿಶ್ರಮ ಜೀವಿಗಳು. ಅವರ ಮನಃಪೂರ್ವಕ, ಪ್ರಾಮಾಣಿಕ ಹಾಗೂ ನಿಸ್ವಾರ್ಥವಾಗಿ ಮಾಡುವ ಶ್ರಮಕ್ಕೆ ಪರಮಾತ್ಮನ ಆಶೀರ್ವಾದ ದೊರಕುತ್ತದೆ ಎಂದು ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅಕ್ಕನವರು ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಾರ್ಮಿಕನ ಮನಸ್ಸು ಆರೋಗ್ಯ ಪೂರ್ಣವಾಗಿರುವುದರ ಜೊತೆಗೆ ಶರೀರವು ಆರೋಗ್ಯ ಪೂರ್ಣವಾಗಿರುತ್ತದೆ. ಶ್ರಮಪಟ್ಟು ಕೆಲಸ ಮಾಡುವುದರಿಂದ ಕಾರ್ಮಿಕ ರೋಗ ಮುಕ್ತನಾಗಿರುತ್ತಾನೆ. ಅದರೊಂದಿಗೆ ಅವರ ಮನಸ್ಸು ಯೋಗಯುಕ್ತವಾಗಿರಬೇಕು ಎಂದು ಹೇಳಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರಮಪಟ್ಟು ದುಡಿಯುವವರಿಗೆ ರಾಜಯೋಗದ ಅಭ್ಯಾಸದಿಂದ ಆಂತರಿಕ ಶಕ್ತಿ ಮತ್ತು ನೆಮ್ಮದಿ ವೃದ್ಧಿಸುತ್ತದೆ. ಕಾರ್ಮಿಕರೊಂದಿಗೆ ಮಾಲೀಕರು ಗೌರವ ಮತ್ತು ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಮಿಕ ಶೇಖರಪ್ಪ ರೇವಡಿಹಾಳ, ಕಾರ್ಮಿಕ ಈರಪ್ಪ ಬೇಲೇರಿ ಮಾತನಾಡಿ, ಲಕ್ಕುಂಡಿ ಈಶ್ವರೀಯ ವಿಶ್ವ ವಿದ್ಯಾಲಯದ ಕಟ್ಟಡವನ್ನು ಕಟ್ಟಲು ಇಂಜಿನಿಯರ್‌ ನನಗೆ ಜವಾಬ್ದಾರಿ ಕೊಟ್ಟರು. ಅಲ್ಲಿಯ ಬ್ರಹ್ಮಕುಮಾರಿ ಅಕ್ಕಂದಿರು, ನನ್ನಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿದರು ಎಂದರು.

ಅಬ್ದುಲ್‌ ಹುಮನಾಬಾದ್‌, ಮಹೇಶ ವಡ್ಡರ, ಪರಶುರಾಮ ಡೊಳ್ಳಿ, ಗಣೇಶ ಹಳ್ಳಿಕೇರಿ ಮೊಹಮ್ಮದ್‌ ಶಾರುಕ್‌, ಮಲ್ಲಿಕ್‌ ಕುಂದಗೋಳ, ಸತೀಶ ಕುರಬರ, ತಿಮ್ಮಣ್ಣ ಹಳ್ಳಕೇರಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.