ಬೇಡಿಕೆ ಈಡೇರಿಕೆಗಾಗಿ ವಿಮಾ ಪ್ರತಿನಿಧಿಗಳ ಪ್ರತಿಭಟನೆ


Team Udayavani, Aug 11, 2018, 5:36 PM IST

11-agust-21.jpg

ಧಾರವಾಡ: ಕೇಂದ್ರ ಸರ್ಕಾರ ಎಲ್‌ಐಸಿ ಪಾಲಿಸಿಗಳ ಕಂತಿನ ಮೇಲೆ ವಿ ಧಿಸಿರುವ ಜಿಎಸ್‌ಟಿ ವಾಪಸ್‌ ಪಡೆಯುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ಕೇಂದ್ರ ಸಮಿತಿಯ ಕರೆಯ ಮೇರೆಗೆ ವಿಮಾ ಪ್ರತಿನಿಧಿಗಳು(ಏಜೆಂಟರು) ಪ್ರತಿಭಟನೆ ನಡೆಸಿದರು. ಧಾರವಾಡ ವಿಭಾಗೀಯ ಕಚೇರಿ ಮುಂದೆ ಅಖಿಲ ಭಾರತ ಜೀವ ವಿಮಾಪ್ರತಿನಿಧಿಗಳ ಸಂಘಟನೆ ಹಾಗೂ ಅಖಿಲ ಭಾರತ ಜೀವ ವಿಮಾಪ್ರತಿನಿ ಧಿಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.

ಕೇಂದ್ರ ಸರ್ಕಾರವು ವಿಮಾ ಪ್ರತಿನಿಧಿಗಳಿಗೆ ಉದ್ಯೋಗ ಭದ್ರತೆ ನೀಡಬೇಕು. ಎಲ್ಲಾ ಅರ್ಹ ವಿಮಾ ಪ್ರತಿನಿಧಿಗಳಿಗೆ ಖಾತ್ರಿ ಪಿಂಚಣಿ, ಮೆಡಿಕ್ಲೇಮ್‌ ವ್ಯವಸ್ಥೆ ಜಾರಿಗೆ ತರಬೇಕು. ಕೇಂದ್ರ ಸರ್ಕಾರ ವಿಮಾ ಪ್ರತಿನಿ ಧಿಗಳಿಗಾಗಿ ಕಲ್ಯಾಣ ನಿಧಿ ಸ್ಥಾಪಿಸಬೇಕು. ಐಆರ್‌ಡಿಎ ಜಾರಿಗೆ ತಂದಿರುವ ಹೊಸ ಕಮಿಷನ್‌ ದರವನ್ನು ಎಲ್‌ಐಸಿ ಪ್ರತಿನಿಧಿಗಳಿಗೆ ನೀಡಬೇಕು ಎಂದು ಆಗ್ರಹಿಸಲಾಯಿತು. 

ಕರ್ನಾಟಕ ಸರ್ಕಾರ ರಾಜ್ಯದ ವಿಮಾ ಪ್ರತಿನಿಧಿಗಳಿಂದ ವೃತ್ತಿ ತೆರಿಗೆಯನ್ನು ವಾರ್ಷಿಕವಾಗಿ ಕಮಿಷನ್‌ ಮುಖಾಂತರ ಮರುವಳಿ ಮಾಡಲು ಸರ್ಕಾರದಿಂದ ಸೂಕ್ತ ಸುತ್ತೋಲೆಯನ್ನು ಎಲ್‌ಐಸಿ ವಿಭಾಗೀಯ ಕಚೇರಿಗಳಿಗೆ ನೀಡಬೇಕು ಹಾಗೂ ಇತರೆ ವೃತ್ತಿ ತೆರಿಗೆದಾರರಿಗೆ ನೀಡುವ ಸೌಲಭ್ಯವನ್ನು ವಿಮಾ ಪ್ರತಿನಿ ಧಿಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಲಾಯಿತು.

ಕರ್ನಾಟಕ ಸರ್ಕಾರ ರಾಜ್ಯದ ವಿಮಾ ಪ್ರತಿನಿಧಿಗಳಿಗೆ ಇ.ಎಸ್‌ಐ ಸೌಲಭ್ಯ ನೀಡಬೇಕು. ಎಲ್‌ ಐಸಿಯ ಎಲ್ಲಾ ಫಾರಂಗಳನ್ನು ಕನ್ನಡದಲ್ಲಿ ಮುದ್ರಣ ಮಾಡಿ ನೀಡಬೇಕು. ವಿಭಾಗೀಯ ಮಟ್ಟದ ಐಸಿಸಿ (ಔಪಚಾರಿಕ ಸಮಾಲೋಚನಾ ಸಭೆ)ಗೆ ಪ್ರತಿ ತ್ತೈಮಾಸಿಕಕ್ಕೊಮ್ಮೆ ಸಂಘಟನಾ ಮುಖಂಡರನ್ನು ಕರೆಯಬೇಕು. ಎಲ್ಲಾ ಪ್ರತಿನಿ ಧಿಗಳಿಗೆ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಲಾಯಿತು.

ಸಂಘಟನೆಯ ವಿಭಾಗೀಯ ಅಧ್ಯಕ್ಷ ಶಂಕರ ಕುಂಬಿ, ಲಿಖಾಯಿ ಕೇಂದ್ರ ಸಮಿತಿ ಉಪಾಧ್ಯಕ್ಷ ಸಿ.ಎ. ಜೋಸೆಫ್‌, ರಾಜ್ಯ ಲಿಖಾಯಿ ಸಂಘಟನೆ ಅಧ್ಯಕ್ಷ ಎಫ್‌.ಎಸ್‌. ಸಿಂದಗಿ, ಧಾರವಾಡ ವಿಭಾಗದ ಲಿಯಾಪಿ ಅಧ್ಯಕ್ಷ ಸುಭಾಸಚಂದ್ರ ಶೆಟ್ಟಿ, ಪುಷ್ಪಾ ಯಜುರ್ವೇದಿ ಇನ್ನಿತರರಿದ್ದರು. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.