ಹಳಿತಪ್ಪಿದ ರೈಲು, ಅಪಾಯದಿಂದ ಪ್ರಯಾಣಿಕರು ಪಾರು
Team Udayavani, Jan 18, 2022, 1:57 PM IST
ಹುಬ್ಬಳ್ಳಿ: ವಾಸ್ಕೋ-ಡ-ಗಾಮಾ- ಹೌರಾ ಅಮರಾವತಿ ಎಕ್ಸ್ಪ್ರೆಸ್ನ ಪ್ರಮುಖ ಲೋಕೊದ ಮುಂಭಾಗದ ಜೋಡಿ ಚಕ್ರಗಳು ದೂಧಸಾಗರ್ ಮತ್ತು ಕಾರಂಜೋಲ್ ನಡುವೆ ಬೆಳಗ್ಗೆ 8:56 ಗಂಟೆ ಸುಮಾರಿಗೆ ಹಳಿತಪ್ಪಿದ್ದು, ಪ್ರಯಾಣಿಕರೆಲ್ಲ ಸುರಕ್ಷಿತವಾಗಿದ್ದಾರೆ.
ಹಳಿ ತಪ್ಪಿದ ಬೋಗಿಗಳನ್ನು ಬೇರ್ಪಡಿಸಿ ಸುರಕ್ಷಿತವಾಗಿ ಕುಲೇಂ ಮತ್ತು ಹುಬ್ಬಳ್ಳಿ ಕಡೆಗೆ ಕರೆತರಲಾಗಿದೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಪ್ರಯಾಣಿಕರಿಗೆ ನೀರು, ಉಪಹಾರ ಹಾಗೂ ಆಹಾರ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ