ಡಾ|ಗಿರಡ್ಡಿ ಮನೆಗೆ ಪೇಜಾವರ ಶ್ರೀ ಭೇಟಿ
Team Udayavani, Jul 16, 2018, 4:26 PM IST
ಧಾರವಾಡ: ಇತ್ತೀಚಿಗೆ ನಿಧನರಾದ ಹಿರಿಯ ಸಾಹಿತಿ, ವಿಮರ್ಶಕ ಡಾ| ಗಿರಡ್ಡಿ ಗೋವಿಂದರಾಜ್ ಅವರ ಮನೆಗೆ ರವಿವಾರ ಸಂಜೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ಗಿರಡ್ಡಿ ಅವರ ಪತ್ನಿ ಸರೋಜಾ ಗಿರಡ್ಡಿ ಅವರ ಕುಶಲೋಪರಿ ವಿಚಾರಿಸಿ ಸಾಂತ್ವನ ಹೇಳಿದ ಶ್ರೀಗಳು, ಡಾ| ಗಿರಡ್ಡಿ ಗೋವಿಂದರಾಜ್ ಅವರ ಅಗಲುವಿಕೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಬಹು ದೊಡ್ಡ ನಷ್ಟ. ಆಗಲಿಕೆಗೂ ಮುನ್ನ ಅವರು ಉಡುಪಿಯಲ್ಲಿ ಭೇಟಿಯಾಗಿದ್ದರು. ಒಳ್ಳೆಯ ಬರಹಗಾರರಾಗಿದ್ದರು ಎಂದರು. ಹ.ವೆಂ.ಕಾಖಂಡಿಕಿ, ಕೆ.ವಿಷ್ಣು ಆಚಾರ್ಯ, ಅಶೋಕ ನಿಂಗೋಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ