ಚೆಕ್ಪೋಸ್ಟ್ಗೆ ಪೊಲೀಸ್ ಆಯುಕ್ತರ ದಿಢೀರ್ ಭೇಟಿ
Team Udayavani, Mar 14, 2019, 9:43 AM IST
ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಹು-ಧಾ ಅವಳಿ ನಗರದ ವಿವಿಧೆಡೆ ಸ್ಥಾಪಿಸಲಾದ ಚೆಕ್ ಪೋಸ್ಟ್ಗಳಿಗೆ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಬುಧವಾರ ದಿಢೀರ್ ಭೇಟಿಕೊಟ್ಟು ಪರಿಶೀಲಿಸಿದರು.
ನಗರದ ಕೇಶ್ವಾಪುರ ಕುಸುಗಲ್ಲ ರಸ್ತೆಯ ವಿಜಯಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಚೆಕ್ಪೋಸ್ಟ್ಗೆ ಭೇಟಿ ನೀಡಿ ಸ್ವತಃ ತಾವೇ ಬಸ್, ಕಾರು ಸೇರಿದಂತೆ ಎಲ್ಲ ವಾಹನಗಳನ್ನು ಪರಿಶೀಲಿಸಿದರು. ಅವಳಿ ನಗರದಲ್ಲಿ ನಿರ್ಮಿಸಲಾದ 13 ಚೆಕ್ ಪೋಸ್ಟ್ ಗಳಿಗೆ ಭೇಟಿಕೊಟ್ಟರು. ಆಯುಕ್ತರು ವಾಹನಗಳ ಪರಿಶೀಲನೆ ವೇಳೆ ಮಕ್ಕಳಿಗೆ ಚಾಕೋಲೇಟ್ ನೀಡಿದರು. ಅಲ್ಲದೆ ಎಲ್ಲ ಚೆಕ್ ಪೋಸ್ಟ್ಗಳಲ್ಲೂ ಪರಿಶೀಲನೆ ವೇಳೆ ವಾಹನಗಳಲ್ಲಿ ಮಕ್ಕಳಿದ್ದರೆ ಅವರಿಗೆ ಚಾಕೋಲೇಟ್ ಕೊಡುವಂತೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಸೂಚಿಸಿದರು. ಅಲ್ಲದೆ ಎಲ್ಲಾ ಚೆಕ್ಪೋಸ್ಟ್ಗಳಿಗೆ ಚಾಕೋಲೇಟ್ ಕಿಟ್
ಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil