ಜೀವನ ಪ್ರೀತಿ ಇರದೆ ಕಾವ್ಯ ರಚನೆಯಾಗುವುದು ಅಪರೂಪ

‘ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ' ಗ್ರಂಥ ಬಿಡುಗಡೆ

Team Udayavani, Apr 5, 2022, 11:29 AM IST

5

ಧಾರವಾಡ: ಕವಿಯ ಒಟ್ಟು ಜೀವನ ದರ್ಶನವೇ ಕಾವ್ಯದಲ್ಲಿ ಹೊರಹೊಮ್ಮಿರುತ್ತದೆ. ಜೀವನ ಪ್ರೀತಿ ಇರಲಾರದೆ ಕಾವ್ಯ ಹುಟ್ಟುವುದು ಅಪರೂಪ. ಪ್ರತಿಯೊಬ್ಬ ಕವಿಯ ಕಾವ್ಯದಲ್ಲೂ ಜೀವನ ಪ್ರೀತಿ ಇದ್ದೇ ಇರುತ್ತದೆ ಎಂದು ಸಾಹಿತಿ ಡಾ| ಶಾಂತಾ ಇಮ್ರಾಪೂರ ಹೇಳಿದರು.

ಕವಿಸಂನಲ್ಲಿ ಕವಿ ಡಾ| ಜಿನದತ್ತ ದೇಸಾಯಿ ದತ್ತಿ ಅಂಗವಾಗಿ “ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ’ ಎಂಬ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಕೃತಿಯ ಸಮಸ್ತ ಚರಾಚರ ವಸ್ತುಗಳೆಲ್ಲ ಮುಖ್ಯವಾದವುಗಳೇ ಎಂಬ ಸತ್ಯವನ್ನು ಜಿನದತ್ತರು ಕವನಗಳಲ್ಲಿ ಕಟ್ಟಿ ಕೊಟ್ಟಿದ್ದಾರೆ. ಕಾವ್ಯದ ಹುಟ್ಟಿಗೆ ಕಾರಣವಾದ ಪ್ರಕೃತಿಯ ಮೇಲಿನ ಪ್ರೀತಿ ಅನಂತಮುಖವಾಗಿ ಅವರ ಕಾವ್ಯಗಳಲ್ಲಿ ಹರಡಿಕೊಂಡಿದೆ. ನಿರಾಡಂಬರ, ನಿಷ್ಕಳಂಕವಾದ ಪ್ರೀತಿಯ ಕಾವ್ಯಗಳನ್ನು ಕೊಟ್ಟು ಸಹೃದಯರ ಹಾಗೂ ಮನುಷ್ಯರ ಬುದ್ಧಿಭಾವವನ್ನು ಹೆಚ್ಚಿಸುವ ಕವನಗಳನ್ನು ರಚಿಸಿ ಕೊಟ್ಟಿದ್ದಾರೆ. ಕಾವ್ಯಗಳುದ್ದಕ್ಕೂ ದಾರ್ಶನಿಕ, ಶರಣರ ನೆನಪುಗಳನ್ನು ಮಾಡಿಕೊಳ್ಳುತ್ತಾರೆ. ಅಮೂರ್ತವಾದ ಪ್ರಪಂಚದ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಆ ಬಗ್ಗೆ ಅವರ ಕಾವ್ಯಗಳಲ್ಲಿ ನಿರಾಕರಣೆ ಇರುವುದನ್ನು ಕಾಣುತ್ತೇವೆ ಎಂದರು.

ಮನುಷ್ಯನ ದೌರ್ಜನ್ಯಕ್ಕೆ ಈಡಾಗಿರುವ ಭೂಮಿಯ ಬಗ್ಗೆ ಇರುವ ತಮ್ಮ ಅನನ್ಯ ಭಾವನೆಯನ್ನು ದೇಸಾಯಿಯವರು ಅನೇಕ ಕವನಗಳಲ್ಲಿ ಹೇಳುತ್ತ ಹೋಗಿದ್ದಾರೆ. ಮಲೆನಾಡಿನಂತಹ ಪ್ರಕೃತಿಯಲ್ಲಿ ಜಿನದತ್ತ ದೇಸಾಯಿಯವರು ಬದುಕಿದ್ದರೆ ಕುವೆಂಪು ಹಾಗೆ ಹೆಸರಾಂತ ಪ್ರಕೃತಿ ಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಸಮಾಜದ ವಿಕೃತ ಮನಸ್ಥಿತಿಯನ್ನು ಅವರ ಕಾವ್ಯಗಳಲ್ಲಿ ಕಾಣುತ್ತೇವೆ. ರಚನಾತ್ಮಕವಾಗಿ ಬದುಕುವ ಕಲೆಯನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವ ಡಾ| ಶಾಂತಿನಾಥ ದಿಬ್ಬದ ಅವರು “ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ’ ಗ್ರಂಥವನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ರ ಗೌರವ ಪ್ರಶಸ್ತಿಗೆ ಭಾಜನರಾದ ಡಾ| ಜಿನದತ್ತ ದೇಸಾಯಿ ಅವರನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಪರವಾಗಿ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಪದಾ ಧಿಕಾರಿಗಳು ಸನ್ಮಾನಿಸಿದರು.

ಗುರು ಹಿರೇಮಠ ಸ್ವಾಗತಿಸಿದರು. ಡಾ| ಜಿನದತ್ತ ಹಡಗಲಿ ಪ್ರಾಸ್ತಾವಿಕ ಮಾತನಾಡಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಡಾ| ಧನವಂತ ಹಾಜವಗೋಳ ವಂದಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.