ಹಳಿತಪ್ಪಿದ ರೈಲು, ಅಪಾಯದಿಂದ ಪ್ರಯಾಣಿಕರು ಪಾರು
Team Udayavani, Jan 18, 2022, 1:57 PM IST
ಹುಬ್ಬಳ್ಳಿ: ವಾಸ್ಕೋ-ಡ-ಗಾಮಾ- ಹೌರಾ ಅಮರಾವತಿ ಎಕ್ಸ್ಪ್ರೆಸ್ನ ಪ್ರಮುಖ ಲೋಕೊದ ಮುಂಭಾಗದ ಜೋಡಿ ಚಕ್ರಗಳು ದೂಧಸಾಗರ್ ಮತ್ತು ಕಾರಂಜೋಲ್ ನಡುವೆ ಬೆಳಗ್ಗೆ 8:56 ಗಂಟೆ ಸುಮಾರಿಗೆ ಹಳಿತಪ್ಪಿದ್ದು, ಪ್ರಯಾಣಿಕರೆಲ್ಲ ಸುರಕ್ಷಿತವಾಗಿದ್ದಾರೆ.
ಹಳಿ ತಪ್ಪಿದ ಬೋಗಿಗಳನ್ನು ಬೇರ್ಪಡಿಸಿ ಸುರಕ್ಷಿತವಾಗಿ ಕುಲೇಂ ಮತ್ತು ಹುಬ್ಬಳ್ಳಿ ಕಡೆಗೆ ಕರೆತರಲಾಗಿದೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಪ್ರಯಾಣಿಕರಿಗೆ ನೀರು, ಉಪಹಾರ ಹಾಗೂ ಆಹಾರ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ