ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Team Udayavani, May 27, 2020, 6:06 AM IST
ಹುಬ್ಬಳ್ಳಿ: ಜನತೆ, ಕಾರ್ಮಿಕರ ವಿರೋಧದ ನಡುವೆಯೂ, ಸರ್ಕಾರ ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರ ದಿನದ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಮತ್ತು ವಾರದ ಕೆಲಸದ ಅವಧಿಯನ್ನು 48 ಗಂಟೆಗಳಿಂದ 60 ಗಂಟೆಗಳಿಗೆ ಹೆಚ್ಚಿಸಿರುವುದು ಖಂಡನೀಯ ಎಂದು ಧಾರವಾಡ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಳೇಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ದುಡಿಯುವ ಜನತೆಯನ್ನು ಮತ್ತಷ್ಟು ಸಂಕಷ್ಟಕ್ಕೀಡು, ಬಂಡವಾಳಗಾರರಿಗೆ ಹೆಚ್ಚು ಅನುಕೂಲ ಮಾಡುವ ಯತ್ನಕ್ಕೆ ಸರಕಾರಗಳು ಮುಂದಾಗಿವೆ. ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ಕೆಲಸದ ಅವಧಿ ಹೆಚ್ಚಿಸಿರುವ ಸರಕಾರದ ಆದೇಶ ಪ್ರತಿಯನ್ನು ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ದೇವಾನಂದ ಜಗಾಪುರ, ಬಾಬಾಜಾನ ಮುಧೋಳ, ಅಶೋಕ ಬಾರ್ಕಿ, ಎನ್.ಎ.ಖಾಜಿ. ಎಂ.ಎಚ್. ಮುಲ್ಲಾ, ಬಿ.ಎ.ಮುಧೋಳ, ರಮೇಶ ಭೂಸ್ಲೆ, ಚಂದ್ರಶೇಖರ ಬೆಟಗೇರಿ, ಬಸೀರ್ ಅಹ್ಮದ್ ಮುಲ್ಲಾ, ಮಡಿವಾಳಗೌಡ ಇತತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್