ವಿಮಾನ ನಿಲ್ದಾಣ ಬಾಂಬ್ ಪ್ರಕರಣದಲ್ಲಿ ಗಲಭೆಕೋರರು ಭಾಗಿ ಸಾಧ್ಯತೆ : ಪ್ರಹ್ಲಾದ್ ಜೋಶಿ
Team Udayavani, Jan 21, 2020, 3:03 PM IST
ಹುಬ್ಬಳ್ಳಿ: ದೇಶದಲ್ಲಿ ಅಭದ್ರತೆ ಸೃಷ್ಟಿಸಲು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿಯೂ ಪ್ರಯತ್ನ ಮಾಡಿದ್ದರು. ಆ ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡವರ ಪ್ರೇರಣೆಯಿಂದಲೇ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಪ್ರಕರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತೀವ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ ಒಂದು ಆತಂಕಕಾರಿ ವಿಷಯ. ಅವರು ದೇಶ ವಿರೋದಿಗಳು. ತಪ್ಪಿತಸ್ಥರನ್ನ ಬಂಧಿಸಬೇಕು. ರಾಜ್ಯದ ಎಲ್ಲಾ ವಿಮಾನ ಹಾಗೂ ರೈಲ್ವೆ ನಿಲ್ದಾಣಗಳಿಗೆ ಸೂಕ್ತ ಭದ್ರತೆ ನೀಡಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿಯವರದ್ದು ಬೇಜವಾಬ್ದಾರಿತನದ ಹೇಳಿಕೆ. ಇದೊಂದು ನಾಲಾಯಕತನದ ಪರಮಾವಧಿ. ಕುಮಾರಸ್ವಾಮಿಗೆ ಯಾರು ಬಾಂಬ್ ಇಟ್ಟಿದ್ದಾರೆ ಎನ್ನುವುದು ಗೊತ್ತಿದೆ ಅಂದ ಮೇಲೆ ದೂರು ದಾಖಲಿಸಲಿ ಎಂದ ಅವರು ಕುಮಾರಸ್ವಾಮಿಯದ್ದು ದೇಶದ್ರೋಹಿ ಹೇಳಿಕೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ