ಪ್ರೊ| ಭಾಸ್ಕರ್ ಅಧಿಕಾರ ಸ್ವೀಕಾರ
Team Udayavani, Feb 2, 2020, 11:05 AM IST
ಧಾರವಾಡ: ಕವಿವಿ ಪ್ರಭಾರ ಕುಲಪತಿಗಳಾಗಿ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕ, ಕಲಾ ನಿಖಾಯದ ಡೀನ್ ಪ್ರೊ| ಟಿ.ಎಂ.ಭಾಸ್ಕರ್ ಅಧಿಕಾರ ಸ್ವೀಕರಿಸಿದರು.
ಜೇಷ್ಠತೆಯ ಆಧಾರದ ಮೇಲೆ ವಾಣಿಜ್ಯ ವಿಭಾಗದ ಡೀನ್ ಆಗಿದ್ದ ಪ್ರೋ | ಎ.ಎಸ್. ಶಿರಾಳಶೆಟ್ಟಿ ಅವರು ಕಳೆದ 2019 ಜೂನ್ನಿಂದ ಕವಿವಿಯ ಪ್ರಭಾರ ಕುಲಪತಿಯಾಗಿ ಸೇವೆಯಲ್ಲಿದ್ದರು. 2008ರಲ್ಲಿ ಪ್ರಾಧ್ಯಾಪಕರಾಗಿ ಕವಿವಿ ಡಾ|ಆರ್.ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದಲ್ಲಿ ಸೇವೆ ಆರಂಭಿಸಿದ್ದ ಇವರು 2015 ರಿಂದ 2017ರವರೆಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಕುಲಸಚಿವರಾದ ಸೇವೆ ಸಲ್ಲಿಸಿದ್ದಾರೆ. ಕವಿವಿ ಹಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾಗಿ, ಡಾ| ಎಂ.ಎಂ. ಕಲಬುರ್ಗಿ ಅಧ್ಯಯನ ಕೇಂದ್ರದ ಸಂಯೋಜಕರಾಗಿ, ಕನ್ನಡ ವಿಭಾಗದ ಅಧ್ಯಕ್ಷರಾಗಿ, ಪ್ರಸ್ತುತ ಕವಿವಿಯ ಕಲಾ ನಿಖಾಯದ ಡೀನ್ರಾಗಿ ವಿವಿಧ ವಿಭಾಗಗಳ ಸಂಯೋಜಕರಾಗಿ ಅನುಭವ ಹೊಂದಿದ್ದಾರೆ.
ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ವಜ್ರಖಾನ ಸಲಗರ ಎಂಬ ಗ್ರಾಮದಲ್ಲಿ ಜನಿಸಿದ್ದ ಪ್ರೋ|ಟಿ.ಎಂ. ಭಾಸ್ಕರ್, ಕನ್ನಡ ಭಾಷಾ ಪಂಡಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ