ಗುಣಮಟ್ಟದ ಸುರಕ್ಷತಾ ಸಾಮಗ್ರಿಗೆ ಆದ್ಯತೆ ನೀಡಿ
Team Udayavani, Apr 30, 2020, 11:38 AM IST
ಧಾರವಾಡ: ಕೋವಿಡ್-19 ಚಿಕಿತ್ಸೆ ಪ್ರಯೋಗಾಲಯ ಉಪಕರಣಗಳು ಹಾಗೂ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಒದಗಿಸುವ ಸುರಕ್ಷತಾ ಸಾಮಗ್ರಿಗಳ ಗುಣಮಟ್ಟ-ದಾಸ್ತಾನು ಸಂಗ್ರಹದ ಬಗ್ಗೆ ಆದ್ಯತೆಯಡಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದರು.
ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಿಮ್ಸ್ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಆಸ್ಪತ್ರೆ, ಪ್ರಯೋಗಾಲಯ ಹಾಗೂ ಧಾರವಾಡ ಡಿಮ್ಹಾನ್ಸ್ನಲ್ಲಿ ಪ್ರಾರಂಭವಾಗಿರುವ ಕೋವಿಡ್ ತಪಾಸಣೆ ಪ್ರಯೋಗಾಲಯಗಳ ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ಪಡೆದ ಅವರು, ವೈದ್ಯರು-ಆರೋಗ್ಯ ಸಿಬ್ಬಂದಿಗೆ ಒದಗಿಸುವ ಪಿಪಿಇ ಕಿಟ್, ಸ್ಯಾನಿಟೈಸರ್, ಮಾಸ್ಕ್, ಚಾಳೀಸು ಮತ್ತಿತರ ಸುರಕ್ಷತಾ ಉಪಕರಣಗಳ ಖರೀದಿಯಲ್ಲಿ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಪುರೋಹಿತ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಸಿರುವ ಫೀವರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ