ಪ್ರಧಾನಿ ಮೆಚ್ಚುಗೆ, ಕಾಣಿಕೆ ಪಡೆದ ವಿದ್ಯಾರ್ಥಿನಿ ಸಿರಿ


Team Udayavani, Mar 14, 2018, 7:30 AM IST

27.jpg

ಧಾರವಾಡ: ಇಲ್ಲಿಯ ಮಲ್ಲಸಜ್ಜನ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಿರಿ ಮಂಜುನಾಥ ದೊಡ್ಡಮನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ಪತ್ರದೊಂದಿಗೆ ಪುಸ್ತಕವೊಂದನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಆಧಾರವಾಗಿಟ್ಟುಕೊಂಡು ಪ್ರಧಾನಿ ಮೋದಿ ಅವರ ಹೆಸರನ್ನು 108 ವಿಧದಲ್ಲಿ ಬರೆದ 65 ಪುಟಗಳ ಪುಸ್ತಕವನ್ನು ಸಿರಿ ದೊಡ್ಡಮನಿ ಫೆ.16ರಂದು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸಿದ್ದಳು. ಈ ಪುಸ್ತಕ ಪ್ರಧಾನಿ ಕಾರ್ಯಾ
ಲಯ ತಲುಪುತ್ತಿದ್ದಂತೆಯೇ ಸ್ವತಃ ಮೋದಿ ಅವರೇ ಸಿರಿಗೆ ಮೆಚ್ಚುಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲ ಆಕೆಯ ಓದಿಗೆ ಸಹಾಯವಾಗುವಂತೆ ಎಕ್ಸಾಮ್‌ ವಾರಿಯರ್‌ (EXAM WARRIOR) ಎಂಬ ಪುಸ್ತಕವನ್ನು ಬಾಲಕಿಗೆ ಕಳುಹಿಸಿಕೊಟ್ಟಿದ್ದಾರೆ.
ಮೋದಿ ಅವರ ಕಾರ್ಯಾಲಯದಿಂದ ಫೆ.28ರಂದು ಪತ್ರ ಮತ್ತು ಪುಸ್ತಕ ರವಾನೆ ಆಗಿದ್ದು, ಮಾ.5ರಂದು ಬಾಲಕಿಗೆ ಬಂದು
ತಲುಪಿದೆ.

ಖುಷಿ ತಂದಿದೆ: ದೇಶಕ್ಕೆ ವಿವಿಧ ಬಗೆಯ ಯೋಜನೆಗಳನ್ನು ನೀಡಿರುವ ಪ್ರಧಾನಿ ಮೋದಿ ಅವರಿಗೆ ಏನಾದರೂ ಕಿರು ಕಾಣಿಕೆ
ನೀಡಬೇಕೆಂಬ ಇಚ್ಛೆಯಿಂದ ಇಷ್ಟಪಟ್ಟು ಮಾಡಿ ಕಳುಹಿಸಿದ್ದೆ. ನಾನು ಕಳುಹಿಸಿದ ಬರೀ 20 ದಿನಗಳಲ್ಲಿ ಪ್ರತಿಕ್ರಿಯೆ ಬಂದಿದೆ.
ತುಂಬಾ ಖುಷಿ ತಂದಿದೆ ಎಂದು ಸಿರಿ ದೊಡ್ಡಮನಿ “ಉದಯವಾಣಿ’ಯೊಂದಿಗೆ ಸಂತಸ ಹಂಚಿಕೊಂಡಿದ್ದಾಳೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಹಾಗೂ ಕಾಣಿಕೆ ಪಡೆದ ಸಿರಿ ದೊಡ್ಡಮನಿಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಬಿಜೆಪಿ ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷ ಈರೇಶ ಅಂಚಟಗೇರಿ ಸನ್ಮಾನಿಸಿ, ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

death

ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸೆನ್ಸೆಕ್ಸ್‌ ಏರಿಕೆ: ಹೂಡಿಕೆದಾರರ ಮೊಗದಲ್ಲಿ ನಗು

ಸೆನ್ಸೆಕ್ಸ್‌ ಏರಿಕೆ: ಹೂಡಿಕೆದಾರರ ಮೊಗದಲ್ಲಿ ನಗು

private buas

ಮಂಗಳೂರು ಸ್ಟೇಟ್‌ಬ್ಯಾಂಕ್‌: ಇಂದಿನಿಂದ ಸರ್ವಿಸ್‌ ನಿಲ್ದಾಣದಿಂದಲೇ ಸಿಟಿ ಬಸ್‌ ಸಂಚಾರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

death

ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ