ನವೆಂಬರ್‌ ವೇಳೆ ಗಂಗಾವತಿವರೆಗೆ ರೈಲ್ವೆ ಸಂಚಾರ 


Team Udayavani, Jul 15, 2018, 5:05 PM IST

15-july-26.jpg

ಗಂಗಾವತಿ: ಮುಂಬರುವ ನವೆಂಬರ್‌ ವೇಳೆಗೆ ಹುಬ್ಬಳ್ಳಿಯಿಂದ ಗಂಗಾವತಿವರೆಗೆ ರೈಲ್ವೆ ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿದೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು. ಅವರು ಶನಿವಾರ ಗಂಗಾವತಿಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಗಿಣಿಗೇರಿ-ರಾಯಚೂರು ರೈಲ್ವೆ ಮಾರ್ಗ ಎರಡು ದಶಕಗಳ ಯೋಜನೆಯಾಗಿಯಾಗಿದೆ. ಭೂಸ್ವಾಧೀನ, ಅನುದಾನದ ಕೊರತೆಯಿಂದಾಗಿ ಕಾಮಗಾರಿ ಪೂರ್ಣಗೊಳ್ಳುವಲ್ಲಿ ವಿಳಂಬವಾಗಿದೆ. ಕಳೆದ ವರ್ಷ ದೇಶದ ವಿವಿಧೆಡೆ ಸಂಭವಿಸಿದ ರೈಲ್ವೆ ಅಪಘಾತದಿಂದ ನಾಶವಾಗಿದ್ದ ರೈಲ್ವೆ ಹಳಿಗಳನ್ನು ಜೋಡಣೆ ಮಾಡಲು ಗಿಣಿಗೇರಿ ರಾಯಚೂರು ಮಾರ್ಗದ ಹಳಿಗಳನ್ನು ಬಳಕೆ ಮಾಡಿದ್ದರಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಕಾಮಗಾರಿ ಚುರುಕಿನಿಂದ ನಡೆದಿದ್ದು, ಭೂಸ್ವಾ ಧೀನ, 12 ರೈಲ್ವೆ ನಿಲ್ದಾಣಗಳ ನಿರ್ಮಾಣ ಕಾಮಗಾರಿ ನಡೆದಿದೆ. ಗಂಗಾವತಿ ನಿಲ್ದಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ನವೆಂಬರ್‌ನಲ್ಲಿ ನಿಲ್ದಾಣ ಉದ್ಘಾಟನೆ ಮಾಡಿ ಹುಬ್ಬಳ್ಳಿಯಿಂದ ರೈಲು ಸಂಚಾರ ಆರಂಭವಾಗಲಿದೆ.

ಗಿಣಿಗೇರಿಯಿಂದ ರಾಯಚೂರುವರೆಗೆ 165 ಕಿ.ಮೀ. ಉದ್ದ ರೈಲ್ವೆ ಮಾರ್ಗ ಇದಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜಂಟಿ ಅನುದಾನನದಲ್ಲಿ ಯೋಜನೆ ರೂಪಿಸಲಾಗಿದೆ. ಯೋಜನಾ ವೆಚ್ಚ ಓಟ್ಟು 1390 ಕೋಟಿ ರೂ.ಯಾಗಿದೆ. ಇದುವರೆಗೆ 850 ಕೋಟಿ ರೂ.ಗಳನ್ನು ಖರ್ಚು ಮಾಡಿ ಗಂಗಾವತಿ ಕಾರಟಗಿವರೆಗೆ ರೈಲ್ವೆ ಮಾರ್ಗದ ಕಾಮಗಾರಿ ಕೈಗೊಳ್ಳಲಾಗಿದೆ. 150 ಕೋಟಿ ರೂ. ಗಳನ್ನು ಭೂಮಿ ನೀಡಿದ ರೈತರಿಗೆ ಇದುವರೆಗೂ ಪರಿಹಾರವಾಗಿ ವಿತರಣೆ ಮಾಡಲಾಗಿದೆ. ಅಯೋಧ್ಯಾ, ಶ್ರೀರಾಮನಗರದ ಕೆಲ ರೈತರು ಭೂಸ್ವಾ ಧೀನಕ್ಕೆ ತಕರಾರು ತೆಗೆದಿದ್ದರು. ಅವರ ಮನವೊಲಿಕೆ ಮಾಡಿ ಅವರಿಗೆ ಪರಿಹಾರವಾಗಿ 26 ಕೋಟಿ ರೂ. ಗಳನ್ನು ಬ್ಯಾಂಕ್‌ನಲ್ಲಿ ಡಿಪಾಜಿಟ್‌ ಮಾಡಲಾಗಿದೆ. ಕಂದಾಯ ಇಲಾಖೆ 11ಎ ನಕ್ಷೆ ನೀಡಿದ ತಕ್ಷಣ ರೈತರಿಗೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ 1004 ಎಕರೆ ಭೂಸ್ವಾಧಿಧೀನವಾಗಿದ್ದು ಇನ್ನೂ 1200 ಎಕರೆ ಸ್ವಾಧೀನ ಬಾಕಿಯಿದೆ. ರೈಲ್ವೆ ಮಾರ್ಗದ ಕಾಮಗಾರಿ ಕೈಗೊಳ್ಳಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನುದಾನ ನೀಡಿದ್ದು, ಹಣದ ಕೊರತೆಯಿಲ್ಲ.

ಶಾಸಕರಾದ ಪರಣ್ಣ ಮುನವಳ್ಳಿ, ದಢೇಸುಗೂರು ಬಸವರಾಜ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಮುಖಂಡರಾದ ತಿಪ್ಪೇರುದ್ರಸ್ವಾಮಿ, ಸಿದ್ದರಾಮಯ್ಯ ಸ್ವಾಮಿ, ವೀರೇಶ ಬಲ್ಕುಂದಿ, ಸೈಯದ್‌ ಅಲಿ, ರಾಜೇಶ ಅಂಗಡಿ, ಶೇಷರಾವ್‌, ಟಿ. ರಾಮಚಂದ್ರ, ದೇವಪ್ಪ ಕಾಮದೊಡ್ಡಿ, ಜಿ. ಶ್ರೀಧರ, ಹೊನ್ನೂರಪ್ಪ ಸೇರಿ ರೈಲ್ವೆ ಇಲಾಖೆಯ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.