ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ
Team Udayavani, Aug 6, 2019, 3:00 PM IST
ಧಾರವಾಡ: ತುಂಬಿ ಹರಿಯುತ್ತಿರುವ ಹಳ್ಳ ನೋಡಲು ಹೋಗಿ ಇಬ್ಬರು ಮಕ್ಕಳು ಹಳ್ಳದಲ್ಲೇ ಜಾರಿ ಬಿದ್ದ ಘಟನೆ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.
ಬೈಲಹೊಂಗಲ ರಸ್ತೆಯಲ್ಲಿರುವ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು, ಆ ಹಳ್ಳವನ್ನು ನೋಡಲು ಇಬ್ಬರು ಮಕ್ಕಳು ಹೋಗಿದ್ದರು. ಈ ವೇಳೆ ಬಾಲಕಿಯೊಬ್ಬಳ ಕಾಲು ಜಾರಿ ಹಳ್ಳಕ್ಕೆ ಬೀಳುತ್ತಿದ್ದಂತೆ ಆಕೆಯನ್ನು ಹಿಡಿದು ಕೊಳ್ಳಲು ಆಕೆಯ ಅಣ್ಣ ಮುಂದಾಗಿದ್ದಾನೆ. ಸೆಳವಿಗೆ ಸಿಲುಕಿ ಆ ಬಾಲಕ ಕೂಡ ಹಳ್ಳಕ್ಕೆ ಬಿದ್ದಿದ್ದಾನೆ. ಕೂಡಲೇ ಅಲ್ಲೇ ಇದ್ದ ಗ್ರಾಮಸ್ಥರು ಮಾನವೀಯತೆ ಮೆರೆದು ಹಳ್ಳಕ್ಕೆ ಧುಮುಕಿ ಹಗ್ಗದ ಮೂಲಕ ಆ ಇಬ್ಬರೂ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ