ಮಳೆ ಹಾನಿ ಶಾಶ್ವತ ಪರಿಹಾರಕ್ಕೆ ಯೋಜನೆ: ಶಾಸಕ ಪ್ರಸಾದ


Team Udayavani, Oct 23, 2019, 8:21 AM IST

huballi-tdy-3

ಹುಬ್ಬಳ್ಳಿ: ಮಳೆಗಾಲ ಮುಗಿದ ನಂತರ ಮಳೆಹಾನಿ ತಡೆ ಕುರಿತಾಗಿ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹಳೇ ಹುಬ್ಬಳ್ಳಿಯ ಭಾಗದಲ್ಲಿ ಮಳೆ ನೀರು ನುಗ್ಗಿ ಹಾನಿಗೊಳಗಾದ ಸದರಸೋಫಾ, ಕುಂಬಾರ ಓಣಿ, ಬ್ಯಾಹಟ್ಟಿ ಪ್ಲಾಟ್‌, ನಾರಾಯಣ ಸೋಫಾ, ಕರೀಮಿಯಾ ನಗರ, ಪಾಂಡುರಂಗ ಕಾಲೋನಿ, ಮೇದಾರ ಓಣಿ, ಕಮ್ಮಾರ ಸಾಲ್‌, ಬಿಡ್ನಾಳ ಮತ್ತಿತರ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

ಹಳೇ ಹುಬ್ಬಳ್ಳಿ ಭಾಗದ ಬಹುತೇಕ ಕಡೆ ಜನರು ನಾಲಾ ಪಕ್ಕದಲ್ಲಿ ಮನೆ, ಅಂಗಡಿ ನಿರ್ಮಿಸಿಕೊಂಡಿದ್ದು, ಮಳೆಗಾಲದಲ್ಲಿ ನಾಲಾ ನೀರು ನುಗ್ಗಿ ಹಾನಿಯಾಗುತ್ತಿದೆ. ಈಗಾಗಲೇ ಕೆಲವೆಡೆ ನಾಲಾಕ್ಕೆ ತಡೆಗೋಡೆ ನಿರ್ಮಿಸಿದ್ದರಿಂದ ಹಾಗೂ ತಡೆಗೋಡೆ ಗಾತ್ರ ಹೆಚ್ಚಿಸಿದ್ದರಿಂದ ಹಾನಿ ಪ್ರಮಾಣ ತಗ್ಗಿದೆ. ಮಳೆಗಾಲ ಮುಗಿದ ಕೂಡಲೇ ಸಂಬಂಧಿಸಿದ ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ನಾಲಾದ ಹೂಳು ತೆಗೆಯುವುದು, ತಡೆಗೋಡೆ, ಗಟಾರ ನಿರ್ಮಿಸುವ ಕುರಿತಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಭವಿಸಿದ ನೆರೆಯಲ್ಲಿ ಹಾನಿಗೊಳಗಾದ ಬಹುತೇಕ ಕುಟುಂಬಗಳಿಗೆ ಅಗತ್ಯ ಪರಿಹಾರ ಒದಗಿಸಲಾಗಿದೆ. ಕೆಲ ಕುಟುಂಬಗಳಿಗೆ ಪರಿಹಾರ ಧನ ಬಂದಿಲ್ಲ. ಈ ಕುರಿತು ತಹಶೀಲ್ದಾರ್‌ರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಾಲಿಕೆ ಮಾಜಿ ಸದಸ್ಯರಾದ ಗಣೇಶ ಟಗರಗುಂಟಿ, ಬಷೀರ್‌ ಅಹ್ಮದ್‌ ಗುಡಮಾಲ್‌, ಯಮನೂರುಜಾಧವ್‌, ಮುತುವಲ್ಲಿ  ಮುದಕವಿ, ಸ್ಥಳೀಯರಾದ ಪಿತಾಂಬರಪ್ಪ ಬಿಳಾರ, ಅಸ್ಲಂ ಮುಲ್ಲಾ, , ತಾಜುದ್ದಿನ್‌ ಮುನವಳ್ಳಿ, ಇಕ್ಬಾಲ್‌ ಕರಡಿಗುಡ್ಡ, ಬುಡೇನ್‌ ಶಿರೂರ, ವಿಜಯ ಬದ್ದಿ, ಪವನ್‌ ಜರತಾರಘರ, ರಾಘವೇಂದ್ರ ಮೆಹರವಾಡೆ, ಬಂಟು ನಾಕೋಡ, ಪಾಲಿಕೆ ವಲಯ ಅ ಧಿಕಾರಿಗಳಾದ ಬಸವರಾಜ ಲಮಾಣಿ, ಆನಂದ ಕಾಂಬ್ಳೆ, ಗ್ರಾಮಲೆಕ್ಕಾಧಿಕಾರಿಗಳಾದ ಗುರುನಾಥ ಸುಣಗಾರ, ಅಯ್ಯನಗೌಡ್ರ ಇನ್ನಿತರರಿದ್ದರು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.