ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಆರೋಪಿ ಸೆರೆ
Team Udayavani, Jun 12, 2021, 4:04 PM IST
ಹುಬ್ಬಳ್ಳಿ: ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತೆಯನ್ನು ಬೆಂಡಿಗೇರಿ ಪೊಲೀಸರು ಪತ್ತೆ ಮಾಡಿದ್ದಲ್ಲದೆ, ಅಪಹರಿಸಿ ಅತ್ಯಾಚಾರ ಮಾಡಿದ್ದವನನ್ನು ಬಂ ಧಿಸಿದ್ದಾರೆ.
ಸಂದೀಪ ಸಾಳುಂಕೆ ಬಂಧಿತನಾಗಿದ್ದಾನೆ. ಈತ ಬುಧವಾರ ಬೆಳಗ್ಗೆ ನಗರದ ಹೊರ ವಲಯದ ಹೊಸ ಗಬ್ಬೂರ ಹತ್ತಿರ ಅಪ್ರಾಪ್ತೆಯನ್ನು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿದ್ದ. ಈ ಕುರಿತು ಬಾಲಕಿಯ ತಂದೆ ಬೆಂಡಿಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಠಾಣೆಯ ಇನ್ಸ್ಪೆಕ್ಟರ್ ಶ್ಯಾಮರಾಜ ಸಜ್ಜನ ಮತ್ತು ಸಿಬ್ಬಂದಿ ತಂಡ ಹಿರಿಯ ಅಧಿ ಕಾರಿಗಳ ಮಾರ್ಗದರ್ಶನದಲ್ಲಿ ಬಾಲಕಿ ಪತ್ತೆ ಮಾಡಿದ್ದಲ್ಲದೆ, ಕೃತ್ಯವೆಸಗಿದ್ದ ಸಂದೀಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವಿಚಾರಣೆ ವೇಳೆ ಬಂಧಿತನು ಅಪಹರಣ ಮಾಡಿದ್ದಲ್ಲದೆ ಅತ್ಯಾಚಾರ ಎಸಗಿದ್ದಾಗಿ ತಿಳಿದು ಬಂದಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…