ದೇಶ ಕಂಡ ಅದ್ಬುತ ಗಾಯಕ ಡಾ| ಪಿ.ಬಿ. ಶ್ರೀನಿವಾಸ 


Team Udayavani, Apr 24, 2018, 5:20 PM IST

24-April-32.jpg

ಇಳಕಲ್ಲ: ಪಿ.ಬಿ. ಶ್ರೀನಿವಾಸ ಅವರು ಅಸಾಮಾನ್ಯ ವ್ಯಕ್ತಿತ್ವದಿಂದ ಸಮಾಜದ ಮೇಲೆ ಬಹು ದೊಡ್ಡ ಪ್ರಭಾವನ್ನು ಬೀರಿ ನಾಡಿನ ಸಾಂಸ್ಕೃತಿಕ ಚರಿತ್ರೆಯಲ್ಲಿ
ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿ ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದು ಚಲನಚಿತ್ರ ಸಾಹಿತಿ ದೊಡ್ಡರಂಗೇಗೌಡ ಹೇಳಿದರು.

ನಗರದ ಕಂಠಿ ವೃತ್ತದ ಬಳಿಯ ಅನುಭವ ಮಂಟಪದಲ್ಲಿ ಸ್ನೇಹರಂಗ ಹಾಗೂ ರವೀಂದ್ರ ದೇವಗಿರಿಕರ ಅವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಡಾ| ಪಿ.ಬಿ. ಶ್ರೀನಿವಾಸರ ಐದನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಪಿ.ಬಿ. ಶ್ರೀನಿವಾಸ ಅವರು ಇಂದು ಬೌದ್ಧಿಕವಾಗಿ ಇಲ್ಲದೇ ಇರಬಹುದು. ಆದರೆ ಅವರು ಹಾಡಿದ ಹಾಡುಗಳು ಈ ಭೂಮಿ, ಸೂರ್ಯ, ಚಂದ್ರ ಇರುವವರೆಗೂ ಹಾಡಿನ ಮೂಲಕ ಜೀವಂತವಾಗಿದ್ದಾರೆ. ಜ್ಯೋತಿಷಿಗಳ ಭವಿಷ್ಯ ಸುಳ್ಳು ಮಾಡಿ ಜೀವನದಲ್ಲಿ ದೊಡ್ಡ ಸಾಧನೆ ತೋರಿಸಿದ್ದರಿಂದ ಅವರ ತಂದೆ ತಾಯಿಗಳು ಪ್ರತಿವಾದಿ ಭಯಂಕರ ಶ್ರೀನಿವಾಸನೆಂದು ಕರೆಯುತ್ತಿದ್ದರು. 

ಮಾಧುರ್ಯಕ್ಕೆ ಮತ್ತೂಂದು ಹೆಸರು ಪಿ.ಬಿ.ಎಸ್‌. ಅವರು ಕೇವಲ ಗಾಯಕರಾಗಿರದೇ ಕನ್ನಡ, ತೆಲಗು, ತಮಿಳು, ತುಳು, ಹಿಂದಿ ಭಾಷೆಗಳಲ್ಲಿ ಸಾಹಿತ್ಯವನ್ನು ಉರ್ದುವಿನಲ್ಲಿ ಗಜ್ಹಲ್‌ಗ‌ಳನ್ನು ರಚಿಸುತ್ತಿದ್ದರು. ಸಂಗೀತ ಭಾಷಾತೀತ, ಜಾತ್ಯತೀತ, ನಾದಾತೀತ, ಧರ್ಮಾತೀತ, ದೇಶಾತೀತ. ಸಂಗೀತ ಸಿದ್ಧ ಔಷದ್ಧಿ. ಇದಕ್ಕೆ ಮರಳಾಗದವರೇ ಇಲ್ಲ, ನಾನು ಒಬ್ಬ ಪಿ.ಬಿ. ಶ್ರೀನಿವಾಸ ಅವರ ದೊಡ್ಡ ಅಭಿಮಾನಿ ಎಂದರು.

ಶಿರೂರದ ಡಾ| ಬಸವಲಿಂಗ ಸ್ವಾಮಿಗಳು ಮಾತನಾಡಿ, ಪಿ.ಬಿ. ಶ್ರೀನಿವಾಸ ಹಾಡಿನ ಭಾವನೆಗಳನ್ನು ದ್ವನಿಯಲ್ಲಿ ತರುತ್ತಿದ್ದುದರಿಂದ ಕೇಳುಗರ ಭಾವನೆಗಳು ಅರಳುತ್ತಿದ್ದವು. ಹಿಂದೆ ಸಾಮಾಜಿಕ ಸ್ವಾಸ್ತ್ಯ ಇಟ್ಟುಕೊಂಡು ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಇದರಿಂದ ಮನುಷ್ಯನ ಮನಸ್ಸು ಉದ್ವೇಗಗೊಳ್ಳದೆ ಮನಸ್ಸು ಅರಳಿಸುತ್ತಿತ್ತು. ಆದರೆ ಇಂದಿನ ಸಿನಿಮಾಗಳಾಗಲಿ, ದೂರದರ್ಶನದ ಧಾರವಾಹಿಗಳಾಗಲೀ ಮನುಷ್ಯನ ಮನಸ್ಸನ್ನು ವಿಕಾರ ಮತ್ತು ಉದ್ವೇಗಗೊಳಿಸಿ ಅವರನ್ನು ತಪ್ಪು ದಾರಿಗೆಳೆಯುತ್ತಿವೆ ಎಂದ ಅವರು, ನಗರದ ವೃತ್ತಿ ರಂಗಭೂಮಿ ಕಲಾವಿದೆ ಗಂಗಮ್ಮ ಆರೇರ ಅವರನ್ನು ಗೌರವಿಸಿ ಸತ್ಕರಿಸಿ ರವೀಂದ್ರ ದೇವಗಿರಕರ 25 ಸಾವಿರ ರೂ. ಕಾಣಿಕೆ ನೀಡಿ ಅಸಹಾಯಕರಾಗಿದ್ದ ಕಲಾವಿದೆಗೆ ಸಹಾಯ ಮಾಡಿ ಕಲಾ ಪೋಷಕರಾಗಿದ್ದಾರೆಂದು ಹೇಳಿದರು.

 ಡಾ| ಪಿ.ಬಿ. ಶ್ರೀನಿವಾಸರ ಪುಣ್ಯಸ್ಮರಣೆ ಅಂಗವಾಗಿ ಪ್ರತಿವರ್ಷ ವೃತ್ತಿ ರಂಗಭೂಮಿ ಕಲಾವಿದರನ್ನು ಗೌರವಿಸುತ್ತಿರುವ ಕಲಾಪೋಷಕ ರವೀಂದ್ರ ದೇವಗಿರಿಕರ ಈ ವರ್ಷ ನಗರದ ವೃತ್ತಿ ರಂಗಭೂಮಿ ಹಿರಿಯ ಕಲಾವಿದೆ ಗಂಗಮ್ಮ ಆರೇರ ಅವರಿಗೆ 25 ಸಾವಿರ ಕಾಣಿಕೆಯೊಂದಿಗೆ ಗೌರವಿಸಿ ಸನ್ಮಾನಿಸಿದರು. ನಟಿ ಶ್ರೀಮತಿ ಜಯಲಕ್ಷ್ಮಿ, ಸಾಹಿತಿ ದೊಡ್ಡರಂಗೇಗೌಡ, ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಆರ್‌. ಶ್ರೀನಾಥ ಅವರನ್ನು ಸನ್ಮಾನಿಸಿದರು. ಬಳಿಕ ಪಿ.ಬಿ.ಶ್ರೀನಿವಾಸ ಅವರ ಸುಮಧುರ ಗೀತೆಗಳ ರಸಮಂಜರಿ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.