ಹುಬ್ಬಳ್ಳಿ:  ಪಿಎಸ್‌ಐ-ಇಬ್ಬರು ಪೇದೆ ಅಮಾನತು

ಹೆಚ್ಚಿನ ಹಣ ಪಡೆದು ಕಡಿಮೆ ಮೊತ್ತದ ದಂಡದ ರಸೀದಿಯಿತ್ತ ಪ್ರಕರಣ

Team Udayavani, May 12, 2021, 11:22 AM IST

ujftyrytr

ಹುಬ್ಬಳ್ಳಿ: ಆಟೋರಿಕ್ಷಾ ಚಾಲಕ ನಿಂದ ಹೆಚ್ಚಿನ ಹಣ ಪಡೆದು ಕಡಿಮೆ ಮೊತ್ತದ ದಂಡದ ರಸೀದಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಆಯುಕ್ತರು ದಕ್ಷಿಣ ಸಂಚಾರ ಠಾಣೆಯ ಪಿಎಸ್‌ಐ ಮತ್ತು ಇಬ್ಬರು ಪೇದೆಗಳನ್ನು ಅಮಾನತುಗೊಳಿಸಿದ್ದಾರೆ.

ಕೊರೊನಾ ಕರ್ಫ್ಯೂ ಸಮಯದಲ್ಲಿ ಹಳೇಹುಬ್ಬಳ್ಳಿ ವೃತ್ತದಲ್ಲಿ ಮೇ 2ರಂದು ಸಂಜೆ ವಾಹನಗಳ ತಪಾಸಣೆ ವೇಳೆ ಆಟೋರಿûಾ ಮತ್ತು ಚಾಲಕನನ್ನು ದಕ್ಷಿಣ ಸಂಚಾರ ಠಾಣೆ ಪಿಎಸ್‌ಐ ರವಿ ವಡ್ಡರ ಮತ್ತು ಪೇದೆ ಸಿದ್ದು ಸನ್ನಿಯವರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ಮಾಡಿ ಆತನಿಂದ 5,800 ರೂ. ಪಡೆದು 500ರೂ. ದಂಡದ ರಸೀದಿ ಕೊಟ್ಟು ಕಳುಹಿಸಿದ್ದರು. ಇದನ್ನು ಅದೇ ಠಾಣೆಯ ಪೇದೆ ಮಾಣಿಕ ಪಟ್ಟೇದ ನೋಡಿ ಆಟೋರಿಕ್ಷಾ ಚಾಲಕನನ್ನು ಬಲವಂತವಾಗಿ ತನ್ನ ಪೊಲೀಸ್‌ ಕ್ವಾರ್ಟರ್ಸ್‌ನ ಮನೆಗೆ ಕರೆದುಕೊಂಡು ಹೋಗಿ ಪಿಎಸ್‌ಐ ವಿರುದ್ಧದ ಹೇಳಿಕೆಯ ವಿಡಿಯೋ ಚಿತ್ರೀಕರಣ ಮಾಡಿದ್ದ ಎನ್ನಲಾಗಿದೆ. ನಂತರ ಪೇದೆ ಪಟ್ಟೇದ ವಿರುದ್ಧದ ಆಟೋರಿಕ್ಷಾ ಚಾಲಕನ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಘಟನಾವಳಿಗೆ ಸಂಬಂಧಿಸಿ ಆಯುಕ್ತ ಲಾಭೂ ರಾಮ ಅವರು ಡಿಸಿಪಿ ಕೆ. ರಾಮರಾಜನ್‌ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದರು. ಡಿಸಿಪಿಯವರು ಎರಡು ದಿನಗಳ ಕಾಲ ಪ್ರಕರಣದ ವಿಚಾರಣೆ ನಡೆಸಿ ಆಯುಕ್ತರಿಗೆ ಸೋಮವಾರ ವರದಿ ಸಲ್ಲಿಸಿದ್ದರು. ಆಯುಕ್ತರು ಪಿಎಸ್‌ಐ ರವಿ, ಪೇದೆಗಳಾದ ಸಿದ್ದು, ಮಾಣಿಕರನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.